Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿ.ಎಸ್‌.ಬಿ.ಮಂಡಲ ಡೊಂಬಿವಲಿ : ರಾಮ ನವಮಿ ಆಚರಣೆ
    ಮುಂಬೈ

    ಜಿ.ಎಸ್‌.ಬಿ.ಮಂಡಲ ಡೊಂಬಿವಲಿ : ರಾಮ ನವಮಿ ಆಚರಣೆ

    Updated:16/04/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಮುಂಬಯಿ: ಜಿ. ಎಸ್‌. ಬಿ. ಮಂಡಲ ಡೊಂಬಿವಲಿ ಇದರ ವಾರ್ಷಿಕ ಶ್ರೀ ರಾಮ ನವಮಿ ಉತ್ಸವವು ಕಳೆದ ಮಂಗಳವಾರ ಸ್ಥಳೀಯ ಸ್ವಯಂವರ ಸಭಾಗೃಹದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಸಾಮೂಹಿಕ ಪ್ರಾರ್ಥನೆ, ರಾಮನವಮಿ ಹವನ, ಪವಮಾನ ಅಭಿಷೇಕ, ಮಹಾಪೂಜೆ ಹಾಗೂ ಅನ್ನ ಸಂತರ್ಪಣೆ ನೇರವೇರಿತು.

    Click Here

    Call us

    Click Here

    News mumbai rama navami

    ಸಂಜೆ ಭಕ್ತಾಧಿಗಳ ಸಹಯೋಗದೊಂದಿಗೆ ಶ್ರೀ ರಾಮ ದೇವರಿಗೆ 6 ಲಕ್ಷ ರೂ. ಗಳ ವೆಚ್ಚದಿಂದ ಸಂಪೂರ್ಣ ಸಾಗುವಾಗಿ ಮರದಿಂದ ನಿರ್ಮಿಸಲಾದ ರಾಮರಥದಲ್ಲಿ ಉತ್ಸವ ಮೂರ್ತಿಯನ್ನು ಇರಿಸಿ ರಥೋತ್ಸವ ನಡೆಸಲಾಯಿತು. ರಥವನ್ನು ಉತ್ತರ ಕನ್ನಡ ಕುಮಟಾದ ಮಹಾಲಸಾ ಹ್ಯಾಂಡಿಕೃಷ್ಟನ್‌ ಡಿ. ಡಿ. ಶೇನ್‌ ಅವರು ನಿರ್ಮಿಸಿದ್ದಾರೆ. 6 ಆಡಿ ಉದ್ದ, 5 ಆಡಿ ಅಗಲ ಮತ್ತು 12 ಅಡಿ ಎತ್ತರವಿರುವ ಈ ರಥವು ಊರಿನ ಸಂಸ್ಕೃತಿ, ಸಂಸ್ಕಾರಗಳನ್ನು ಬಿಂಬಿಸುತ್ತಿದೆ.

    ರಥವನ್ನು ಡೊಂಬಿವಲಿಯ ಪ್ರಾಮುಖ ರಸ್ತೆಯಲ್ಲಿ ಎಳೆದು ನಂತರ ಜಿ. ಎಸ್‌. ಬಿ. ಮಂಡಲದ ಶಾಲೆಯ ಅಂಬಿಕಾನಗರ ಗೋಗಾ„ನ್‌ವಾಡಿಯಲ್ಲಿ ಮೆರವಣಿಗೆಯ ಮೂಲಕ ಸಾಗಿಸಲಾಯಿತು. ಕೊನೆಯಲ್ಲಿ ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು. ಸಾವಿರಾರು ಮಂದಿ ಸಮಾಜ ಬಾಂಧವರು, ಭಕ್ತಾದಿಗಳು ಪಾಲ್ಗೊಂಡಿದ್ದರು.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಬಿಲ್ಲವ ಸೇವಾ ಸಂಘ ಕುಂದಾಪುರ, ಮುಂಬಯಿ: ಕೋಟಿ-ಚೆನ್ನಯ ಕ್ರೀಡೋತ್ಸವ ಉದ್ಘಾಟನೆ

    11/01/2023

    ಬಿಲ್ಲವ ಸೇವಾ ಸಂಘ ಮುಂಬಯಿ ನೂತನ ಕಾರ್ಯದರ್ಶಿಯಾಗಿ ಅಶೋಕ ಎನ್. ಪೂಜಾರಿ ಆಯ್ಕೆ

    26/09/2020

    ಮುಂಬಯಿ: ರಾಜು ಶ್ರೀಯಾನ್ ನಾವುಂದ ವಿಧಿವಶ

    23/07/2020
    Leave A Reply Cancel Reply

    5 × 5 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.