Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಐವರು ಸಾಧಕರಿಗೆ ಎಸ್‌ಕೆಎಫ್‌ ಪ್ರಶಸ್ತಿ ಪ್ರದಾನ
    ರಾಜ್ಯ

    ಐವರು ಸಾಧಕರಿಗೆ ಎಸ್‌ಕೆಎಫ್‌ ಪ್ರಶಸ್ತಿ ಪ್ರದಾನ

    Updated:16/04/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಮೂಡಬಿದಿರೆ: ಕಳೆದ 25 ವರ್ಷಧಿಗಳಿಂದ ಆಹಾರ ಧಾನ್ಯ ಸಂಸ್ಕರಣ ಕ್ಷೇತ್ರ ಅಂತಾರಾಷ್ಟ್ರೀಯಧಿವಾಗಿ ಪ್ರಸಿದ್ಧವಾಗಿರುವ ಜತೆಗೆ ನೀರಿನ ಶುದ್ಧೀಕರಣ ಯಂತ್ರಗಳ ತಯಾರಿ ಮತ್ತು ಸೇವೆಯಲ್ಲಿ ಗಣ್ಯಸ್ಥಾನ ಗಳಿಸಿರುವ ಮೂಡಬಿದಿರೆಯ ಎಸ್‌ಕೆಎಫ್‌ ಸಮೂಹ ಸಂಸ್ಥೆಯ ವತಿಯಿಂದ ಐವರು ಸಾಧಕರಿಗೆ 7ನೇ ವರ್ಷದ “ಎಸ್‌ಕೆಎಫ್‌ ಪ್ರಶಸ್ತಿ – 2014′ ನೀಡಿ ಗೌರವಿಸುವ ಸಮಾರಂಭ ಎ. 19ರಂದು ಸಂಜೆ 4 ಗಂಟೆಗೆ ಮೂಡಬಿದಿರೆ ಪದ್ಮಾವತಿ ಕಲಾ ಮಂದಿರದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಆಡಳಿತ ನಿರ್ದೇಶಕ ಜಿ. ರಾಮಕೃಷ್ಣ ಆಚಾರ್‌ ತಿಳಿಸಿದ್ದಾರೆ.

    Click Here

    Call us

    Click Here

    ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಮೂಡಬಿದಿರೆ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ (ಶಿಕ್ಷಣ ಮತ್ತು ಸಾಹಿತ್ಯ), ಕಲಾ ಕ್ಷೇತ್ರದಲ್ಲಿ ಹೊಸಪೇಟೆಯ ಶಿಲ್ಪಿ ಕೆ. ಸುರೇಶ ಆಚಾರ್‌ (ಕಲೆ), ಕೃಷ್ಣ ಚನ್ನರಾಯಪಟ್ಣ (ಸಮಾಜ ಸೇವೆ), ಚೆನ್ನೈಯ ಡಾ| ಡಿ. ಮುರುಗಸೆಲ್ವಂ ಡಿ. ಹಾನ್‌ (ನಿರ್ಮಾಣ, ಸಮಾಜ ಸೇವೆ) ಹಾಗೂ ಪ. ಬಂಗಾಲದ ಎಸ್‌.ಕೆ. ರಾಬ್ಯೂಲ್‌ ಹಾಕ್ಯೂ (ಅಕ್ಕಿ ಉದ್ಯಮ) ಅವರನ್ನು 25,000 ರೂ. ನಗದು, ಸ್ಮರಣಿಕೆ ಸ್ವರೂಪದ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

    ಪ್ರಶಸ್ತಿ ಸಮಿತಿಯ ಅಧ್ಯಕ್ಷ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ| ಚಂದ್ರಶೇಖರ ಕಂಬಾರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಸಂಸದರಾದ ಡಾ| ಎಂ. ವೀರಪ್ಪ ಮೊಲಿ, ನಳಿನ್‌ ಕುಮಾರ್‌ ಕಟೀಲು, ಸಚಿವ ಕೆ. ಅಭಯಚಂದ್ರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಪ್ರಮುಖರಾದ ಡಾ| ಜಯಪ್ರಕಾಶ ಮಾವಿನಕುಳಿ, ಬೈಕಾಡಿ ಜನಾರ್ದನ ಆಚಾರ್‌, ಎಸ್‌ಕೆಎಫ್‌ ಐಟಿಸಿ ಪ್ರಾಚಾರ್ಯ ಪ್ರದೀಪ್‌ ಕುಮಾರ್‌ ಮೊದಲಾದವರು ಉಪಸ್ಥಿತರಿದ್ದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಆತಿಥ್ಯ ನೀಡುವುದರಲ್ಲಿ ಬಂಟ ಸಮುದಾಯ ಪ್ರಸಿದ್ಧಿ: ಬೆಳಗಾವಿ ಬಂಟರ ಭವನ ಉದ್ಘಾಟಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

    15/06/2025

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ

    08/04/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d