Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಹುಲ್ಕಡಿಕೆ ದೇವಸ್ಥಾನದಲ್ಲಿ ಆಧ್ಯಾತ್ಮ ಚಿಂತಕ ಮಂಗೇಶ ಶ್ಯಾನುಭೋಗ ಏಳಜಿತ ಅವರ ನೇತೃತ್ವದಲ್ಲಿ ಆಸಕ್ತರಿಗಾಗಿ ಭಗವದ್ಗೀತಾ ಅಭಿಯಾನ ಜರುಗಿತು. ಹಳ್ಳಿಹೊಸೂರು ಮಹಾಬಲೇಶ್ವರ ಮಯ್ಯ ಅವರ ಕುಟುಂಬಿಕರು ಕಾರ್ಯಕ್ರಮ ಭಾಗವಹಿಸಿ ಭಗವದ್ದೀತೆ ಪಾರಾಯಣ ಮಾಡಿದರು.
ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ07/07/2026