Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಿಲ್ಲವ ಸಂಘ ಕುವೈತ್ – ಹೊರಾಂಗಣ ವಿಹಾರಕೂಟ
    Uncategorized

    ಬಿಲ್ಲವ ಸಂಘ ಕುವೈತ್ – ಹೊರಾಂಗಣ ವಿಹಾರಕೂಟ

    Updated:16/04/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುವೈತ್: ಬಿಲ್ಲವ ಸಂಘದ ಹೊರಾಂಗಣ ವಿಹಾರಕೂಟವನ್ನು ಶುಕ್ರವಾರದಂದು ಬಹು ಸಂಖ್ಯೆಯಲ್ಲಿ ಬಿಲ್ಲವರೆಲ್ಲರು ಒಂದುಗೂಡಿ ಮಿಶ್ರೆಫ್ ಉದ್ಯಾನವನದಲ್ಲಿ ನಡೆಸಿಕೊಟ್ಟರು. ಹಿತಕರವಾದ ಹವಾಮಾನ ಕಾರ್ಯಕ್ರಮವನ್ನು ಅದ್ಧೂರಿಯಿಂದ ನಡೆಸಲು ಮತ್ತು ಎಲ್ಲಾ ಸದಸ್ಯರು ಅತ್ಯುತ್ಸಾಹದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಲು ಉತ್ತೇಜನವನ್ನು ನೀಡಿತು.

    Click Here

    Call us

    Click Here

    News gulf1111

    ಸಮಾರಂಭವು ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಧ್ಯಕ್ಷರಾದ ಶ್ರೀ ಚಿತ್ರೇಕ್ ಬಂಗೇರರವರು ವಿಶಿಷ್ಟವಾದ ಪರಿಕಲ್ಪನೆಯಾದ ಹಾಲು ಮತ್ತು ಜೇನನ್ನು ಮಿಶ್ರಣ ಮಾಡುವುದರೊಂದಿಗೆ ನೆಡೆಸಿದರು. ಇದು ಸಾಂಪ್ರದಾಯಿಕ ಅವಿಭಕ್ತ ಕುಟುಂಬದ ಸಂಕೇತವಾಗಿದೆ. ಭಗವಂತನಿಗೆ ಹಾಲು-ಜೇನಿನ ಮಿಶ್ರಣವು ತುಂಬಾ ಪ್ರಿಯ. ಅದೇ ರೀತಿ ಜನರು ಹೊಂದಿಕೊಂಡು ಸಾಮರಸ್ಯದಿಂದ ಹಾಲು ಜೇನಿನ ಮಿಶ್ರಣದಂತೆ ಬಾಳಬೇಕೆಂದು ಭಗವಂತನು ಬಯಸುತ್ತಾನೆ ಎನ್ನುವುದೇ ಈ ಪರಿಕಲ್ಪನೆಯೆ ಸಂದೇಶವಾಗಿದೆ.

    ಕ್ರೀಡಾ ಕಾರ್ಯದರ್ಶಿಯಾದ ಶ್ರೀ ಕೃಷ್ಣ ಪೂಜಾರಿಯವರು ರಿಬ್ಬನ್ ಕತ್ತರಿಸುವುದರೊಂದಿಗೆ ಮತ್ತು ಅಧ್ಯಕ್ಷರಾದ ಶ್ರೀ ಚಿತ್ರೇಕ್ ಬಂಗೇರರವರು ತೆಂಗಿನ ಕಾಯಿ ಒಡೆಯುವ ಮೂಲಕ ಕ್ರೀಡೋತ್ಸವವನ್ನು ಚಾಲನೆಗೊಳಿಸಿದರು. ಮಕ್ಕಳಿಗಾಗಿ ಹಾಗೂ ಎಲ್ಲಾ ಹರೆಯದ ಪುರುಷರು ಮತ್ತು ಮಹಿಳೆಯರಿಗಾಗಿ ಹಲವು ಆಟೋಟ, ಕ್ರೀಡೆಗಳನ್ನು ಆಯೋಜಿಸಲಾಗಿತ್ತು.

    ಬಿಲ್ಲವ ಸಂಘ ಕುವೈತ್ ತನ್ನ ಸದಸ್ಯರಿಗಾಗಿ ಕ್ರಿಕೆಟ್ ಪಂದ್ಯಾವಳಿಯನ್ನು ಮಾರ್ಚ್ 13 ರಂದು ಅಬ್ಬಾಸಿಯ ಮೈದಾನದಲ್ಲಿ ನಡೆಸಿದ್ದರು. ಇದರ ವಿಜೇತರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

    Click here

    Click here

    Click here

    Call us

    Call us

    ಕ್ರೀಡಾಕೂಟವು ಬಹುಮಾನ ವಿತರಣೆ, ಅದೃಷ್ಟ ಚೀಟಿ ವಿಜೇತರ ಘೋಷಣೆ ಹಾಗೂ ಧನ್ಯವಾದ ಸಮರ್ಪಣೆಯೊಂದಿಗೆ ಕೊನೆಗೊಂಡಿತು.

    ವರದಿ: ಸುರೇಶ್ ಶ್ಯಾಮ್ ರಾವ್ ನೇರಂಬಳ್ಳಿ.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ

    04/02/2026

    ಡಿಜಿಟಲ್ ಆಪ್ ಆಧಾರಿತ ಆಟೋ ಸಂಚಾರ, ಸಾಧಕ-ಬಾಧಕಗಳನ್ನು ಚರ್ಚಿಸಿ: ಜಿಲ್ಲಾಧಿಕಾರಿ

    03/02/2026

    ಸಾಲಿಗ್ರಾಮದಲ್ಲಿ ಅಯೋಧ್ಯ ಶ್ರೀರಾಮ ಜಪ, ಮುಖ್ಯ ಪೇಟೆಯಲ್ಲೆ ಕುಣಿತ ಭಜನೆ, ಪ್ರಸಾದ ವಿತರಣೆ

    24/01/2026
    Leave A Reply Cancel Reply

    eleven − 4 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.