ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ದೆಹಲಿ ತಲಕೊತ್ತರಾ ಇಂಡೋರ್ ಸ್ಟೇಡಿಯಂನಲ್ಲಿ ನಡೆ ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ನಲ್ಲಿ ಕುಂದಾಪುರದ ಕಿರಣ್ಸ್ ಡ್ರ್ಯಾಗನ್ ಫಿಸ್ಟ್ ಮಾರ್ಷಲ್ ಆಫ್ ಇಂಡಿಯಾ ವಿದ್ಯಾರ್ಥಿಗಳಾದ ಅಕ್ಷಯ್, ಗಣೇಶ್, ವೈಭವ್ ಬೋಸ್ಲೆ, ವಿನಯ್ ಕುಮಾರ್, ಚರಣ್ ಶ್ಯಾನ್ಬೋಗ್ ಇವರು ಕಂಚಿನ ಪದಕ ಪಡೆದಿರುತ್ತಾರೆ. ಇವರಿಗೆ ಶಿಹಾನ್ ಕಿರಣ್ ಕುಂದಾಪುರ, ಸಂದೀಪ್ ವಿ.ಕೆ., ಕೀರ್ತಿ ಜಿ.ಕೆ. ತರಬೇತಿ ನೀಡಿದ್ದರು.