Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಚ್ಛೇದಿನ್‌ ಯಾವಾಗ ಬರುತ್ತೆ: ಗೋಪಾಲ್‌ ಭಂಡಾರಿ
    ಉಡುಪಿ ಜಿಲ್ಲೆ

    ಅಚ್ಛೇದಿನ್‌ ಯಾವಾಗ ಬರುತ್ತೆ: ಗೋಪಾಲ್‌ ಭಂಡಾರಿ

    Updated:16/04/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಹೆಬ್ರಿ: ಬಡವರ ಪರವಾದ ಕಾಂಗ್ರೆಸ್‌ ಪಕ್ಷ ಅಕ್ರಮ-ಸಕ್ರಮ 94 ಸಿ ಮುಂತಾದ ಕಾನೂನುಗಳನ್ನು ಜಾರಿಗೆ ತಂದು ಅಭಿವೃದ್ಧಿಯಲ್ಲಿ ಜನಪರವಾಗಿದೆ.ಆದರೆ ಈಗ ಏಕಾಏಕಿಯಾಗಿ ಮೋದಿ ನೇತೃತ್ವದ ಕೇಂದ್ರ ಸರಕಾರ ಭೂ ಸ್ವಾಧೀನ ಕಾಯಿದೆಗೆ ಸುಗ್ರೀವಾಜ್ಞೆ ಹೊರಡಿಸಿದ್ದು ಜನರು ಕಂಗಾಲಾಗಿದ್ದಾರೆ. ಜನರನ್ನು ದಿಕ್ಕು ತಪ್ಪಿಸುವ ಜನರ ಭಾವನೆಗಳಿಗೆ ಧ‌ಕ್ಕೆತರುವ ಕೇಂದ್ರ ಸರಕಾರ ಈ ಕೂಡಲೇ ಈ ಕಾಯಿದೆಯನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿದ ಅವರು ಪ್ರತಿಯೊಬ್ಬರ ಖಾತೆಗೆ 5 ಸಾವಿರ ರೂ. ಜಮೆ ಮಾಡುವುದಾಗಿ ಹೇಳಿದ ಮೋದಿ 5 ಪೈಸೆಯನ್ನೂ ಹಾಕಿಲ್ಲ. ಸದಾ ಸುಳ್ಳು ಹೇಳುವುದರ ಮೂಲಕ ಜನಪ್ರಿಯತೆಯನ್ನು ಕಂಡು ಕೊಂಡ ಮೋದಿಯಿಂದ ಅಚ್ಛೇದಿನ್‌ ಯಾವಾಗ ಬರಲು ಸಾಧ್ಯ ಎಂದು ಕಾರ್ಕಳ ಮಾಜಿ ಶಾಸಕ ಎಚ್‌ ಗೋಪಾಲ್‌ ಭಂಡಾರಿ ಹೇಳಿದರು.

    Click Here

    Call us

    Click Here

    ಅವರು  ಹೆಬ್ರಿ ಬಸ್‌ ಸ್ಟಾಂಡ್‌ ವಠಾರದಲ್ಲಿ ಹೆಬ್ರಿ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ನಡೆದ ಕೇಂದ್ರ ಬಿಜೆಪಿ ಸರಕಾರ ಭೂ ಸ್ವಾಧೀನ ಕಾಯಿದೆಗೆ ಸುಗ್ರೀವಾಜ್ಞೆ ತಂದ ಬಗ್ಗೆ ವಿರೋಧಿಸಿ ನಡೆದ ಪ್ರತಿಭಟನ ಸಭೆ ಹಾಗೂ ಧರಣಿ ಯಲ್ಲಿ ಭಾಗವಹಿಸಿ ಮಾತನಾಡಿದರು.

    ನಮಗೆ ಓಟು ನೀಡಿದರೆ ಆಧಾರ್‌ ಕಾರ್ಡನ್ನು ರದ್ದು ಮಾಡುತ್ತೇವೆ ಎಂದು ಜನರನ್ನು ಮೋಸಗೊಳಿಸಿ ಮತಪಡೆದ ಮೋದಿ ಸರಕಾರ ಈಗ ಆಧಾರ್‌ ಕಡ್ಡಾಯ ಮಾಡಿದೆ ಎಂದರು.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ: ಕಾರ್ಯಕಾರಿ ಸಮಿತಿ ಸದಸ್ಯರಾಗಿ ಉದಯ ಪಡಿಯಾರ್‌, ಅಜಿತ್ ಆರಾಡಿ ಆಯ್ಕೆ

    03/02/2026

    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    03/02/2026

    ಜಿಲ್ಲೆಯಲ್ಲಿ ಸಿ.ಎನ್.ಜಿ ಗ್ಯಾಸ್ ವಿತರಣಾ ಸಮಸ್ಯೆಗಳನ್ನು ಕೂಡಲೇ ಪರಿಹರಿಸಿ: ಸ್ವರೂಪ ಟಿ.ಕೆ

    31/01/2026
    Leave A Reply Cancel Reply

    3 × 5 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.