Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯುಎಇ: ಇಂಡಿಯನ್ ಕಲ್ಚರಲ್ ಸೊಸೈಟಿ ವಾರ್ಷಿಕ ಕ್ರೀಡಾಕೂಟ
    ಗಲ್ಫ್

    ಯುಎಇ: ಇಂಡಿಯನ್ ಕಲ್ಚರಲ್ ಸೊಸೈಟಿ ವಾರ್ಷಿಕ ಕ್ರೀಡಾಕೂಟ

    Updated:16/04/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಯುಎಇ: ಇಂಡಿಯನ್ ಕಲ್ಚರಲ್ ಸೊಸೈಟಿ ಇದರ ವತಿಯಿಂದ ವಾರ್ಷಿಕ ಕ್ರೀಡಾಕೂಟವು ದಿನಾಂಕ 20-3-2015 ನೇ ಶುಕ್ರವಾರದಂದು ಶಾರ್ಜಾ ಯೂನಿವರ್ಸಿಟಿ ಯ ಕ್ರೀಡಾಂಗಣದಲ್ಲಿ ಬಹಳ ವಿಜೃಂಭಣೆಯಾಗಿ ನಡೆಯಿತು.

    Click Here

    Call us

    Click Here

    News gulf11
    ಈ ಕ್ರೀಡಾಕೂಟವನ್ನು ಇಂಡಿಯನ್ ಕಲ್ಚರಲ್ ಸೊಸೈಟಿ ಕೇರಳ ಶಾರ್ಜಾ ವಿಭಾಗದ ಅಧ್ಯಕ್ಷರಾದ ಸಾದುಲ್ಲ ರವರು ಉದ್ಘಾಟಿಸಿದರು.ಕ್ರೀಡಾಕೂಟಕ್ಕೆ ಸೇರಿದ ಕ್ರೀಡಾಪಟುಗಳಿಗೆ ಹಾಗೂ ಕ್ರೀಡಾಭಿಮಾನಿಗಳಿಗೆ ಶುಭಹಾರೈಸಿ,ಈ ಕ್ರೀಡೆಯ ಏಕತೆ ಹಾಗೂ ಸಹೋದರತ್ವಕ್ಕೆ ಮಾದರಿಯಾಗಲಿ ಎಂದು ನುಡಿದರು.

    ಈ ಕ್ರೀಡಾಕೂಟಕ್ಕೆ ಕರ್ನಾಟಕದ ಕಿಂಗ್ಸ್,ಡೆಲ್ಲಿ ಯ ಚಾಲೆಂಜರ್,ತಮಿಳುನಾಡಿನ ಸ್ಮಾಷೆರ್ಸ್ ,ದುಬೈ ಯ ವಾರಿಯರ್ಸ್ ,ಶಾರ್ಜಾದ ಬ್ಲಾಸ್ಟರ್,ಹಾಗೂ ಅಬುಧಾಬಿಯ ರೈಡೆರ್ಸ್ ಮುಂತಾದ ಭಾರತೀಯರನ್ನು ಒಳಗೊಂಡ ವಿವಿಧ ತಂಡಗಳು ವಿಬಿನ್ನ ರೀತಿಯ ಧ್ವಜ,ಉಡುಪುನೊಂದಿಗೆ ಭಾಗವಹಿಸಿದರು.
    ಕ್ರೀಡಾಕೂಟದಲ್ಲಿ ವಾಲಿಬಾಲ್,ಹಗ್ಗ ಜಗ್ಗಾಟ,ಫುಟ್ಬಾಲ್,ಕಬಡ್ಡಿ, ಗುಂಡೆಸೆತ,ರನ್ನಿಂಗ್,ಹಾಗೂ ರಿಲೇ ಮುಂತಾದ ಆಟೋಟಗಳು ಆಯೋಜಿಸಲಾಗಿತ್ತು.ಮತ್ತು ಆಗಮಿಸಿದ್ದ ಕ್ರೀಡಾಭಿಮಾನಿಗಳು ವಿವಿಧ ಆಟೋಟ ಗಳಲ್ಲಿ ಸ್ಪರ್ದ್ದಿಸಿದರು.

    ಕ್ರೀಡಾಕೂಟದಲ್ಲಿ ಕನ್ನಡ,ಇಂಗ್ಲಿಷ್,ಹಿಂದಿ,ತಮಿಳ್,ಮಲಯಾಳಂ ಮುಂತಾದ ವಿವಿದ ಭಾರತೀಯ ಭಾಷೆಗಳಲ್ಲಿ ಮನರಂಜಿಸುವಂತಹ ಕಾಮೆಂಟರಿ ಮಾಡುವ ಮೂಲಕ ಕ್ರೀಡಾಭಿಮಾನಿಗಳಿಗೆ ಸಂತೋಷವನ್ನುಂಟು ಮಾಡಿತು.
    ಅದೇ ರೀತಿ ಮುಖ್ಯವಾಗಿ ಮಹಿಳೆಯರಿಗೆ ಒಳಾಂಗಣ ಸ್ಪರ್ಧೆಗಳನ್ನು ಮತ್ತು ಮಕ್ಕಳಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಮಹಿಳೆಯರು ಹಾಗೂ ಮಕ್ಕಳು ಕ್ರೀಡಾಕೂಟದಲ್ಲಿ ಸ್ಪರ್ದ್ದಿಸುವ ಮೂಲಕ ಮನರಂಜಿಸಿದರು.

    ಕೊನೆಯಲ್ಲಿ ನಡೆದ ಸಮಾರೋಪ ಸಮಾರಂಭಕ್ಕೆ ಶಾರ್ಜಾ ಯೂನಿವರ್ಸಿಟಿ ಯ ಉಪಕುಲಪತಿ ಜನಾಬ್ ಮಜೀದ್ ಜರ್ವಾನ್ ,ಮಾಡೆಲ್ ಸ್ಕೂಲ್ ನ ಪ್ರಿನ್ಸೆಪಾಲ್ ಯಾದ ಕಮರ್ ಲೈಸ ಹಾಗೂ ಇಂಡಿಯನ್ ಕಲ್ಚರಲ್ ಸೊಸೈಟಿ ಯು ಎ ಇ ಇದರ ಅಧ್ಯಕ್ಷರಾದ ಹಸನ್ ಟಿ ಎಂ ಆಗಮಿಸಿದ್ದರು. ನಂತರ ಸೇರಿದ ಕ್ರೀಡಾಪಟು ಹಾಗೂ ಕ್ರೀಡಾಭಿಮಾನಿಗಳನ್ನು ಕಂಡು ಜನಾಬ್ ಮಜೀದ್ ಜರ್ವಾನ್, ಇಂಥ ಕ್ರೀಡಾಕೂಟವನ್ನು ಅನಿವಾಸಿ ಭಾರತೀಯರಿಗೆ ಆಯೋಜಿಸಿರುವುದು ಶ್ಲಾಘನೇಯ ಹಾಗೂ ಈ ರೀತಿಯ ಕಾರ್ಯಕ್ರಮ ಹಮ್ಮಿಕೊಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಮತ್ತು ಇಂತಹ ಉತ್ತಮ ಕಾರ್ಯಕ್ರಮಗಳನ್ನು ಇನ್ನೂ ಕೂಡ ಸಂಘಟಿಸಿ ಎಂದು ನುಡಿದರು .ಇದೇ ಸಂದರ್ಭದಲ್ಲಿ ಜನಾಬ್ ಮಜೀದ್ ಜರ್ವಾನ್ ಹಾಗೂ ಮಾಡೆಲ್ ಸ್ಕೂಲ್ ನ ಪ್ರಿನ್ಸೆಪಾಲ್ ಯಾದ ಕಮರ್ ಲೈಸ ಅವರಿಗೆ ಹಸನ್ ಟಿ ಎಂ ಸ್ಮರಣಿಕೆ ನೀಡಿ ಗೌರವಿಸಿದರು.

    Click here

    Click here

    Click here

    Call us

    Call us

    ನಂತರ ವಿಜೇತರಿಗೆ ಮತ್ತು ವಿಜೇತ ತಂಡಗಳಿಗೆ ಪ್ರಶಸ್ತಿಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು.ಕಬಡ್ಡಿ,ವಾಲಿಬಾಲ್ ಮತ್ತು ರಿಲೇಯಲ್ಲಿ ಉತ್ತಮ ಪ್ರದರ್ಶನ ನೀಡಿ ವಿನ್ನರ್ಸ್ ಆದ ಕರ್ನಾಟಕದ ಕಿಂಗ್ಸ್ ತಂಡಕ್ಕೆ ಜನಾಬ್ ಮಜೀದ್ ಜರ್ವಾನ್ ಅವರು ಚಾಂಪಿಯನ್ ಟ್ರೋಫಿಯನ್ನು ನೀಡಿ ಅಭಿನಂಧಿಸಿದರು. ಕಾರ್ಯಕ್ರಮದ ನೇತೃತ್ವವನ್ನು ವಹಿಸಿದ್ದ ಇಂಡಿಯನ್ ಕಲ್ಚರಲ್ ಸೊಸೈಟಿ ಯು ಎ ಇ ಇದರ ಪ್ರಧಾನ ಕಾರ್ಯದರ್ಶಿಯಾದ ಜನಾಬ್ ಮುನವ್ವರ್ ತಮಿಳುನಾಡು ಕಾರ್ಯಕ್ರಮವನ್ನು ನಿರೂಪಿಸಿದರು ಮತ್ತು ವಂದಿಸಿದರು .

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ದುಬೈನಲ್ಲಿ ಅದ್ದೂರಿಯಾಗಿ ಜರುಗಿದ ಅಂತರಾಷ್ಟ್ರೀಯ ಜಾನಪದ ಉತ್ಸವ – 25

    12/09/2025

    ಜು.24ರಂದು ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

    21/07/2025

    ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ನೇತೃತ್ವದಲ್ಲಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ಧೆಗಳ ಯಶಸ್ವಿ ಆಯೋಜನೆ

    25/12/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d