Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ದೇವಾಲಯಗಳ ಸ್ವಚ್ಛತೆ ಆಂದೋಲನಕ್ಕೆ ಡಾ. ವಿರೇಂದ್ರ ಹೆಗ್ಗಡೆ ಅವರಿಂದ ಚಾಲನೆ
    ಊರ್ಮನೆ ಸಮಾಚಾರ

    ಕುಂದಾಪುರ: ದೇವಾಲಯಗಳ ಸ್ವಚ್ಛತೆ ಆಂದೋಲನಕ್ಕೆ ಡಾ. ವಿರೇಂದ್ರ ಹೆಗ್ಗಡೆ ಅವರಿಂದ ಚಾಲನೆ

    Updated:22/12/2016No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಎಲ್ಲಾ ದೇವಾಲಯಗಳಲ್ಲೂ ಸ್ವಚ್ಛತೆ ಆಂದೋಲನ ಮೂಲಕ ದೇವಸ್ಥಾನ ಪರಿಸರ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ರಾಜರ್ಷಿ ಡಾ.ವೀರೇಂದ್ರ ಹೆಗ್ಗಡೆ ಸಮಕ್ಷಮದಲ್ಲಿ ಮಣೂರಿನಲ್ಲಿ ನಡೆದ ಅಭಿಯಾನದ ನಂತರ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಡಾ.ವೀರೇಂದ್ರ ಹೆಗ್ಗಡೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.

    Click Here

    Call us

    Click Here

    ದೇವಸ್ಥಾನ ಅರ್ಚಕ ರವಿರಾಜ್ ಉಪಾಧ್ಯಾಯ ಪೂಜೆ ನೆರವೇರಿಸಿ, ಡಾ.ವೀರೇಂದ್ರ ಹೆಗ್ಗಡೆ ಅವರಿಗೆ ಪ್ರಸಾದ ವಿತರಣೆ ಮಾಡಿದರು.

    ಗೋಪಾಡಿ ಶ್ರೀ ಚಿಕ್ಕಮ್ಮ ದೇವಸ್ಥಾನ ವಠಾರದಲ್ಲಿ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಿ, ದೇವಸ್ಥಾನ ಪರಿಸರ ಸ್ವಚ್ಛವಾಗಿಡುವಂತೆ ಕರೆಕೊಟ್ಟ ಅವರು ಮಡಿ ಮಾಡುವುದರಿಂದ ಶುದ್ಧೀಕರಣ ಆಗೋದಿಲ್ಲ. ದೇಶದಲ್ಲೆಲ್ಲಾ ಸ್ಚಚ್ಛತಾ ಅಂದೋಲನ ನಡೆಯುತ್ತಿದ್ದು, ದೇವಸ್ಥಾನ ಪರಿಸರ ಸ್ವಚ್ಛವಾಗಿಡಬೇಕು. ಮನಸ್ಸು ಪ್ರಕೃತಿ, ಪರಿಸರ ಸ್ವಚ್ಛವಾಗಡುವ ಮೂಲಕ ದೇವಸ್ಥಾನ ಪರಿಸರಗಳ ಸ್ವಚ್ಛತೆಗೆ ಹೊಸ ಅರ್ಥಕೊಡಬೇಕು ಎಂದು ಹೇಳಿದರು.

    ಇದೇ ಸಂದರ್ಭದಲ್ಲಿ ಗೋಪಾಡಿ ಗ್ರಾಪಂ ಅಧ್ಯಕ್ಷೆ ಸರಸ್ವತಿ ಜಿ.ಪುತ್ರನ್, ಜಿಪಂ ಸದಸ್ಯೆ ಶ್ರೀಲತಾ ಶೆಟ್ಟಿ ಪ್ರತಿ ತಿಂಗಳಿಗೊಮ್ಮೆ ಗ್ರಾಪಂ ಸ್ಚಚ್ಛತಾ ಅಭಿಯಾನ ಹಾಗೂ ಗ್ರಾಪಂ ಸಾಮಾನ್ಯ ಸಭೆಯಲ್ಲಿ ಒಕ್ಕೂಟ ಸದಸ್ಯರು ಪಾಲ್ಗೊಳ್ಳುವಂತೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ ಅನುವಂಶೀಯ ಮೊಕ್ತೇಸರ ಸೂರ್ಯನಾರಾಯಣ ಉಪಾಧ್ಯಾಯ, ಬಸ್ರೂರು ಮಹತೋಬಾರ ಶ್ರಿ ಮಹಾಲಿಂಗೇಶ್ವರ ದೇವಸ್ಥಾನ ಅಡಳಿತ ಮೊತೇಸರ ಬಿ.ಅಪ್ಪಣ್ಣ ಹೆಗ್ಡೆ, ವಾಸ್ತು ತಜ್ಞ ಬಸವರಾಜ್ ಶೆಟ್ಟಿಗಾರ್, ಗ್ರಾಪಂಮ ಸದಸ್ಯರಯ ಹಾಗೂ ಪ್ರಮುಖರ ಇದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    8 + seven =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.