Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜು ವಾರ್ಷಿಕೋತ್ಸವ
    ಊರ್ಮನೆ ಸಮಾಚಾರ

    ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜು ವಾರ್ಷಿಕೋತ್ಸವ

    Updated:10/12/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳುವ ಆಸಕ್ತಿಗಳು ಜೀವನದ ದಿಕ್ಕನ್ನೇ ಬದಲಾಯಿಸುತ್ತದೆ. ಭವಿಷ್ಯದ ನಿರ್ದಿಷ್ಟ ಗುರಿ ಮತ್ತು ಕಠಿಣ ಪ್ರಯತ್ನ ನಮ್ಮನ್ನು ಯಶಸ್ಸಿನ ಕಡೆಗೆ ಕೊಂಡೊಯ್ಯುತ್ತದೆ ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.

    Click Here

    Call us

    Click Here

    ಬೈಂದೂರು ಸರಕಾರಿ ಪದವಿಪೂರ್ವ ಕಾಲೆಜಿನ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿ ಮಹಾನ್ ಸಾಧಕರು ಸಾಧಿಸಿದ್ದು ಕೂಡಾ ಪರಿಶ್ರಮದಿಂದಲೆ. ಈ ನೆಲೆಯಲ್ಲಿ ವಿದ್ಯಾರ್ಥಿಗಳು ಧನಾತ್ಮಕ ಚಿಂತನೆಗಳ ಮೂಲಕ ಯಶಸ್ಸು ಕಾಣಬೇಕು ಎಂದರು.

    ಹೊನ್ನಾವರದ ಎಸ್‌ಡಿಎಂ ಕಾಲೇಜಿನ ಕನ್ನಡ ಉಪನ್ಯಾಸಕ ಶ್ರೀಪಾದ ಶೆಟ್ಟಿ ಸ್ಪೂರ್ತಿ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿ, ಶಿಕ್ಷಣದ ಮೂಲಕ ಮಕ್ಕಳು ಕ್ರೀಯಾಶೀಲ ಕನಸನ್ನು ಕಾಣುವಂತಾಗಬೇಕು. ಪ್ರತಿಯೊಂದರಲ್ಲಿಯೂ ತಾಯಿಯನ್ನು ಕಾಣುವ ಭಾರತೀಯ ಸಂಸ್ಕೃತಿಗೆ ಅನುಗುಣವಾಗಿ ನಾಡಿಗೆ ಶಕ್ತಿ ಕೊಡುವ ಉತ್ತಮ ಪ್ರಜೆಗಳನ್ನು ಶಿಕ್ಷಣ ಕೇಂದ್ರಗಳಲ್ಲಿ ರೂಪಿಸಬೇಕು ಎಂದರು.

    ಧನಾತ್ಮಕ ಚಿಂತನೆಗಳು ದೊಡ್ಡ ಶಕ್ತಿಯಾಗಬೇಕು. ವಿದ್ಯಾ ಸಂಸ್ಥೆಗಳಲ್ಲಿ ಮಕ್ಕಳಿಗೆ ಭಾವನಾತ್ಮಕ ವ್ಯಕ್ತಿತ್ವ ವಿಕಸನದ ಶಿಕ್ಷಣ ಸಿಗುವಂತಾಗಬೇಕು ಎಲ್ಲರಿಗೂ ಭಗವಂತ ಕೊಟ್ಟ ಸೂಕ್ಷ್ಮ ಅಂಗಾಗಗಳಲ್ಲಿ ಸಮರ್ಪಕ ವ್ಯವಸ್ಥೆಯಿದೆ. ಪ್ರತಿಯೊಂದನ್ನು ಸ್ವೀಕರಿಸಿ ಪುನಃ ಜಗತ್ತಿಗೆ ನೀಡುವಲ್ಲಿ ವಿದ್ಯಾರ್ಥಿಗಳು ಪ್ರಯತ್ನಿಸಬೇಕು ಎಂದರು.

    ಜಿಪಂ ಸದಸ್ಯ ಶಂಕರ ಪೂಜಾರಿ, ತಾಪಂ ಸದಸ್ಯೆ ಸುಜಾತಾ ದೇವಾಡಿಗ, ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ, ಯಡ್ತರೆ ಗ್ರಾಪಂ ಮಾಜಿ ಅಧ್ಯಕ್ಷ ಎನ್. ನಾಗರಾಜ ಶೆಟ್ಟಿ, ಉಪಪ್ರಾಂಶುಪಾಲೆ ಜ್ಯೋತಿ ಶ್ರೀನಿವಾಸ್, ವಿದ್ಯಾರ್ಥಿ ನಾಯಕ ಮಹೇಶ್ ಕುಮಾರ್, ವಿದ್ಯಾರ್ಥಿ ನಾಯಕಿ ಚಿನ್ಮಯಿ ಉಪಸ್ಥಿತರಿದ್ದರು. ಪ್ರಾಂಶುಪಾಲ ಪಾಲಾಕ್ಷ ಟಿ. ವರದಿ ಮಂಡಿಸಿದರು. ಉಪನ್ಯಾಸಕರಾದ ಹರೀಶ್ ಕೋಟ್ಯಾನ್ ಸ್ವಾಗತಿಸಿ, ಜಯ ಪೂಜಾರಿ ವಂದಿಸಿದರು. ರಾಮನಾಥ ನಾಯಕ್ ನಿರೂಪಿಸಿದರು. ನಂತರ ಕಾಲೇಜು ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026
    Leave A Reply Cancel Reply

    four × five =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.