Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಂಗಭೂಮಿಯಲ್ಲಿ ಹೆಣ್ಣಿನ ಧ್ವನಿ ಸಶಕ್ತವಾಗಬೇಕಿದೆ: ಪತ್ರಕರ್ತೆ ರೂಪಾ ಕೋಟೇಶ್ವರ
    ಊರ್ಮನೆ ಸಮಾಚಾರ

    ರಂಗಭೂಮಿಯಲ್ಲಿ ಹೆಣ್ಣಿನ ಧ್ವನಿ ಸಶಕ್ತವಾಗಬೇಕಿದೆ: ಪತ್ರಕರ್ತೆ ರೂಪಾ ಕೋಟೇಶ್ವರ

    Updated:18/12/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಮನುಷ್ಯನ ಬಗೆ ಬಗೆಯ ಮುಖಗಳನ್ನು ರಂಗಭೂಮಿಯಿಂದ ಮಾತ್ರ ಬಯಲು ಮಾಡಲು ಸಾಧ್ಯವಿದೆ. ಬದುಕಿನ ಪ್ರತಿಬಿಂಬದಂತೆ ಕಾಣುವ ರಂಗಭೂಮಿಯಲ್ಲಿ ಹೆಣ್ಣಿನ ಧ್ವನಿ ಇನ್ನಷ್ಟು ಸಶಕ್ತವಾಗಿ ಮೂಡಿಬರಬೇಕಿದೆ ಎಂದು ಪತ್ರಕರ್ತೆ ರೂಪಾ ಕೋಟೇಶ್ವರ ಹೇಳಿದರು.

    Click Here

    Call us

    Click Here

    ಅವರು ಸುರಭಿ ರಿ. ಬೈಂದೂರು ಹಾಗೂ ಯಸ್ಕೋರ್ಡ್ ಟ್ರಸ್ಟ್ ರಿ. ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಆಯೋಜಿಸಲಾಗಿದ್ದ ’ರಂಗಸುರಭಿ 2016’ ನಾಟಕ ಸಪ್ತಾಹದಲ್ಲಿ ದಿನದ ನುಡಿಗಳನ್ನಾಡುತ್ತಿದ್ದರು. ಮಹಿಳೆಯರು ನಟನೆ, ನಿರ್ದೇಶನದ ಜೊತೆಗೆ ರಂಗ ಪರಿಕಲ್ಪನೆಗಳನ್ನು ಹುಟ್ಟುಹಾಕುವಲ್ಲಿ ಯಶಸ್ವಿಯಾಗಬೇಕು. ಆಗ ಮಾತ್ರ ರಂಗಭೂಮಿಯಲ್ಲಿ ಹೊಸ ಆಯಾಮ ಕಂಡುಕೊಳ್ಳಲು ಸಾಧ್ಯವಿದೆ ಎಂದು ಆಶಯ ವ್ಯಕ್ತಪಡಿಸಿದ ಅವರು ಪ್ರಾದೇಶಿಕ ಭಾಷಾ ಸೊಗಡನ್ನು ರಂಗಭೂಮಿಯಲ್ಲಿ ಅಳವಡಿಸಿಕೊಂಡರೆ ಸುಲಭವಾಗಿ ಜನರ ಮನಸ್ಸನ್ನು ತಟ್ಟಲು ಸಾಧ್ಯವಿದೆ ಎಂದರು.

    ರಂಗ ಹಾಗೂ ಚಲನಚಿತ್ರ ನಿರ್ದೇಶಕ ರಾಜ್‌ಗುರು ಹೊಸ್ಕೋಟೆ ಅವರನ್ನು ಸನ್ಮಾನಿಸಲಾಯಿತು. ಜಿ.ಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಸಾಪ ತಾಲೂಕು ಅಧ್ಯಕ್ಷ ಡಾ. ಸುಬ್ರಹ್ಮಣ್ಯ ಭಟ್, ಜೀವವಿಮಾದ ಕ್ಷೇತ್ರಾಧಿಕಾರಿ ಸೋಮನಾಥನ್ ಆರ್., ತಾ.ಪಂ ಮಾಜಿ ಸದಸ್ಯ ರಾಮ ಕೆ., ಉದ್ಯಮಿ ಬಿ.ಜಿ ಕಮಲೇಶ್, ಸುರಭಿಯ ನಿರ್ದೇಶಕರಾದ ಸುಧಾಕರ ಪಿ. ಬೈಂದೂರು, ಗಣಪತಿ ಹೋಬಳಿದಾರ್, ಕಾರ್ಯದರ್ಶಿ ಲಕ್ಷ್ಮಣ್ ವೈ ಕೊರಗ ಉಪಸ್ಥಿತರಿದ್ದರು.

    ಸುರಭಿ ರಿ. ಬೈಂದೂರು ಅಧ್ಯಕ್ಷ ಶಿವರಾಮ ಕೊಠಾರಿ ಯಡ್ತರೆ ಸ್ವಾಗತಿಸಿದರು. ಯಸ್ಕೋರ್ಡ್ ಟ್ರಸ್ಟ್‌ನ ಕೃಷ್ಣಮೂರ್ತಿ ಉಡುಪ ಕಬ್ಸೆ ವಂದಿಸಿದರು. ಶಿಕ್ಷಕ ಉದಯಕುಮಾರ್ ನಿರೂಪಿಸಿದರು. ರಂಗಪಯಣ ಬೆಂಗಳೂರು ಪ್ರಸ್ತುತಿಯ ಡಾ. ಸಾರಾ ಅಬೂಬಕ್ಕರ್ ಕಥೆ, ರೂಪಾ ಕೋಟೇಶ್ವರ ಅವರ ರಂಗರೂಪ, ನಯನ ಜೆ ಸೂಡ ಅವರ ನಿರ್ದೇಶನದ ’ಚಂದ್ರಗಿರಿ ತೀರದಲ್ಲಿ’ ನಾಟಕ ಪ್ರದರ್ಶನಗೊಂಡಿತು.

    _mg_3199 _mg_3201 _mg_3223 _mg_3226 _mg_3233 _mg_3239 _mg_3242 _mg_3244

    Click here

    Click here

    Click here

    Click Here

    Call us

    Call us

    Surabhi R Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    four × one =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.