Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಹುಲ್ಕಡಿಕೆ ದೇವಸ್ಥಾನದಲ್ಲಿ ಆಧ್ಯಾತ್ಮ ಚಿಂತಕ ಮಂಗೇಶ ಶ್ಯಾನುಭೋಗ ಏಳಜಿತ ಅವರ ನೇತೃತ್ವದಲ್ಲಿ ಆಸಕ್ತರಿಗಾಗಿ ಭಗವದ್ಗೀತಾ ಅಭಿಯಾನ ಜರುಗಿತು. ಹಳ್ಳಿಹೊಸೂರು ಮಹಾಬಲೇಶ್ವರ ಮಯ್ಯ ಅವರ ಕುಟುಂಬಿಕರು ಕಾರ್ಯಕ್ರಮ ಭಾಗವಹಿಸಿ ಭಗವದ್ದೀತೆ ಪಾರಾಯಣ ಮಾಡಿದರು.
ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಹರಡಿರುವ ಡ್ರಗ್ಸ್ ಮಾಫಿಯ ನಿಗ್ರಹಕ್ಕೆ ಸದನದಲ್ಲಿ ಒತ್ತಾಯಿಸಿದ ಶಾಸಕ ಗಂಟಿಹೊಳೆ21/08/2026