Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿ.ಎಲ್‌.ಎನ್‌. ಸಿಂಹ, ಪೆರುಮಾಳ್‌ ಅವರಿಗೆ ಚಿತ್ರಸಿರಿ, ಛಾಯಾಚಿತ್ರ ಸಿರಿ ಪ್ರಶಸ್ತಿ ಪ್ರದಾನ
    alvas nudisiri

    ಜಿ.ಎಲ್‌.ಎನ್‌. ಸಿಂಹ, ಪೆರುಮಾಳ್‌ ಅವರಿಗೆ ಚಿತ್ರಸಿರಿ, ಛಾಯಾಚಿತ್ರ ಸಿರಿ ಪ್ರಶಸ್ತಿ ಪ್ರದಾನ

    Updated:16/11/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಮೂಡಬಿದಿರೆ: ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆದ ಆಳ್ವಾಸ್‌ ಚಿತ್ರಿಸಿರಿ ರಾಜ್ಯ ಮಟ್ಟದ ಕಲಾಶಿಬಿರದ ಸಮಾರೋಪ ಸಮಾರಂಭದಲ್ಲಿ ಹಿರಿಯ ಚಿತ್ರಕಲಾವಿದ ಜಿ.ಎಲ್‌.ಎನ್‌. ಸಿಂಹ ಅವರಿಗೆ ಆಳ್ವಾಸ್‌ ಚಿತ್ರಸಿರಿ-2016 ಹಾಗೂ ಅಂತಾರಾಷ್ಟ್ರೀಯ ಖ್ಯಾತಿಯ ವನ್ಯಜೀವಿ ಛಾಯಾಚಿತ್ರಕಾರ ಟಿ.ಎನ್‌.ಎ. ಪೆರುಮಾಳ್‌ ಅವರಿಗೆ ಆಳ್ವಾಸ್‌ ಛಾಯಾಚಿತ್ರ ಸಿರಿ-2016 ಪ್ರಶಸ್ತಿಗಳನ್ನು ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಮೋಹನ ಆಳ್ವ ಅವರು ಪ್ರದಾನ ಮಾಡಿದರು.

    Click Here

    Call us

    Click Here

    alvas-chitrasiri-award-2016-1ಮುಖ್ಯ ಅತಿಥಿಯಾಗಿ ಪಾಲ್ಗೊಂಡ, ಬೆಂಗಳೂರು ಆಯುಕ್ತರ ಕಚೇರಿಯ ಚಿತ್ರಕಲಾ ವಿಭಾಗದ ಸಹಾಯಕ ನಿರ್ದೇಶಕ ಮಹಾಂತೇಶ್‌ ಕಂಠಿ ಮಾತನಾಡಿ, ಕಲೆಯ ಏಳಿಗೆಗಾಗಿ ಸರಕಾರ ಮಾಡಬೇಕಾದ ಕಾರ್ಯವನ್ನು ಆಳ್ವಾಸ್‌ ಮಾಡುತ್ತಿದೆ. ಧರ್ಮ, ಸಮಾಜ ಸೇವಾ ಕ್ಷೇತ್ರಗಳಲ್ಲಿ ಡಾ| ವೀರೇಂದ್ರ ಹೆಗ್ಗಡೆ ಅವರು ಮಾಡುತ್ತಿರುವ ಸೇವೆಯಂತೆ ಶಿಕ್ಷಣ, ಕಲೆ, ಕ್ರೀಡೆ, ಆರೋಗ್ಯಾದಿ ರಂಗಗಳಲ್ಲಿ ಡಾ| ಮೋಹನ ಆಳ್ವ ಅವರು ಆವಿಸ್ಮರಣೀಯ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾ ಸಿದರು.

    ಆಳ್ವಾಸ್‌ನಲ್ಲಿ ನಡೆದಿರುವ ಚಿತ್ರಕಲಾ ಶಿಬಿರಗಳಲ್ಲಿ ರೂಪುಗೊಂಡಿರುವ ಕಲಾಕೃತಿಗಳೂ ಸೇರಿದಂತೆ ಆಳ್ವಾಸ್‌ನಲ್ಲಿ ಆರ್ಟ್‌ ಗ್ಯಾಲರಿಯೊಂದು ಸ್ಥಾಪನೆಯಾಗಲಿ; ಅದು ಪ್ರವಾಸಿ ತಾಣವೂ ಆಗಿರುವ ಮೂಡಬಿದಿರೆಗೊಂದು ಕೊಡುಗೆಯಾಗು ವುದು ಖಂಡಿತ ಎಂದು ಹಾರೈಸಿದರು.

    ಅಧ್ಯಕ್ಷತೆ ವಹಿಸಿದ್ದ ಡಾ| ಎಂ. ಮೋಹನ ಆಳ್ವ ಅವರು ಮಾತನಾಡಿ, ಕಲೆಯೂ ಸೇರಿದಂತೆ ಹಲವಾರು ಚಟುವಟಿಕೆಗಳಿಂದ ಸಜೀವವಾಗಿರುವ ಶೈಕ್ಷಣಿಕ ಆವರಣದಲ್ಲಿ ಓಡಾಡುವ ಆಳ್ವಾಸ್‌ ವಿದ್ಯಾರ್ಥಿಗಳು ಈ ಎಲ್ಲ ಚಟುವಟಿಕೆಗಳ ಸಂಸರ್ಗದಿಂದ, ಪ್ರಭಾವದಿಂದ ತಮ್ಮ ವ್ಯಕ್ತಿತ್ವವನ್ನು ಅರಳಿಸಿಕೊಳ್ಳುವ ಸಾಧ್ಯತೆ ಉಜ್ವಲವಾಗಿದೆ’ ಎಂದರು.ಜಿ.ಎಲ್‌.ಎನ್‌. ಸಿಂಹ ಅವರ ಕುರಿತು ಮೈಸೂರು ರಾಮ್‌ಸನ್ಸ್‌ ಕಲಾ ಪ್ರತಿಷ್ಠಾನದ ಕಾರ್ಯದರ್ಶಿ ಆರ್‌.ಜಿ. ಸಿಂಘ… ಸಚಿತ್ರ ವಿವರಣೆ ನೀಡಿದರು.

    ಟಿ.ಎನ್‌.ಎ. ಪೆರುಮಾಳ್‌ ಅವರ ಕುರಿತು ಅಸ್ಟ್ರೋಮೋಹನ್‌ ಆವರು ಪರಿಚಯ ನೀಡಿ ಅಭಿನಂದಿ ಸಿದರು. ನಾಲ್ಕು ವಿಭಾಗಗಳಲ್ಲಿ ನಡೆದ ರಾಷ್ಟ್ರ ಮಟ್ಟದಆಳ್ವಾಸ್‌ ಛಾಯಾಚಿತ್ರಸಿರಿ ಫೋಟೋ ಸ್ಪರ್ಧೆ ಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ರಾಜ್ಯಮಟ್ಟದ ಆಳ್ವಾಸ್‌ ಚಿತ್ರಸಿರಿ ಶಿಬಿರದಲ್ಲಿ ಭಾಗವಹಿಸಿದ ಕಲಾವಿದರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

    Click here

    Click here

    Click here

    Call us

    Call us

    ಆಳ್ವಾಸ್‌ ಚಿತ್ರಸಿರಿ ಕಲಾ ಶಿಬಿರ ಸಲಹಾ ಸಮಿತಿಯ ಕೋಟಿ ಪ್ರಸಾದ್‌ ಆಳ್ವ, ಗಣೇಶ್‌ ಸೋಮಯಾಜಿ, ಪುರುಷೋತ್ತಮ ಅಡ್ವೆ ಉಪಸ್ಥಿತರಿದ್ದರು. ಕಲಾವಿದರಾದ ಬಾಗೂರು ಮಾರ್ಕಾಂಡೇಯ, ಡಾ| ಸುನಿತಾ ಪಾಟೀಲ್‌ ಅನಿಸಿಕೆ ವ್ಯಕ್ತಪಡಿಸಿದರು. ಡಾ| ಯೋಗೀಶ್‌ ಕೈರೋಡಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    Kundapra.com

    Related Posts

    ಖೋ-ಖೋ ಟೂರ್ನಮೆಂಟ್: ಆಳ್ವಾಸ್ ಅವಳಿ ವಿಭಾಗಗಳಲ್ಲಿ ಸಮಗ್ರ ಚಾಂಪಿಯನ್ಸ್

    13/12/2025

    ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್: ಆಳ್ವಾಸ್ ಮಹಿಳಾ ತಂಡಕ್ಕೆ ಸಮಗ್ರ ಪ್ರಶಸ್ತಿ

    08/12/2025

    ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    06/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.