Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರೈಲಿನಲ್ಲಿ ಲಕ್ಷಾಂತರ ರೂ. ಚಿನ್ನಾಭರಣ; ನಗದು ಕಳವು
    ಅಪಘಾತ-ಅಪರಾಧ ಸುದ್ದಿ

    ರೈಲಿನಲ್ಲಿ ಲಕ್ಷಾಂತರ ರೂ. ಚಿನ್ನಾಭರಣ; ನಗದು ಕಳವು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಥಾಣಾದಿಂದ ಕುಂದಾಪುರಕ್ಕೆ ರೈಲಿನಲ್ಲಿ ಪ್ರಯಾಣಿಸುತ್ತಿರುವಾಗ ಅವರ ಬ್ಯಾಗ್‌ನ್ನು ಹರಿದು ಲಕ್ಷಾಂತರ ರೂ. ಚಿನ್ನಾಭರಣ ಹಾಗೂ ನಗದನ್ನು ಅಪಹರಿಸಲಾಗಿದೆ ಎಂದು ಆಜ್ರಿ ಗ್ರಾಮದ ಹೊಸಬಾಳು ನಿವಾಸಿ ಶೆ„ಲಜಾ ಅವರು ಶಂಕರನಾರಾಯಣ ಠಾಣೆಯಲ್ಲಿ ದೂರು ನೀಡಿದ್ದಾರೆ.

    Click Here

    Call us

    Click Here

    ಎ.9ರಂದು ಮಧ್ಯಾಹ್ನ ಥಾಣಾದಿಂದ ಮತ್ಸಗಂಧ ರೈಲಿನಲ್ಲಿ ಮಕ್ಕಳೊಂದಿಗೆ ಕುಂದಾಪುರಕ್ಕೆ ಪ್ರಯಾಣ ಮಾಡಿದ್ದು, ಎ.10ರಂದು ರಂದು ಬೆಳಗ್ಗೆ 6:30 ಕ್ಕೆ ಗಂಟೆಗೆ ಕುಂದಾಪುರ ಮೂಡ್ಲಕಟ್ಟೆ ರೈಲ್ವೆ ಸ್ಟೇಶನ್‌ಗೆ ರೈಲಿನಿಂದ ಬಂದು ಇಳಿದು, ನಂತರ ಅಲ್ಲಿಂದ ಮನೆಗೆ ಹೋಗಿ ರಾತ್ರಿ ಮನೆಯಲ್ಲಿ ಬ್ಯಾಗ್‌ನಿಂದ‌ ಬಟ್ಟೆ ಹಾಗೂ ಚಿನ್ನದ ಆಭರಣ ತೆಗೆಯಲು ನೋಡಿದಾಗ, ಬ್ಯಾಗಿನ ಜೀಪ್‌ನಿಂದ ಸ್ವಲ್ಪ ಮೇಲ್ಗಡೆ ಯಾವುದೋ ಹರಿತವಾದ ವಸ್ತುವಿನಿಂದ ಬ್ಯಾಗ್‌ ಕತ್ತರಿಸಿ, ಬ್ಯಾಗಿನ ಒಳಗಡೆ ನಗದು ಹಣ ಚಿನ್ನಾಭರಣಗಳನ್ನು ಕಳವು ಮಾಡಿದ ಬಗ್ಗೆ ತಿಳಿಸು ಬಂದಿರುತ್ತದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ಎರಡು ಪರ್ಸ್‌ನಲ್ಲಿರುವ ಚಿನ್ನದ ಆಭರಣಗಳಿರುವ ಬಾಕ್ಸನಲ್ಲಿ ಇದ್ದ ಕರಿಮಣಿ ಸರ, ನೆಕ್ಲೇಸ್‌, ಹವಳ ಸರ, ಮಕ್ಕಳ ಚಿನ್ನದ ಚೆ„ನ್‌, ಮೂರು ಜೊತೆ ಕಿವಿಯ ಓಲೆ, ಮೂರು ಉಂಗುರ, ಮೂಗಿನ ನತ್ತು, ಎರಡು ಸಣ್ಣ ಚಿನ್ನದ ನಳಿನ ಪಕ್ಕ ಒಟ್ಟು ಅಂದಾಜು ಸುಮಾರು 22 ಪವನ್‌ ತೂಕದ, ಒಟ್ಟು ಸುಮಾರು 3 ಲಕ್ಷ ರೂ. ಚಿನ್ನಾಭರಣ ಹಾಗೂ 7 ಸಾವಿರ ನಗದನ್ನು ಯಾರೋ ಕಳ್ಳರು ಕಳವು ಮಾಡಿರುತ್ತಾರೆ.ಎಂದು ದೂರಿನಲ್ಲಿ ತಿಳಿಸಿರುತ್ತಾರೆ. ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಹಂಗಳೂರು: ಟಿಪ್ಪರ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರನ ಸಾವು

    07/01/2026

    ಪಾಂಡೇಶ್ವರ: ಸ್ನಾನ ಗೃಹ ಇಣುಕಿದ ಆಗಂತುಕ. ಮಹಿಳೆ ಕೂಗಿಕೊಂಡ ಹಿನ್ನೆಲೆ ಎಸ್ಕೇಪ್

    06/01/2026

    ಕೆಎಸ್‌ಆರ್‌ಟಿಸಿ ಬಸ್ಸಿಗೆ ಟಿಪ್ಪರ್‌ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಗಂಭೀರ, 12ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

    05/01/2026
    Leave A Reply Cancel Reply

    19 + 17 =

    Call us

    Click Here

    Call us

    Call us

    Call us
    Highest Viewed Recently
    • ಪ್ರಾಥಮಿಕ ಚಿಕಿತ್ಸೆಯ ಅರಿವು ಚಿಕ್ಕ ಮಕ್ಕಳಿಗೂ ಅತ್ಯವಶ್ಯ: ಡಾ. ಕೀರ್ತಿ
    • ಬಾರಕೂರು ಬಂಡೀಮಠ ಶ್ರೀಮಹಾಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಕ್ಷೇತ್ರ ನಾಗರಡಿಯಲ್ಲಿ ಮಕರ ಸಂಕ್ರಾಂತಿ ಉತ್ಸವ
    • ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ: ಬಹುಮಾನ ವಿತರಣಾ ಸಮಾರಂಭ
    • ಕರ್ನಾಟಕ ಜಾನಪದ ಅಕಾಡೆಮಿಯ ಫೆಲೋಶಿಪ್: ಅರ್ಜಿ ಆಹ್ವಾನ
    • ಬೈಂದೂರು ಉತ್ಸವ -2026ರ ಅಂಗವಾಗಿ ಗುಜ್ಜಾಡಿಯಲ್ಲಿ ಗ್ರಾಮೋತ್ಸವ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.