Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಾನಕುಸುಮ – 2016: ಸೆಮಿಫೈನಲ್‌ಗೆ 35 ಸ್ವರ್ಧಿಗಳು ಆಯ್ಕೆ
    ಊರ್ಮನೆ ಸಮಾಚಾರ

    ಗಾನಕುಸುಮ – 2016: ಸೆಮಿಫೈನಲ್‌ಗೆ 35 ಸ್ವರ್ಧಿಗಳು ಆಯ್ಕೆ

    Updated:07/11/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಗ್ರಾಮೀಣ ಪರಿಸರದ ಮಕ್ಕಳ ಸಂಗೀತಾಸಕ್ತಿ ಪ್ರೋತ್ಸಾಹ ಶ್ಲಾಘನಾರ್ಯ: ಪ್ರಕಾಶ್ಚಂದ್ರ ಶೆಟ್ಟಿ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಕುಸುಮಾ ಫೌಂಡೇಶನ್ ಸಂಸ್ಥೆಯ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿನ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಉದ್ದೇಶದೊಂದಿದೆ ಹಮ್ಮಿಕೊಂಡಿರುವ ಪ್ರತಿವರ್ಷದಂತೆ ಈ ಭಾರಿಯೂ ಆಯೋಜಿಸಲಾಗುತ್ತಿರುವ ಕುಸುಮಾಂಜಲಿ 2016 ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಆಯೋಜಿಸಲಾಗುತ್ತಿರುವ ಗಾನಕುಸುಮದ ಎರಡನೇ ಆವೃತ್ತಿಯ ಮೊದಲ ಸುತ್ತಿನ ಆಯ್ಕೆಗೆ ಗಾಯನ ಸ್ವರ್ಧೆ ನಾಗೂರಿನ ಲಲಿತಾಕಲಾ ಮಂದಿರದಲ್ಲಿ ಜರುಗಿತು.

    ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಕಲಿಸುವ ಪರಿಣತಿ ಹೊಂದಿರುವ ಗುರು, ಕಲಿಕೆಗೆ ಬದ್ಧನಾದ ಶಿಷ್ಯ ಮತ್ತು ಪ್ರಾಮಾಣಿಕ ಆಸಕ್ತಿ ಇರುವ ಶ್ರೋತೃಗಳೆಂಬ ತ್ರಿವೇಣಿ ಸಂಗಮವಾದರೆ ಅಲ್ಲಿ ಸಂಗೀತ ಔನ್ನತ್ಯ ಸಾಧಿಸುತ್ತದೆ. ಈ ತ್ರಿವೇಣಿ ಸಂಗಮಕ್ಕೆ ಪರಸ್ಪರ ಪ್ರಭಾವಿಸುವ ಮತ್ತು ಪ್ರಭಾವಿತವಾಗುವ ಗುಣವಿದೆ ಎಂದರು.

    ತಾಲೂಕಿನ ಮಕ್ಕಳಲ್ಲಿನ ಸಂಗೀತ ಕಲಾ ಪ್ರತಿಭೆಯನ್ನು ಪ್ರೋತ್ಸಾಹಿಸಬೇಕೆಂಬ ತುಡಿತದೊಂದಿಗೆ ಕುಸುಮ ಫೌಂಡೇಶನ್ ಕಳೆದ ಮೂರು ವರ್ಷಗಳಿಂದ ಪ್ರತಿಭಾನ್ವೇಷಣೆ ತೊಡಗಿ ಕುಸುಮಾಂಜಲಿ ಹಾಗೂ ಗಾನಕುಸುಮ ಸ್ಪರ್ಧೆ ನಡೆಸುತ್ತಿರುವುದು ಶ್ಲಾಘನೀಯ. ನಗರದ ಮಕ್ಕಳಿಗೆ ಟಿವಿ ಮಾಧ್ಯಮಗಳ ರಿಯಾಲಿಟಿ ಶೋಗಳು ವೇದಿಕೆ ನೀಡಿದರೆ, ಗ್ರಾಮೀಣ ಭಾಗದ ಮಕ್ಕಳಿಗೆ ಇಂತಹ ಸಂಸ್ಥೆಗಳು ವೇದಿಕೆ ಸಂತೋಷದ ಸಂಗತಿ ಎಂದರು.

    ತೀರ್ಪುಗಾರರಾಗಿದ್ದ ಆಕಾಶವಾಣಿ ಕಲಾವಿದ ಎಚ್. ಚಂದ್ರಶೇಖರ ಕೆದ್ಲಾಯ ಮಾತನಾಡಿ ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯವೇ ಹೊರತು ಬಹುಮಾನವಲ್ಲ. ಸಂಗೀತಕ್ಕೆ ಸೋಲದವರಿಲ್ಲ. ಉತ್ತಮ ಸಾಹಿತ್ಯದೊಂದಿಗೆ ಶ್ರುತಿ, ತಾಳ, ಲಯಬದ್ಧವಾಗಿ ಹಾಡಿದಾಗ ಕೇಳುಗರ ಕಿವಿಗೂ ಇಂಪುನೀಡಬಲ್ಲದು ಎಂದರು.

    Click here

    Click here

    Click here

    Call us

    Call us

    ಸ್ಪರ್ಧೆಯಲ್ಲಿ ಹಲವಾರು ಶಾಲೆ ಹಾಗೂ ಕಾಲೇಜುಗಳಿಂದ 101 ಸ್ಪರ್ಧಿಗಳು ಭಾಗವಹಿಸಿದ್ದು, ಸೆಮಿಫೈನಲ್ ಸುತ್ತಿಗೆ ಜೂನಿಯರ್ ಹಾಗೂ ಸೀನಿಯರ್ ವಿಭಾಗದಿಂದ 35 ಸ್ಪರ್ಧಿಗಳನ್ನು ಆಯ್ಕೆಮಾಡಲಾಯಿತು.

    ಆಕಾಶವಾಣಿ ಕಲಾವಿದ ಎಚ್. ಚಂದ್ರಶೇಖರ ಕೆದ್ಲಾಯ, ಸಂಗೀತ ನಿರ್ದೇಶಕ ಭಾಸ್ಕರ್ ಆಚಾರ್ಯ ಬಸ್ರೂರು, ಗಾಯಕಿ ಮೀರಾ ಕಾಮತ್ ಕುಂದಾಪುರ, ನಿವೃತ್ತ ಶಿಕ್ಷಕಿ ಸುಧಾಮೂರ್ತಿ ತೀರ್ಪುಗಾರರಾಗಿ ಭಾಗವಹಿಸಿದ್ದರು. ಕುಸುಮ ಫೌಂಡೇಶನ್‌ನ ಮ್ಯಾನೇಜಿಂಗ್ ಟ್ರಸ್ಟಿ ನಳಿನ ಕುಮಾರ ಶೆಟ್ಟಿ ಸ್ವಾಗತಿಸಿದರು. ನಿರ್ದೇಶಕಿ ವಿದ್ಯಾ ಸ್ಪರ್ಧೆಯ ಪ್ರಸ್ತಾವನೆಗೈದರು. ನೀಡಿದರು. ವೀಗನ್ ಶಂಕರನಾರಾಯಣ ಅವರು ವಂದಿಸಿದರು ಕುಸುಮ ಸಂಸ್ಥೆಯ ಸದಸ್ಯೆಯಾದ ರೇಷ್ಮಾ ಅವರು ಕಾರ್ಯಕ್ರಮ ನಿರೂಪಿಸಿದರು.

    ganakusuma-2016-first-round-1ganakusuma-2016-first-round-3ganakusuma-2016-first-round-4 ganakusuma-2016-first-round-5????????????????????????????????????

    2016 Ganakusuma Kusuma Foundation Nagoor kusumanjali ಗಾಮಕುಸುಮ - ಕುಸುಮಾಂಜಲಿ
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026

    ಸಾಲಿಗ್ರಾಮದಲ್ಲಿ ಬೃಹತ್ ಹಿಂದೂ ಸಂಗಮ, ಶೋಭಾಯಾತ್ರೆ

    04/02/2026
    Leave A Reply Cancel Reply

    ten + five =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.