Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದನಾಡು ಸೊಗಡಿನ ಹರಿಕಥಾ ಪ್ರಸಂಗ ಚಿತ್ರ ಬೂಸಾನ್ ಚಿತ್ರೋತ್ಸವಕ್ಕೆ ಆಯ್ಕೆ
    ವಿಶೇಷ ವರದಿ

    ಕುಂದನಾಡು ಸೊಗಡಿನ ಹರಿಕಥಾ ಪ್ರಸಂಗ ಚಿತ್ರ ಬೂಸಾನ್ ಚಿತ್ರೋತ್ಸವಕ್ಕೆ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕರಾವಳಿಯ ಗಂಡುಕಲೆ ಯಕ್ಷಗಾನದ ಸ್ತ್ರೀ ಪಾತ್ರಧಾರಿಯ ಕಥೆಯನ್ನಾಧರಿಸಿದ, ಕುಂದನಾಡಿನ ಸೊಗಡು ಹಾಗೂ ಭಾಷೆಯನ್ನು ಬಳಸಿಕೊಂಡು ಅನನ್ಯ ಕಾಸರವಳ್ಳಿಯ ಚೊಚ್ಚಲ ನಿರ್ದೇಶನದ ಹರಿಕಥಾ ಪ್ರಸಂಗ ಸಿನಿಮಾ ಬೂಸಾನ್ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಕನ್ನಡದ ಸಿನೆಮಾವೊಂದು ಮೊದಲ ಬಾರಿಗೆ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗುತ್ತಿರುವುದು ಹೆಮ್ಮ ತಂದಿದೆ.

    Click Here

    Call us

    Click Here

    ಗೋಪಾಲಕೃಷ್ಣ ಪೈ ಯವರ ಸಣ್ಣ ಕಥೆಯನ್ನು ಆಧರಿಸಿರುವ ಚಿತ್ರಕ್ಕೆ ಗಿರೀಶ್ ಕಾಸರವಳ್ಳಿ ಮತ್ತು ಗೋಪಾಲಕೃಷ್ಣ ಪೈ ಚಿತ್ರಕಥೆ ಹೆಣೆದಿದ್ದು ಸ್ತ್ರೀ ಪಾತ್ರ ನಿರ್ವಹಿಸುವ ಹರಿ ಎಂಬ ಪ್ರಸಿದ್ಧ ಯಕ್ಷಗಾನ ಕಲಾವಿದ ರಂಗದಿಂದ ಹೊರಗೆ ನಿತ್ಯ ಜೀವನದಲ್ಲಿ ಪುರುಷನಾಗಿ ಬದುಕುವಲ್ಲಿನ ತಲ್ಲಣಗಳೇ ಚಿತ್ರದ ಕಥಾವಸ್ತು. ಹರಿಕಥಾ ಪ್ರಸಂಗ ಚಿತ್ರದಲ್ಲಿ ಯಕ್ಷಗಾನ ಕಲಾವಿದನಲ್ಲಿ ಕ್ರಮೇಣ ಲಿಂಗ ಸಂಬಂಧಿ ಐಡೆಂಟಿಟಿ ಸಂದಿಗ್ಧತೆಗೆ ಕಾರಣವಾಗುತ್ತದೆ. ಇದು ಅವನ ಆತ್ಮಾವಲೋಕನ ಮತ್ತು ವಿಶ್ವದ ಸಂಶೋಧನೆಗೆ ಕಾರಣವಾಗುತ್ತದೆ. ಬೂಸಾನ್ ಚಿತ್ರೋತ್ಸವವನ್ನು ಪೌರಾತ್ಯ ದೇಶಗಳ ಪ್ರತಿಷ್ಠಿತ ಚಿತ್ರೋತ್ಸವವೆಂದು ಪರಿಗಣಿಸಲಾಗುತ್ತದೆ ಎಂದು ನಿರ್ದೇಶಕಿ ಅನನ್ಯಾ ಕಾಸರವಳ್ಳಿ ಟೈಮ್ಸ್ ಆಫ್ ಇಂಡಿಯಾಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಒಟ್ಟಿನಲ್ಲಿ ಕುಂದಾಪುರ ಕನ್ನಡ ಭಾಷೆಯೊಂದಿಗೆ ಈ ಭಾಗದ ಸಂಸ್ಕೃತಿಯ ಕೊಂಡಿಯನ್ನು ಇಟ್ಟುಕೊಂಡು, ಇದೇ ಪರಿಸರದಲ್ಲಿ ಚಿತ್ರೀಕರಣಗೊಂಡ ಸಿನೆಮಾವೊಂದಕ್ಕೆ ಪ್ರಥಮ ಭಾರಿಗೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ.ಕುಂದಾಪ್ರ ಡಾಟ್ ಕಾಂ ಸುದ್ದಿ.

    Harikatha Prasanga directed by Ananya Kasaravalli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024
    Leave A Reply Cancel Reply

    5 × 3 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.