ಹಟ್ಟಿಯಂಗಡಿಯಲ್ಲಿ ಕಾರ್ತಿಕ ದೀಪೋತ್ಸವ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನ ಹಟ್ಟಿಯಂಗಡಿಯಲ್ಲಿ ಕಾರ್ತಿಕ ಸಂಕಷ್ಟಹರ ಚತುರ್ಥಿಯಂದು ಕಾರ್ತಿಕ ದೀಪೋತ್ಸವ ಮಹೋತ್ಸವವು ವಿಜೃಂಭಣೆಯಿಂದ ಜರುಗಿತು.

Call us

Click Here

ರಾತ್ರಿ ಚಂದ್ರೋದಯದ ನಂತರ ವಿಶೇಷ ಅಭಿಷೇಕ, ಮಹಾ ರಂಗ ಪೂಜಾದಿಗಳೊಂದಿಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ದೀಪೋತ್ಸವವು ಸಂಪನ್ನಗೊಂಡಿತು. ಭಜನಾ ತಂಡಗಳಿಂದ ಕುಣಿತ ಭಜನೆ ಹಾಗೂ ಚಂಡೆವಾದನ ದೀಪೋತ್ಸವದ ಮೆರಗನ್ನು ಹೆಚ್ಚಿಸಿತ್ತು.

Leave a Reply