ನ.27 ಕೋಣಿ ಮೂರೂರು ಕ್ಷೇತ್ರ ಮಹಾತ್ಮೆ ಪ್ರಸಂಗ ಬಿಡುಗಡೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಅತ್ಯಂತ ಪುರಾತನ ಇತಿಹಾಸವನ್ನು ಹೊಂದಿರುವ ಕುಂದಾಪುರ ಸಮೀಪದ ಕೋಣಿ ಗ್ರಾಮದಲ್ಲಿರುವ ಮುರೂರು ಶ್ರೀ ಮಹಾಲಿಂಗೇಶ್ವರ, ಶ್ರೀ ವೇಣುಗೋಪಾಲ ಕೃಷ್ಣ, ಶ್ರೀ ಉಮಾಮಹೇಶ್ವರ ದೇವಸ್ಥಾನದ ಐತಿಹ್ಯವನ್ನೊಳಗೊಂಡ ಮೂರೂರು ಕ್ಷೇತ್ರ ಮಹಾತ್ಮೆ ಯಕ್ಷಗಾನ ಪ್ರಸಂಗವನ್ನು ಕೋಟೇಶ್ವರದ ವಾಸ್ತು ತಜ್ಞ ಬಸವರಾಜ್ ಶೆಟ್ಟಿಗಾರ್ ಅವರು ರಚಿಸಿದ್ದು, ನ.೨೭ರಂದು ರಾತ್ರಿ ೯ಗಂಟೆಗೆ ದೇವಳದ ವಠಾರದಲ್ಲಿ ಬಿಡುಗಡೆಗೊಳ್ಳಲಿದೆ. ಅಂದು ಹಾಲಾಡಿ ಮೇಳದವರಿಂದ ಪ್ರಥಮ ಪ್ರದರ್ಶನ ನಡೆಯಲಿದೆ ಎಂದು ಮೂರೂರು ಶ್ರೀ ಮಹಾಲಿಂಗೇಶ್ವರ ಸಾಂಸ್ಕೃತಿಕ ಸಂಘ ಹಾಗೂ ದೇವಳದ ಆಡಳಿತ ಮಂಡಳಿ ತಿಳಿಸಿದೆ.

Call us

Click Here

Leave a Reply