Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಂಡ್ಲೂರು ಗ್ರಾಮಾಂತರ ಠಾಣೆಗೆ ಕಟ್‌ಬೆಲ್ತೂರು ಗ್ರಾಮ ಸೇರಿಸದಂತೆ ಮನವಿ
    ಊರ್ಮನೆ ಸಮಾಚಾರ

    ಕಂಡ್ಲೂರು ಗ್ರಾಮಾಂತರ ಠಾಣೆಗೆ ಕಟ್‌ಬೆಲ್ತೂರು ಗ್ರಾಮ ಸೇರಿಸದಂತೆ ಮನವಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ತಾಲೂಕು ಕೇಂದ್ರದಿಂದ ಕೇವಲ ೭ಕಿ.ಮೀ ದೂರವಿರುವ ಅನಾದಿ ಕಾಲದಿಂದಲೂ ಎಲ್ಲ ರೀತಿಯ ವ್ಯಾಪಾರ, ಸೌಲಭ್ಯಗಳಿಗೆ ಕುಂದಾಪುರವನ್ನು ಆಶ್ರಯಿಸಿರುವ ಕಟ್‌ಬೆಲ್ತೂರು ಗ್ರಾಮವನ್ನು ೨೦ ಕಿ. ಮೀ ದೂರದಲ್ಲಿರುವ ಯಾವುದೇ ಸಮರ್ಪಕ ಸಾರಿಗೆ ಸೌಲಭ್ಯದ ಅನುಕೂಲವಿಲ್ಲದ ಕಂಡ್ಲೂರು ಗ್ರಾಮಾಂತರ ಆರಕ್ಷಕ ಠಾಣೆ ವ್ಯಾಪ್ತಿಗೆ ಸೇರಿಸಿರುವುದು ಅವೈಜ್ಞಾನಿಕ ಕ್ರಮವೆಂದು ಕಟ್‌ಬೆಲ್ತೂರು ಗ್ರಾಮಸ್ಥರು ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿಯವರಿಗೆ ಮನವಿ ಸಲ್ಲಿಸಿದ್ದಾರೆ.

    Click Here

    Call us

    Click Here

    ಕಟ್‌ಬೆಲ್ತೂರು ಗ್ರಾಮವನ್ನು ಕಂಡ್ಲೂರು ಗ್ರಾಮಾಂತರ ಆರಕ್ಷಕ ಠಾಣೆ ವ್ಯಾಪ್ತಿಗೆ ಸೇರಿಸುವ ಯತ್ನ ದೋಷಪೂರಿತವಾಗಿದ್ದು ಮುಂದೊಂದು ದಿನ ಅಪಾಯಕಾರಿಯಾಗಬಲ್ಲದು. ಕಟ್‌ಬೆಲ್ತೂರು ದೈನಂದಿನ ಬೇಕು ಬೇಡಗಳಿಗೆ ಕಾರ್ಯ ಕಲಾಪಗಳಿಗೆ ಕುಂದಾಪುರವನ್ನು ಅವಲಂಭಿಸಿದ್ದು ಎಲ್ಲ ರೀತಿಯಿಂದಲೂ ಅನುಕೂಲದಿಂದ ಕೂಡಿದೆ ಆದರೆ ಇದೀಗ ಏಕಾಏಕಿ ಕಂಡ್ಲೂರು ಠಾಣೆ ವ್ಯಾಪ್ತಿಗೆ ತರುವ ಪ್ರಯತ್ನ ಅಸಂಬದ್ದವಾಗಿದ್ದು ಯಾವುದೇ ಕಾರಣಕ್ಕೂ ಕಂಡ್ಲೂರು ಠಾಣೆ ವ್ಯಾಪ್ತಿಗೆ ಸೇರಿಸುವುದು ಸಾಧುವಲ್ಲ ಈ ಭಾಗದ ಜನರಿಗೆ ಅನ್ಯಾಯ ಮಾಡಿದಂತಾಗುತ್ತದೆ ಆದುದರಿಂದ ತಕ್ಷಣ ಈ ಪ್ರಯತ್ನವನ್ನು ಹಿಂಪಡೆಯುವಂತೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮನವಿಯನ್ನು ಶಾಸಕ ಕೆ. ಗೋಪಾಲ ಪೂಜಾರಿಯವರ ಮೂಲಕ ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಯಿತು.

    ಹೋರಾಟದ ನೇತೃತ್ವವನ್ನು ವಹಿಸಿರುವ ಗ್ರಾಮಸ್ಥರಾದ ನರಸಿಂಹ ಗಾಣಿಗ, ನ್ಯಾಯವಾದಿ ರಾಘವೇಂದ್ರ ಚರಣ ನಾವಡ, ರವೀಶ, ಚಂದ್ರ ನಾಯ್ಕ್ ಇನ್ನಿತರರು ಉಪಸ್ಥಿತರಿದ್ದರು

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ

    06/07/2026

    ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ

    06/07/2026

    ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ

    06/07/2026
    Leave A Reply Cancel Reply

    nineteen − two =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.