Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೊಗವೀರ್ಸ್‌ ಬಹ್ರೈನ್‌: ತುಳುನಾಡ ಖಾದ್ಯಮೇಳ-ಅಟಿಲ್‌
    ಗಲ್ಫ್

    ಮೊಗವೀರ್ಸ್‌ ಬಹ್ರೈನ್‌: ತುಳುನಾಡ ಖಾದ್ಯಮೇಳ-ಅಟಿಲ್‌

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬಹ್ರೈನ್‌: ಮೊಗವೀರ್ಸ್‌ ಬಹ್ರೈನ್‌ ಸಂಸ್ಥೆಇತ್ತೀಚೆಗೆ ಗುದೈಬಿಯಾ ನಗರದ ಇಂಡಿಯನ್‌ ಕ್ಲಬ್‌ನ ಹೊರಾಂಗಣದಲ್ಲಿ ಅಟಿಲ್‌ ಎಂಬ ಭರ್ಜರಿ ತುಳುನಾಡ ಖಾದ್ಯ ಮೇಳವನ್ನು ಆಯೋಜಿಸಿತು.

    Click Here

    Call us

    Click Here

    ಸಂಸ್ಥೆ ಹುಟ್ಟಿದ ವರ್ಷದಿಂದ ಅಟಿಲ್‌ ಶೀರ್ಷಿಕೆಯೊಂದಿಗೆ ಆರಂಭಗೊಂಡ ಈ ತುಳುನಾಡ ಮಹಾ ಆಹಾರೋತ್ಸವ ಮೊಗವೀರ್ಸ್‌ ಬಹ್ರೈನ್‌ನ ಅತೀ ಆದ್ಯ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ದ್ವೀಪ ರಾಷ್ಟ್ರದ ತುಳು-ಕನ್ನಡಿಗ ಸಮುದಾಯದ ಮಧ್ಯೆ ಅತ್ಯಂತ ಜನಮೆಚ್ಚುಗೆ ಪಡೆಯುತ್ತಾ ಬಂದ ಅರ್ಥಪೂರ್ಣ ಕಾರ್ಯಕ್ರಮ ಇದಾಗಿದೆ. ಸಂಸ್ಥೆಯ ಹಿಂದಿನ ಆಹಾರ ಮೇಳಗಳಂತೆ ಈ ಬಾರಿಯ ಅಟಿಲ್‌ ಮೇಳದಲ್ಲೂ ತುಳು- ಕನ್ನಡಿಗರಿಗಾಗಿ ತಾಯ್ನಾಡಿನ ಸಾಂಪ್ರದಾಯಿಕ ಶೈಲಿಯ ಮನೆಪಾಕದ ಖಾದ್ಯ ಶಾಕಾಹಾರಿ, ಮಾಂಸಾಹಾರಿ ಖಾದ್ಯಗಳಲ್ಲದೆ, ಹಬ್ಬದ ತಿಂಡಿ-ತಿನಿಸುಗಳನ್ನು ಪ್ರದರ್ಶಿಸಿದರು.

    ಸಂಸ್ಥೆಯ ಅಧ್ಯಕ್ಷ ಲೀಲಾಧರ್‌ ಬೈಕಂಪಾಡಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷೆ ಶರ್ಮಿಳಾ ಭಾಸ್ಕರ್‌ ಕಾಂಚನ್‌ ಆಹಾರೋತ್ಸವಕ್ಕೆ ಶುಭ ಹಾರೈಸಿದರು. ಹಿರಿಯರಾದ ವಿಟಲ ಸುವರ್ಣ ಅವರು ತೆಂಗಿನಕಾಯಿ ಒಡೆಯುವ ಮೂಲಕ ಆಹಾರ ಮೇಳವನ್ನು ಸಾಂಪ್ರದಾಯಿಕ ಶೈಲಿಯಲ್ಲಿ ಉದ್ಘಾಟಿಸಿದರು. ಅನಂತರ ತುಳುನಾಡ ಸಂಸ್ಕೃತಿಯಂತೆ ಸಂಸ್ಥೆಯ ಮಹಿಳಾ ಸದಸ್ಯೆಯರು ಸುನಂದಾ ಸೀತಾರಾಮ್‌ ಪುತ್ರನ್‌ ನೇತೃತ್ವದಲ್ಲಿ ಬಾಳೆ ಎಲೆಯ ಮೇಲೆ ವಿವಿಧ ಭಕ್ಷéಗಳನ್ನು ಬಡಿಸಿ ಅದನ್ನು ಸಾಂಕೇತಿಕವಾಗಿ ಪ್ರಕೃತಿಗೆ ಸಮರ್ಪಿಸುವ ಮೂಲಕ ಖಾದ್ಯ ವೈವಿಧ್ಯಗಳ ಪ್ರದರ್ಶನ ಮತ್ತು ಆಸ್ವಾದನೆಗೆ ಚಾಲನೆ ನೀಡಿದರು.

    ಕಾರ್ಯಕ್ರಮದಲ್ಲಿ ಹಲವು ಬಗೆಯ ಹಸಿತರಕಾರಿ ಮತ್ತು ಹಸಿ ಮೀನುಗಳನ್ನು ಪ್ರದರ್ಶನಕ್ಕಿಡಲಾಗಿದ್ದು, ಕಾರ್ಯಕ್ರಮದ ಕೊನೆಯಲ್ಲಿ ಅವೆಲ್ಲವನ್ನೂ ತಾಯ್ನಾಡಿನ ಶೈಲಿಯಲ್ಲಿ ಏಲಂ ಹಾಕಲಾಯಿತು. ಯಶಸ್ವಿಯಾದ ಆಹಾರ ಮೇಳಕ್ಕೆ ನೆರೆಯ ಸೌದಿ ಅರೇಬಿಯಾದಿಂದಲೂ ಆಹ್ವಾನಿತರು ಆಗಮಿಸಿದ್ದರು

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ದುಬೈನಲ್ಲಿ ಅದ್ದೂರಿಯಾಗಿ ಜರುಗಿದ ಅಂತರಾಷ್ಟ್ರೀಯ ಜಾನಪದ ಉತ್ಸವ – 25

    12/09/2025

    ಜು.24ರಂದು ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

    21/07/2025

    ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ನೇತೃತ್ವದಲ್ಲಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ಧೆಗಳ ಯಶಸ್ವಿ ಆಯೋಜನೆ

    25/12/2024
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.