Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸರಸ್ವತಿ ವಿದ್ಯಾಲಯದಲ್ಲಿ ಗಮಕ ವಾಚನ
    ಎಸ್.ವಿ. ಪಿ.ಯು. ಕಾಲೇಜು ಗಂಗೊಳ್ಳಿ

    ಸರಸ್ವತಿ ವಿದ್ಯಾಲಯದಲ್ಲಿ ಗಮಕ ವಾಚನ

    Updated:11/10/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    
    ಗಂಗೊಳ್ಳಿ: ಶಿಕ್ಷಣವೆಂದರೆ ಕೇವಲ ನಾಲ್ಕು ಗೋಡೆಗಳ ಮಧ್ಯೆ ಕಲಿಯುವ ಪಾಠ ಪ್ರವಚನಗಳಲ್ಲ, ಪಠ್ಯಕ್ಕಿಂತ ಹೊರತಾದ ಅಮೂಲ್ಯ ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕಾದರೆ ಹತ್ತು ಹಲವು ಮುಖಗಳಲ್ಲಿ ನಮ್ಮನ್ನು ತೊಡಗಿಸಿಕೊಳ್ಳಬೇಕಾದ ಅನಿವಾರ್ಯತೆಯಿದೆ ಪುರಾಣ ಕಾವ್ಯಗಳ ಓದು ಮತ್ತು ಅಧ್ಯಯನ ವಿದ್ಯಾರ್ಥಿಗಳಲ್ಲಿ ನೈತಿಕವಾದ ಜಾಗೃತಿಯನ್ನುಂಟು ಮಾಡುತ್ತದೆ - ಎಂದು ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಅಧ್ಯಕ್ಷರಾದ ಡಾ| ಕಾಶೀನಾಥ ಪೈ ಅಭಿಪ್ರಾಯ ವ್ಯಕ್ತಪಡಿಸಿದರು.
    
    ಡಾ| ಬಿ.ಆರ್. ಅಂಬೇಡ್ಕರ್ ಯುವಕ ಮಂಡಲ(ರಿ) ಗಂಗೊಳ್ಳಿ ಇವರು ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಆಯೋಜಿಸಿದ ಗಮಕ-ವಾಚನ ವ್ಯಾಖ್ಯಾನ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ಯುವಕ ಮಂಡಲದ ಅಧ್ಯಕ್ಷ ಕಿರಣ್ ಗಂಗೊಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. 
    
    ಉಪನ್ಯಾಸಕ ಸುಜಯೀಂದ್ರ ಹಂದೆ ಗಮಕದ ಹುಟ್ಟು, ಉದ್ದೇಶದ ಸ್ವರೂಪದ ಬಗೆಗೆ ಪ್ರಾಸ್ಥಾವಿಕ ಮಾತುಗಳನ್ನು ಆಡಿದರು. ಸರಸ್ವತಿ ವಿದ್ಯಾಲಯ ಪ್ರೌಢಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಸದಾನಂದ ವೈದ್ಯ ಉಪಸ್ಥಿತರಿದ್ದರು. 
    
    ಯುವಕ ಮಂಡಲದ ಗೌರವಾಧ್ಯಕ್ಷ ಭಾಸ್ಕರ್ ಎಚ್. ಈ. ಸ್ವಾಗತಿಸಿ, ನಟರಾಜ್ ಕಾರ್ಯಕ್ರಮ ನಿರೂಪಿಸಿದರು. ಕೋಟದ ಕಲಾ ಸೌರಭ ಸಾಂಸ್ಕೃತಿಕ ಸಂಘಟನೆಯ ಕಲಾವಿದರಾದ ಸುಜಯೀಂದ್ರ ಹಂದೆ, ಉಪನ್ಯಾಸಕರಾದ ರಾಘವೇಂದ್ರ ತುಂಗ ಮತ್ತು ನಾಗೇಂದ್ರ ಐತಾಳ್ ಅವರು ’ಕುಮಾರವ್ಯಾಸ ಭಾರತದ’ ಕರ್ಣಾಂತರಂಗ ಎಂಬ ಭಾಗವನ್ನು ವಾಚಿಸಿ ವ್ಯಾಖ್ಯಾನಿಸಿದರು. 
    
    ವರದಿ: ನರೇಂದ್ರ ಎಸ್ ಗಂಗೊಳ್ಳಿ.
    
    
    Share. Facebook Twitter Pinterest LinkedIn Tumblr Telegram Email
    Kundapra.com

    Related Posts

    ನಾವುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣೆ

    17/12/2025

    ಧನ್ವಿ ಮರವಂತೆ ಅವರಿಗೆ ರಾಜ್ಯಮಟ್ಟದ ಬಾಲಗೌರವ ಪ್ರಶಸ್ತಿ ಪ್ರದಾನ

    17/12/2025

    ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ‘ಜನತಾ ಶನಯ 2025’ ವಾರ್ಷಿಕ ಹಬ್ಬ

    15/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 
    • ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್
    • ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ
    • ಉಡುಪಿ: ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ
    • ಕೋಡಿ: ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ, ಪುಷ್ಭರಥಕ್ಕೆ ಚಾಲನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.