Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ಸೌಹಾರ್ದ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ ಕೋಟೇಶ್ವರ ಶಾಖೆ ಉದ್ಘಾಟನೆ
    ಊರ್ಮನೆ ಸಮಾಚಾರ

    ಕುಂದಾಪುರ ಸೌಹಾರ್ದ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ ಕೋಟೇಶ್ವರ ಶಾಖೆ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪುರ: ಕೋಟೇಶ್ವರ ಬೆಳೆಯುತ್ತಿರುವ ಪಟ್ಟಣ. ಸಹಕಾರ ವ್ಯವಸ್ಥೆಯಡಿ ಇಂದಿಗೂ ತುಂಬು ನಂಬಿಕೆ ಜನರ ಲ್ಲಿದೆ. ಜನರ ನಂಬಿಕೆಗೆ ಅನುಸಾರವಾಗಿ ಉತ್ತಮ ಸೇವೆ ನೀಡುವ ಮೂಲಕ ಶಾಖೆ ದೊಡ್ಡಪ್ರಮಾಣದಲ್ಲಿ ಬೆಳೆಯಲಿ ಎಂದು ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು.

    Click Here

    Call us

    Click Here

    ಕೋಟೇಶ್ವರ ಬಸ್‌ತಂಗುದಾಣ ಸಮೀಪದ ನಾಗಪ್ರಭ ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭಗೊಂಡಿರುವ ಕುಂದಾಪುರ ಸೌಹಾರ್ದ ಕ್ರೆಡಿಟ್ ಕೋ- ಅಪರೇಟಿವ್ ಸೊಸೆಟಿ ಕೋಟೇಶ್ವರ ಶಾಖೆ ಉದ್ಘಾಟನೆ ಸಮಾರಂಭದಲ್ಲಿ ಭದ್ರತಾ ಕೊಠಡಿ ಉದ್ಘಾಟಿಸಿ ಅವರು ಮಾತನಾಡಿದರು. ಗೋವಾ ಉದ್ಯಮಿ, ಗೋವನ್ ಬೌಂಟಿ ಮ್ಯಾನೆಜಿಂಗ್ ಡೆರೆಕ್ಟರ್ ನರಸಿಂಹ ಪೂಜಾರಿ ಉದ್ಘಾಟಿಸಿ ಶುಭಹಾರೆಸಿದರು.

    ಬೆಂಗಳೂರು ಉದ್ಯಮಿ ಡಾ.ಜಿ.ಪಿ.ಶೆಟ್ಟಿ ಭದ್ರತಾಕೋಶ, ಕುಂದಾಪುರ ತಾಲೂಕು ಪಂಚಾಯಿತಿ ಅಧ್ಯಕ್ಷ ಭಾಸ್ಕರ ಬಿಲ್ಲವ ಗಣಕೀಕರಣ, ಕೋಟೇಶ್ವರ ಉದ್ಯಮಿ ಚಂದ್ರಶೇಖರ ಶೆಟ್ಟಿ ನಗದು ವಿಭಾಗ ಉದ್ಘಾಟಿಸಿದರು.

    ಉಡುಪಿ ಸಹಕಾರಿ ಸಂಘಗಳ ಉಪನಿಬಂಧಕ ಪ್ರವೀಣ್ ಡಿ.ನಾಯಕ್ ಠೇವಣಿ ಪತ್ರ ವಿತರಿಸಿದರು. ಕರ್ಣಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕ ಬಿ.ಭಾಸ್ಕರ ಕಾಮತ್ ಸಾಲಪತ್ರ ಬಿಡುಗಡೆಗೊಳಿಸಿದರು. ಕೋಟೇಶ್ವರದ ಉದ್ಯಮಿ ಕೆ.ನಿರಂಜನ್ ಕಾಮತ್, ರಥಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ, ಹಿರಿಯ ಉದ್ಯಮಿ ಆಟಕೆರೆ ಶಾಂತಾರಾಮ ಪೆ, ಕೋಟೇಶ್ವರ ಗ್ರಾ.ಪಂ.ಅಧ್ಯಕ್ಷ ರಾಜಶೇಖರ ಶೆಟ್ಟಿ, ಗಂಗೊಳ್ಳಿ ಸರ್ವೀಸ್ ಕೋ-ಅಪರೇಟಿವ್ ಬ್ಯಾಂಕ್ ಅಧ್ಯಕ್ಷ ಆನಂದ ಬಿಲ್ಲವ, ಕಟ್ಟಡ ಮಾಲೀಕ ವೀರನಾರಾಯಣ, ಹೆಮ್ಮಾಡಿ ಪಂಚಗಂಗಾ ರೆತರ ಸೇವಾ ಸಹಕಾರಿ ಸಂಘ ಅಧ್ಯಕ್ಷ ರಾಜು ದೇವಾಡಿಗ, ಹೆಮ್ಮಾಡಿ ಉದ್ಯಮಿ ಹಸನ್ ಸಾಹೇಬ್, ನಿವತ್ತ ಸರಕಾರಿ ಅಧಿಕಾರಿ ಗೋಪಾಲ, ಸೊಸೆಟಿ ಅಧ್ಯಕ್ಷ ವಿಠಲ ಪೂಜಾರಿ, ಉಪಾಧ್ಯಕ್ಷ ಸುಧಾಕರ ಖಾರ್ವಿ, ಶಾಖಾ ವ್ಯವಸ್ಥಾಪಕ ರಾಜು, ನಿರ್ದೇಶಕರಾದ ಪ್ರಕಾಶ್ ಲೋಬೊ, ಎಚ್.ಮಹಾಬಲ ಬಿಲ್ಲವ, ಅವಿನಾಶ್ ಪಿಂಟೊ, ಎಂ.ವಿದ್ಯಾಧರ ಜೋಶಿ, ಕೆ.ರಾಜೇಶ್ ದೆವಜ್ಞ, ರತ್ನಾಕರ ಪೂಜಾರಿ, ಮಹೇಶ್ ಲಕ್ಷ್ಮಣ ಕೊತ್ವಾಲ್, ದಯಾನಂದ ಪೂಜಾರಿ, ಮರ್ವಿನ್ ಫರ್ನಾಂಡೀಸ್, ಸರೋಜ ಸಿ.ಪೂಜಾರಿ ಉಪಸ್ಥಿತರಿದ್ದರು. ಈ ಸಂದರ್ಭ ಸಂಸ್ಥೆಗೆ ಸಹಕರಿಸಿದ ಗ್ರಾಹಕರನ್ನು ಗೌರವಿಸಲಾಯಿತು. ಅಶೋಕ ಸಾರಂಗ ಪ್ರಾರ್ಥಿಸಿದರು. ಶಾಲೆಟ್ ಲೋಬೊ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    5 × 1 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.