Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಎಕ್ಷ್‌ಪ್ರೆಸ್ ರೈಲು ನಿಲುಗಡೆಗೆ ಆಗ್ರಹ. ಸಂಸದೆಗೆ ಮನವಿ
    ಊರ್ಮನೆ ಸಮಾಚಾರ

    ಕುಂದಾಪುರ: ಎಕ್ಷ್‌ಪ್ರೆಸ್ ರೈಲು ನಿಲುಗಡೆಗೆ ಆಗ್ರಹ. ಸಂಸದೆಗೆ ಮನವಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಮೂಡಲಕಟ್ಟೆ ರೈಲ್ವೆ ನಿಲ್ದಾಣದಲ್ಲಿ ಎಕ್ಷ್‌ಪ್ರೆಸ್ ರೈಲು ನಿಲುಗಡೆಗೆ ಆಗ್ರಹಿಸಿ ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಮನವಿ ಸಲ್ಲಿಸಿದರು.

    Click Here

    Call us

    Click Here

    ಮೂಡಲಕಟ್ಟೆ ರೈಲ್ವೆ ನಿಲ್ದಾಣದ ಮೂಲಕ ಕೊಚ್ಚುವೇಲಿ, ಬಿಕಾನೇರ್ ಎಕ್ಷ್‌ಪ್ರೆಸ್ ಬೆಳಗ್ಗೆ ೬.೪೫ಕ್ಕೆ ತೆರಳುತ್ತಿದ್ದು ಬೈಂದೂರು, ಮುರುಡೇಶ್ವರ ಕುಮುಟಾ, ಗೋವಾ, ಮುಂಬೈ, ಗುಜರಾತ್, ರಾಜಸ್ತಾನ ಪ್ರವಾಸಿ ತಾಣಗಳಿಗೆ ಹೋಗಲು ಅನುಕೂಲವಾಗುವ ಜೊತೆ ಗೋವಾಕ್ಕೆ ತೆರಳೀ, ಅದೇ ದಿನ ಹಿಂದಕ್ಕೆ ಮರುಳಲು ಅವಕಾಶ ಇರುವುದರಿಂದೆ ಈ ರೈಲುಗಳು ನಿಲುಗಡೆಯಾದರೆ ಉತ್ತಮ ಎಂದು ಸಮಿತಿ ಮನವಿಯಲ್ಲಿ ತಿಳಿಸಿದೆ. ಸಂಸದೆ ಶೋಭಾ ಕರಂದ್ಲಾಜ್ ರೈಲು ನಿಲುಗಡೆ ಬಗ್ಗೆ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

    ಕುಂದಾಪುರ ರಾಜಸ್ತಾನ ಸಮುದಾಯ ಮುಖಂಡ ಮಘುರಾಮ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಆಟ್ಕೆರೆ ಬಾಬು ಪೈ, ರೈಲು ಹೋರಾಟ ಸಮಿತಿ ಹಂಗಾಮಿ ಕಾರ‍್ಯದರ್ಶಿ ಜೋಯ್ ಜೆ.ಕಾರ‍್ವಾಲೋ, ಗಣೇಶ್ ಪುತ್ರನ್, ವಿವೇಕ್ ನಾಯಕ್, ಉದಯ ಭಂಡಾರ್‌ಕಾರ್, ಪದ್ಮನಾಭ ಶೆಣೈ, ವಿವೇಕ್ ಶೆಣೈ ಇದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕಾಲೇಜಿನಲ್ಲಿ ವಿದ್ಯಾರ್ಥಿಗಳು ಸಮಯ ಮತ್ತು ಶಿಸ್ತನ್ನು ಪಾಲನೆ ಮಾಡಬೇಕು: ಕವಿತಾ ಎಂ.ಸಿ

    22/08/2026

    ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಡಿಸಿಸಿ ಬ್ಯಾಂಕ್‌ ಪ್ರಶಸ್ತಿ ಪ್ರದಾನ

    22/08/2026

    ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಟೇಬಲ್ ಟೆನ್ನಿಸ್‌ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

    22/08/2026
    Leave A Reply Cancel Reply

    eighteen − 1 =

    Call us

    Click Here

    Call us

    Call us

    Call us
    Highest Viewed Recently
    • ವಿದ್ಯಾರ್ಥಿಗಳನ್ನು ಶ್ರುತಿ ಬದ್ಧಗೊಳಿಸುವುದೇ ಶಿಕ್ಷಣದ ಮುಖ್ಯ ಉದ್ದೇಶ: ಡಾ. ಆಳ್ವ ಅಭಿಮತ
    • ಕಾಲೇಜಿನಲ್ಲಿ ವಿದ್ಯಾರ್ಥಿಗಳು ಸಮಯ ಮತ್ತು ಶಿಸ್ತನ್ನು ಪಾಲನೆ ಮಾಡಬೇಕು: ಕವಿತಾ ಎಂ.ಸಿ
    • ಉಡುಪಿ: ಕಲಾವಿದರಿಂದ ಅರ್ಜಿ ಆಹ್ವಾನ
    • ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಡಿಸಿಸಿ ಬ್ಯಾಂಕ್‌ ಪ್ರಶಸ್ತಿ ಪ್ರದಾನ
    • ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಟೇಬಲ್ ಟೆನ್ನಿಸ್‌ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.