Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಲಾರಿ, ಕ್ಯಾಂಟರ್ ಢಿಕ್ಕಿ: ಚಾಲಕ ಗಂಭೀರ
    ಅಪಘಾತ-ಅಪರಾಧ ಸುದ್ದಿ

    ಲಾರಿ, ಕ್ಯಾಂಟರ್ ಢಿಕ್ಕಿ: ಚಾಲಕ ಗಂಭೀರ

    Updated:15/04/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಪಡುಬಿದ್ರಿ: ರಾ.ಹೆ.66ರ ಚತುಷ್ಪಥ ಕಾಮಗಾರಿಗಾಗಿ ರಸ್ತೆ ಡಿವೆಡರ್ ಅಳವಡಿಸಿದ ಹೆಜಮಾಡಿ ಶಿವನಗರ ಬಳಿ ಸೋಮವಾರ ಬೆಳಗ್ಗೆ ಮೀನಿನ ಕ್ಯಾಂಟರ್ ಮತ್ತು ಲಾರಿ ಮುಖಾಮುಖಿ ಢಿಕ್ಕಿಯಾಗಿ ಲಾರಿ ಚಾಲಕ ಗಂಭೀರ ಗಾಯಗೊಂಡಿದ್ದಾರೆ.

    Click Here

    Call us

    Click Here

    ಗೋವಾದಿಂದ ಕೇರಳಕ್ಕೆ ಬೂತಾಯಿ ಮೀನು ಸಾಗಿಸುತ್ತಿದ್ದ ಕ್ಯಾಂಟರ್, ಬಲಭಾಗದ ರಸ್ತೆಯಿಂದ ಎಡಭಾಗದ ರಸ್ತೆಗೆ ತಿರುಗುವ ತಿರುವಿನಲ್ಲಿ ತಮಿಳುನಾಡಿನಿಂದ ಉಡುಪಿಗೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿಗೆ ಮುಖಾಮುಖಿ ಢಿಕ್ಕಿಯಾಗಿ ಈ ದುರಂತ ಸಂಭವಿಸಿತು. ಎರಡೂ ವಾಹನಗಳ ಮುಂಭಾಗ ಅಪ್ಪಚಿಯಾಗಿ ಒಂದಕ್ಕೊಂದು ಸಿಲುಕಿಕೊಂಡಿದ್ದು, ಲಾರಿ ಚಾಲಕ ತಮಿಳುನಾಡಿನ ಮುತ್ತು(55) ಎಂಬಾತನನ್ನು ಹೊರಕ್ಕೆಳೆಯಲು ಜೆಸಿಬಿ ಬಳಸಬೇಕಾಯಿತು. ತಲೆ, ಕಾಲಿಗೆ ಗಂಭೀರ ಗಾಯಗೊಂಡು ಅರೆಪ್ರಜ್ಞವಸ್ಥೆಯಲ್ಲಿದ್ದ ಅವರನ್ನು ಮಂಗಳೂರಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಅಪಘಾತದ ರಭಸಕ್ಕೆ ಮೀನುಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಘಟನೆಯಲ್ಲಿ ಕ್ಯಾಂಟರ್ ಚಾಲಕ, ಕಂಡಕ್ಟರ್, ಲಾರಿ ಕಂಡಕ್ಟರ್ ಪಾರಾಗಿದ್ದಾರೆ. ಪಡುಬಿದ್ರಿ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ರಸ್ತೆ ಸಂಚಾರ ಸುಗಮಗೊಳಿಸಿದರು.

    ಮಳೆಯ ಪ್ರಭಾವ: ಸೋಮವಾರ ಬೆಳಗ್ಗಿನಿಂದಲೇ ಮಳೆ ಪ್ರಾರಂಭವಾಗಿದ್ದು, ಅಪಘಾತ ಸಂದರ್ಭ ಎರಡೂ ವಾಹನಗಳ ಚಾಲಕರು ಬ್ರೇಕ್ ಹಾಕಲು ಯತ್ನಿಸಿದರೂ ಫಲಕಾರಿಯಾಗಿಲ್ಲ. ಚತುಷ್ಪಥ ಕಾಮಗಾರಿ ವೇಳೆ ಪದೇ ಪದೇ ರಸ್ತೆ ಸಂಚಾರ ಬದಲಿಸುತ್ತಿರುವುದು ವಾಹನ ಚಾಲಕರಿಗೆ ಸಮಸ್ಯೆಯಾಗಿ ಪರಿಣಮಿಸಿದೆ.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಹಂಗಳೂರು: ಟಿಪ್ಪರ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರನ ಸಾವು

    07/01/2026

    ಪಾಂಡೇಶ್ವರ: ಸ್ನಾನ ಗೃಹ ಇಣುಕಿದ ಆಗಂತುಕ. ಮಹಿಳೆ ಕೂಗಿಕೊಂಡ ಹಿನ್ನೆಲೆ ಎಸ್ಕೇಪ್

    06/01/2026

    ಕೆಎಸ್‌ಆರ್‌ಟಿಸಿ ಬಸ್ಸಿಗೆ ಟಿಪ್ಪರ್‌ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಗಂಭೀರ, 12ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

    05/01/2026
    Leave A Reply Cancel Reply

    12 − four =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಚಿನ್ನ ಖರೀದಿ ನೆಪದಲ್ಲಿ ಜ್ಯುವೆಲರಿಯಿಂದ ಚಿನ್ನದ ಸರ ಕಳ್ಳತನ- ಆರೋಪಿ ಬಂಧನ
    • ಕುಂದಾಪುರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಜು ದೇವಾಡಿಗ ನಿಧನ
    • ಗಂಗೊಳ್ಳಿ ಶ್ರೀ ವೀರೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ
    • ಕುಂದಾಪುರ: ಟ್ಯಾಟೂ ಕಲಾವಿದನ ಎದೆಗೆ ಗುಂಡು
    • ಜಿಎಸ್‌ಟಿ, ಆದಾಯ ತೆರಿಗೆ ಇಲಾಖೆಯ ದಾಖಲೆಯಂತೆ 52 ಸಾವಿರ ಫಲಾನುಭವಿಗಳಿಗೆ ಸಮಸ್ಯೆ: ಲಕ್ಷ್ಮೀ ಹೆಬ್ಬಾಳಕರ್‌

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.