Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಲೆಯಲ್ಲಿ ಆಸಕ್ತಿ ಇದ್ದರೆ ಮಾತ್ರ ಪರಿಣತಿ: ಮುಕ್ತ ಕಾಟೂನು ಕ್ಲಾಸು ಉದ್ಘಾಟಿಸಿ ರೂಪಾ ಶೆಣೈ
    ಕಾರ್ಟೂನು ಹಬ್ಬ

    ಕಲೆಯಲ್ಲಿ ಆಸಕ್ತಿ ಇದ್ದರೆ ಮಾತ್ರ ಪರಿಣತಿ: ಮುಕ್ತ ಕಾಟೂನು ಕ್ಲಾಸು ಉದ್ಘಾಟಿಸಿ ರೂಪಾ ಶೆಣೈ

    Updated:27/11/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಆಸಕ್ತಿ ಇದ್ದರೆ ಆಯಾ ಕ್ಷೇತ್ರದಲ್ಲಿ ಪರಿಣತರಾಗಿಲು ಸಾಧ್ಯವಿದೆ. ಕೈಗೆತ್ತಿಕೊಳ್ಳುವ ಕಾರ್ಯದ ಬಗೆಗೆ ನಿರಂತರವಾದ ಪರಿಶ್ರಮ ಗೆಲುವು ಸುಲಭವಾಗಲಿದೆ ಎಂದು ಕುಂದಾಪುರ ವೆಂಕಟರಮಣ ಶಾಲೆಯ ಪ್ರಾಂಶುಪಾಲೆ ರೂಪಾ ಶೆಣೈ ಹೇಳಿದರು.

    Click Here

    Call us

    Click Here

    ಕುಂದಾಪುರದ ಕಲಾಮಂದಿರದಲ್ಲಿ ಜರುಗುತ್ತಿರುವ ನಾಲ್ಕು ದಿನಗಳ ಕಾರ್ಟೂನು ಹಬ್ಬದಲ್ಲಿ ’ಮುಕ್ತ ಕಾರ್ಟೂನು ಕ್ಲಾಸು’ ಕಾರ್ಟೂನು ಕಾರ್ಯಾಗಾರ ಹಾಗೂ ಕಾರ್ಟೂನು ಸ್ವರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು. ಚಿತ್ರಗಳು ಪ್ರಭಾವಶಾಲಿ ಮಾಧ್ಯಮವಾಗಿದ್ದು, ಮಕ್ಕಳಿಗೆ ಬಹುಬೇಗನೆ ಅಥವಾಗುವಂತೆ ಮಾಡುತ್ತದೆ. ಚಿತ್ರ ಬಿಡಿಸುವುದರಿಂದ ಏಕಾಗ್ರತೆ, ಕ್ರೀಯಾಶೀಲತೆ ಹೆಚ್ಚುವುದಲ್ಲದೇ ಭವಿಷ್ಯದಲ್ಲೊಂದು ಸ್ವಷ್ಟ ಗುರಿ ಹೊಂದಲು ಸಾಧ್ಯವಾಗುತ್ತದೆ ಎಂದರು.

    ಹಿರಿಯ ಪತ್ರಕರ್ತ ಮಂಜುನಾಥ ಚಾಂದ್ ತ್ರಾಸಿ ಮಾತನಾಡಿ ಕಾರ್ಟೂನು ರಚಿಸಲು ರೇಖೆಗಳಷ್ಟೇ ಸಾಲದು. ಉತ್ತಮ ಭಾಷೆ, ಬುದ್ಧಿ ಇರಬೇಕು. ಕಾರ್ಟೂನು ಒಂದು ಪತ್ರಿಕೆಯ ಸಂಪಾದಕೀಯದಷ್ಟೇ ಪ್ರಭಾವಶಾಲಿಯಾದ ಮಾಧ್ಯಮವಾಗಿದೆ ಎಂದರು.

    ಕಾರ್ಯಕ್ರಮದಲ್ಲಿ ರೋಟರಿ ಮಾಜಿ ಅಸಿಸ್ಟಂಟ್ ಗವರ್ನ್‌ರ್ ಗಣೇಶ್ ಶೆಟ್ಟಿ ಮೊಳಹಳ್ಳಿ, ಕುಂದಾಪುರ ಸರಕಾರಿ ಜ್ಯೂನಿಯರ್ ಕಾಲೇಜು ಪ್ರಾಂಶುಪಾಲ ಸುಬ್ರಹ್ಮಣ್ಯ ಜೋಷಿ ಉಪಸ್ಥಿತರಿದ್ದರು.

    ವಿಜಯಕರ್ನಾಟಕ ಪತ್ರಿಕೆಯ ವ್ಯಂಗ್ಯಚಿತ್ರಕಾರ ಸಂತೋಷ್ ಸಸಿಹಿತ್ಲು ಅವರನ್ನು ಅಭಿನಂದಿಸಲಾಯಿತು. ಪ್ರಭಾತ್ ಕಲ್ಕುರಾ ಕಾರ್ಯಕ್ರಮ ನಿರೂಪಿಸಿದರು. ರವಿಕುಮಾರ್ ಗಂಗೊಳ್ಳಿ ಪರಿಚಯ ಪತ್ರ ವಾಚಿಸಿದರು. ಕೇಶವ ಸಸಿಹಿತ್ಲು ಧನ್ಯವಾದಗೈದರು. ವ್ಯಂಗ್ಯಚಿತ್ರಕಾರ ಸತೀಶ್ ಆಚಾರ‍್ಯ ಅವರಿಂದ ವಿದ್ಯಾರ್ಥಿಗಳಿಗೆ ಮುಕ್ತ ಕಾಟೂನು ಕ್ಲಾಸು ಬಳಿಕ ಮಾಯಾ ಕಾಮತ್ ಹಾಗೂ ಕಾರ್ಟೂನು ಮೊಗ್ಗು ಕಾರ್ಟೂನು ಸ್ವರ್ಧೆ ಜರುಗಿತು.

    Click here

    Click here

    Click here

    Call us

    Call us

    cartoon-habba-2016-mukta-cartoonu-clasu-1 cartoon-habba-2016-mukta-cartoonu-clasu-6 cartoon-habba-2016-mukta-cartoonu-clasu-7cartoon-habba-2016-mukta-cartoonu-clasu-8cartoon-habba-2016-mukta-cartoonu-clasu-5 cartoon-habba-2016-mukta-cartoonu-clasu-10 cartoon-habba-2016-mukta-cartoonu-clasu-11 cartoon-habba-2016-mukta-cartoonu-clasu-12 cartoon-habba-2016-mukta-cartoonu-clasu-4 cartoon-habba-2016-mukta-cartoonu-clasu-9cartoon-habba-2016-mukta-cartoonu-clasu-3 cartoon-habba-2016-mukta-cartoonu-clasu-2

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಭೀರ ವಿಷಯವನ್ನೂ ತಿಳಿಯಾಗಿ ಹೇಳುವ ಶಕ್ತಿ ಕಾರ್ಟೂನಿಗಿದೆ: ಹೊಂಬಾಳೆ ಫಿಲ್ಮ್ಸ್ ಕಾರ್ತಿಕ್ ಗೌಡ

    23/11/2022

    ಡಿ.3-5 ಕುಂದಾಪುರದಲ್ಲಿ ಕಾರ್ಟೂನು ಹಬ್ಬದ ಕಲರವ

    10/11/2021

    ಕುಂದಾಪುರ: ಕಾರ್ಟೂನ್ ಹಬ್ಬಕ್ಕೆ ಚಾಲನೆ ನೀಡಿದ ಬಾಲಿವುಡ್ ನಟ ಸೋನು ಸೂದ್

    12/12/2020

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌
    • ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d