Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಸಕ್ತಿಯ ಕ್ಷೇತ್ರದಲ್ಲಿ ತೊಡಗಿಕೊಂಡರೆ ಯಶಸ್ಸು ಸಾಧ್ಯ: ಡಾ. ಪ್ರಕಾಶ್ ತೋಳಾರ್
    ಕಾರ್ಟೂನು ಹಬ್ಬ

    ಆಸಕ್ತಿಯ ಕ್ಷೇತ್ರದಲ್ಲಿ ತೊಡಗಿಕೊಂಡರೆ ಯಶಸ್ಸು ಸಾಧ್ಯ: ಡಾ. ಪ್ರಕಾಶ್ ತೋಳಾರ್

    Updated:30/11/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕಲೆ ಎಲ್ಲರನ್ನೂ ತಲುಪುವ ಸುಲಭ ಮಾಧ್ಯಮ. ಭಾವನೆಗಳನ್ನು ಪ್ರಕಟ ಪಡಿಸಲು ಹಲವು ದಾರಿಗಳಿದ್ದರೂ ಚಿತ್ರಗಳ ಮನಸ್ಸಿಗೆ ನಾಟಿದಷ್ಟು ಸುಲಭವಾಗಿ ಬೇರಾವುದೂ ನಾಟಲಾರವು ಎಂದು ಕುಂದಾಪುರ ಶ್ರೀ ಮಾತಾ ಆಸ್ಪತ್ರೆಯ ಮನೋವೈದ್ಯ ಡಾ. ಪ್ರಕಾಶ್ ತೋಳಾರ್ ಹೇಳಿದರು.

    Click Here

    Call us

    Click Here

    ಕಾರ್ಟೂನು ಕುಂದಾಪ್ರ ಬಳಗದ ನೇತೃತ್ವದಲ್ಲಿ ಇಲ್ಲಿನ ಕಲಾಮಂದಿರದಲ್ಲಿ ಜರುಗಿದ ಕಾರ್ಟೂನು ಹಬ್ಬದಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗಾಗಿ ಸಂಪಾದಕೀಯ ಕಾರ್ಟೂನುಗಳ ಒಳಹೊರವುಳನ್ನು ಅರಿಯಲು ಆಯೋಜಿಸಲಾಗಿದ್ದ ‘ಎಡಿಟೂನ್ಸ್’ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

    ಎಲ್ಲ ಮಕ್ಕಳನ್ನು ಒಂದೇ ವೃತ್ತಿಯಲ್ಲಿ ಕಾಣಬೇಕೆಂಬ ಹಂಬಲ ಸರಿಯಲ್ಲ. ಮಕ್ಕಳಲ್ಲಿನ ಆಸಕ್ತಿಯನ್ನು ಗುರುತಿಸಿ ಆ ಕ್ಷೇತ್ರದಲ್ಲಿಯೇ ತೊಡಗಿಕೊಳ್ಳುವಂತೆ ಮಾಡಿದರೆ ಶ್ರಮದ ಸಾರ್ಥಕತೆ ತಿಳಿಯುವುದರ ಜೊತೆಗೆ ಯಶಸ್ಸೆಂಬುದು ಅರಸಿಕೊಂಡು ಬರುತ್ತದೆ ಎಂದರು.

    ಎಂಐಸಿ ಮಣಿಪಾಲದ ಉಪನ್ಯಾಸಕಿ ಶುಭಾ ಎಚ್. ಎಸ್ ಮಾತನಾಡಿ ಜನರನ್ನು ನಗಿಸುವುದು ಕಷ್ಟದ ಕೆಲಸ. ಆಡಳಿತದಲ್ಲಿರುವವರನ್ನು ಸದಾ ಕೆಣಕಿ, ಅಣಕಿಸಿ ಕೊನೆಗೆ ಮುಖದಲ್ಲೊಂದು ಮಂದಹಾಸ ಮೂಡುವಂತೆ ಮಾಡಲು ವ್ಯಂಗ್ಯಚಿತ್ರಕಾರರಿಂದ ಸಾಧ್ಯ. ಸಾವಿರ ಪುಟಗಳಲ್ಲಿ ತೆರೆದಿಡುವ ವಿಷಯವನ್ನು ಗರೆಗಳ ಮೂಲವೇ ತೋರಿಸುವ ಸೃಜನಶೀಲತೆ ವ್ಯಂಗ್ಯಚಿತ್ರಕಾರರಲ್ಲಿದೆ ಎಂದರು.

    ಗ್ಯಾಲಾಕ್ಸಿ ಸ್ಟೋರ್ಟ್ಸ್ ಪ್ರವರ್ತಕ ಸದಾನಂದ ನಾವಡ ಉಪಸ್ಥಿತರಿದ್ದರು. ವ್ಯಂಗ್ಯಚಿತ್ರಕಾರ ಕೇಶವ ಸಸಿಹಿತ್ಲು ಅವರನ್ನು ಅಭಿನಂದಿಸಲಾಯಿತು. ಕಾರ್ಟನು ಹಬ್ಬದ ಸಂಘಟಕ, ವ್ಯಂಗ್ಯಚಿತ್ರಕಾರ ಸತೀಶ್ ಆಚಾರ‍್ಯ ಸ್ವಾಗತಿಸಿದರು. ವ್ಯಂಗ್ಯಚಿತ್ರಕಾರರಾದ ಚಂದ್ರಶೇಖರ ಶೆಟ್ಟಿ ಸಹಕರಿಸಿ, ರಾಮಕೃಷ್ಣ ಹೇರ್ಳೆ ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Click here

    Call us

    Call us

    cartoon-habba-editoons-1 cartoon-habba-editoons-5 cartoon-habba-editoons-4 cartoon-habba-editoons-3 cartoon-habba-editoons-2news-cartoon-habba-4th-day2 news-cartoon-habba-4th-day1

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಭೀರ ವಿಷಯವನ್ನೂ ತಿಳಿಯಾಗಿ ಹೇಳುವ ಶಕ್ತಿ ಕಾರ್ಟೂನಿಗಿದೆ: ಹೊಂಬಾಳೆ ಫಿಲ್ಮ್ಸ್ ಕಾರ್ತಿಕ್ ಗೌಡ

    23/11/2022

    ಡಿ.3-5 ಕುಂದಾಪುರದಲ್ಲಿ ಕಾರ್ಟೂನು ಹಬ್ಬದ ಕಲರವ

    10/11/2021

    ಕುಂದಾಪುರ: ಕಾರ್ಟೂನ್ ಹಬ್ಬಕ್ಕೆ ಚಾಲನೆ ನೀಡಿದ ಬಾಲಿವುಡ್ ನಟ ಸೋನು ಸೂದ್

    12/12/2020

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d