Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿ.ಎಲ್.ಎನ್ ಸಿಂಹರಿಗೆ ಆಳ್ವಾಸ್ ಚಿತ್ರಸಿರಿ ಪ್ರಶಸ್ತಿ
    alvas nudisiri

    ಜಿ.ಎಲ್.ಎನ್ ಸಿಂಹರಿಗೆ ಆಳ್ವಾಸ್ ಚಿತ್ರಸಿರಿ ಪ್ರಶಸ್ತಿ

    Updated:16/11/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಮೂಡುಬಿದಿರೆ: 2016ನೇ ಸಾಲಿನ ಆಳ್ವಾಸ್ ಚಿತ್ರಸಿರಿ ಪ್ರಶಸ್ತಿಗೆ ಮೈಸೂರಿನ ಹಿರಿಯ ಚಿತ್ರಕಲಾವಿದ ಜಿ.ಎಲ್.ಎನ್ ಸಿಂಹ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 25ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಫಲಕವನ್ನು ಹೊಂದಿದ್ದು ನ. 13ರಂದು ನಡೆಯಲಿರುವ ಆಳ್ವಾಸ್ ಚಿತ್ರಸಿರಿಯ ಸಮಾರೋಪದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಡಾ. ಎಂ.ಮೋಹನ್ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Click Here

    Call us

    Click Here

    ಹಲವು ಪತ್ರಿಕೆಗಳಲ್ಲಿ ಚಿತ್ರಕಲಾವಿದರಾಗಿ ಸೇವೆ ಸಲ್ಲಿಸಿದ ಸಿಂಹ ಅವರು ಕಲಾಲೋಕಕ್ಕೆ ಅಪೂರ್ವ ಕೊಡುಗೆ ನೀಡಿದ್ದಾರೆ. ಸರಣಿಚಿತ್ರಗಳು, ಶ್ರೀಸೂಕ್ತ, ಪುರುಷಸೂಕ್ತ, ವಾಗಂಭೃಣೀಸೂಕ್ತ, ರುದ್ರಾಧ್ಯಾಯ, ಕಾಳಿಕಾ ಪುರಾಣ, ದಶಮಹಾವಿದ್ಯಾ, ಗಣೇಶಪುರಾಣ, ಮತ್ತು ಗೀತಗೋವಿಂದದ ದಶಾವತಾರ ಹೀಗೆ ಅತ್ಯಮೂಲ್ಯ ಕೃತಿಗಳು ಅವರ ಕೈಯಿಂದ ಮೂಡಿವೆ. ಇಲ್ಲಿಯ ತನಕ ಕೇವಲ ಶ್ರವಣ ಮಾಧ್ಯಮದಲ್ಲಿದ್ದ ಶ್ಲೋಕಗಳು ಅನ್ಯಾದೃಶ ಚಿಂತನೆಗಳುಳ್ಳ ಚಿತ್ರಗಳ ಮುಖಾಂತರ ಎಲ್ಲರ ಮನದಾಳಕ್ಕೆ ಇಳಿಯುವಲ್ಲಿ ಇವರ ಕಲಾಕೃತಿಗಳು ಮಹತ್ವವಾದ ಪಾತ್ರವಹಿಸಿದೆ.

    ಬಹುತೇಕ ಧ್ಯಾನಶ್ಲೋಕಗಳನ್ನು ಆಧರಿಸಿ ಬಿಡಿಬಿಡಿಯಾಗಿ ದೇವೀ ದೇವತೆಗಳ ಚಿತ್ರಗಳನ್ನು ರಚಿಸಿದ್ದಾರೆ. ಲೌಖಿಕ ವಿಷಯಗಳನ್ನು ಆಧರಿಸಿಯೂ ಚಿತ್ರಗಳನ್ನು ರಚಿಸಿದ್ದಾರೆ. ಇವರ ಕಲಾಕೃತಿಗಳು ಹಲವಾರು ಪ್ರತಿಷ್ಠಿತ ಕಲಾಗ್ಯಾಲರಿಗಳಲ್ಲಿ ಸಂಗ್ರಹಗೊಂಡಿವೆ.

    Share. Facebook Twitter Pinterest LinkedIn Tumblr Telegram Email
    Kundapra.com

    Related Posts

    ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ

    04/07/2026

    ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಉತ್ತೀರ್ಣ

    03/07/2026

    ಪಠ್ಯಜ್ಞಾನಕ್ಕಿಂತ ನಾಯಕತ್ವ ಗುಣಗಳಿಗೇ ಎನ್‌ಡಿಎ ಆಯ್ಕೆಯಲ್ಲಿ ಆದ್ಯತೆ: ಕರ್ನಲ್‌ ಸೋಮು ಮಹಾರಾಜನ್

    02/07/2026
    Leave A Reply Cancel Reply

    sixteen − eleven =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ
    • ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ
    • ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಕೆ.ಎಸ್. ಅವರಿಗೆ ಅಭಿನಂದನೆ
    • ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.