Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್‌ ಚಕ್ರವ್ಯೂಹ 2015 ಸಂಪನ್ನ
    ಕರಾವಳಿ

    ಆಳ್ವಾಸ್‌ ಚಕ್ರವ್ಯೂಹ 2015 ಸಂಪನ್ನ

    Updated:16/04/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಮೂಡಬಿದಿರೆ: ಆಳ್ವಾಸ್‌ ಇನ್‌ಸ್ಟಿಟ್ಯೂಟ್‌ ಆಫ್‌ ಎಂಜಿನಿಯರಿಂಗ್‌ ಆ್ಯಂಡ್‌ ಟೆಕ್ನಾಲಜಿಯಲ್ಲಿ ನಡೆದ ಚಕ್ರವ್ಯೂಹ -2015′ ರಾಷ್ಟೀಯ ಮಟ್ಟದ ಅಂತರ್‌ ಕಾಲೇಜು ತಾಂತ್ರಿಕ ಮತ್ತು ಸಾಂಸ್ಕೃತಿಕ ಉತ್ಸವದಲ್ಲಿ ಉಜಿರೆ ಎಸ್‌ಡಿಎಂ ಕಾಲೇಜು ಸಮಗ್ರ ಪ್ರಶಸ್ತಿ ಪಡೆಯಿತು.

    Click Here

    Call us

    Click Here

    ತೋಡಾರಿನ ಡಾ| ಎಂ.ವಿ. ಶೆಟ್ಟಿ ಕಾಲೇಜು ರನ್ನರ್‌ ಅಪ್‌ ಪ್ರಶಸ್ತಿ ಗಳಿಸಿತು.

    ನಿಟ್ಟೆ ಎಂಜಿನಿಯರಿಂಗ್‌ ಕಾಲೇಜಿನ ಪ್ರಾಂಶುಪಾಲ ಡಾ| ನಿರಂಜನ್‌ ಎನ್‌. ಚಿಪಣೂಣRರ್‌ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ವಿಜೇತರಿಗೆ ಬಹುಮಾನ ವಿತರಿಸಿದರು.

    ಆಳ್ವಾಸ್‌ ಎಜ್ಯುಕೇಶನ್‌ ಫೌಂಡೇಶನ್‌ನ ಟ್ರಸ್ಟಿ ವಿವೇಕ್‌ ಆಳ್ವ, ಆಳ್ವಾಸ್‌ ಎಂಜಿನಿಯರಿಂಗ್‌ ಕಾಲೇಜಿನ ಪ್ರಾಂಶುಪಾಲ ಡಾ| ಪೀಟರ್‌ ಫೆರ್ನಾಂಡಿಸ್‌ ಮತ್ತು ಕಾರ್ಯಕ್ರಮದ ಸಂಯೋಜಕ, ಕಂಪ್ಯೂಟರ್‌ ವಿಭಾಗ ಮುಖ್ಯಸ್ಥ ಮಂಜುನಾಥ ಕೊಠಾರಿ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಡಾ. ಶಿವರಾಮ ಕಾರಂತ ಜನ್ಮದಿನಾಚರಣೆ: ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ

    19/08/2026

    ಹೆಜಮಾಡಿ ಟೋಲ್‌ನಲ್ಲಿ ಸ್ಥಳೀಯರಿಗೆ ರಿಯಾಯಿತಿ ಕೋರಿ ಪತ್ರ: ಜಿಲ್ಲಾಧಿಕಾರಿ ಭರವಸೆ

    19/08/2026

    ಪ್ರದ್ಯುಮ್ನ ಅಡಿಗಗೆ ಇಂಟರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಜಾಗತಿಕ ಗೌರವ

    19/08/2026
    Leave A Reply Cancel Reply

    nine + 14 =

    Call us

    Click Here

    Call us

    Call us

    Call us
    Highest Viewed Recently
    • ಯೋಧರಿಗೆ ಗೌರವಾರ್ಪಣೆ – ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿಶೇಷ ಸನ್ಮಾನ
    • ಡಾ. ಶಿವರಾಮ ಕಾರಂತ ಜನ್ಮದಿನಾಚರಣೆ: ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಫ್ರೀಡಂ ಪ್ರೆನ್ಯೂರ್‌ ಏಕಪಾತ್ರಾಭಿನಯ ಸ್ಪರ್ಧೆ
    • ಹೆಜಮಾಡಿ ಟೋಲ್‌ನಲ್ಲಿ ಸ್ಥಳೀಯರಿಗೆ ರಿಯಾಯಿತಿ ಕೋರಿ ಪತ್ರ: ಜಿಲ್ಲಾಧಿಕಾರಿ ಭರವಸೆ
    • ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.