Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪರಿವರ್ತನ ಕೋಟ: ಉಚಿತ ಮಾನಸಿಕ ಆರೋಗ್ಯ ತಪಾಸಣಿ ಮತ್ತು ಔಷಧ ವಿತರಣಾ ಶಿಬಿರ
    ಊರ್ಮನೆ ಸಮಾಚಾರ

    ಪರಿವರ್ತನ ಕೋಟ: ಉಚಿತ ಮಾನಸಿಕ ಆರೋಗ್ಯ ತಪಾಸಣಿ ಮತ್ತು ಔಷಧ ವಿತರಣಾ ಶಿಬಿರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಪರಿವರ್ತನ ಪುನರ್ ವಸತಿ ಕೇಂದ್ರ ಮತ್ತು ಮನಸ್ಮಿತಾ ಫೌಂಡೇಶನ್, ಕೋಟ ಇವರ ಆಶ್ರಯದಲ್ಲಿ ಕೋಟದ ಪರಿವರ್ತನ ಪುನರ್ ವಸತಿ ಕೇಂದ್ರದಲ್ಲಿ ೧೫ನೇ ಉಚಿತ ಮಾನಸಿಕ ಆರೋಗ್ಯ ತಪಾಸಣಿ ಮತ್ತು ಔಷಧ ವಿತರಣಿ ಶಿಬಿರ ನಡೆಯಿತು.

    Click Here

    Call us

    Click Here

    ಜನತಾ ಫಿಶ್ ಮಿಲ್ ಇದರ ನಿರ್ದೇಶಕರಾದ ರಕ್ಷಿತ್ ಕುಂದರ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾನಸಿಕ ರೋಗವು ಒಂದು ಸಾಮಾಜಿಕ ಕಳಂಕವೆಂದು ಭಾವಿಸದೇ ಮನೋ ವೈದ್ಯರ ಚಿಕಿತ್ಸೆಯನ್ನು ಪಡೆಯುವ ಪ್ರವೃತ್ತಿ ಇಂದು ಜನರಲ್ಲಿ ಹೆಚ್ಚುತ್ತಿದೆ ಹಾಗೂ ಅವರಿಗೂ ಮತ್ತು ಅವರ ಕುಟುಂಬದವರಿಗೂ ಮಾನಸಿಕ ನೆಮ್ಮದಿ ಸಿಗುವಂತಾಗುತ್ತಿದೆ ಹಾಗೆಯೇ ಈ ಪರಿಸರದ ಜನರು ಶಿಬಿರದ ಪ್ರಯೋಜನವನ್ನು ಇನ್ನು ಹೆಚ್ಚು ಪಡೆಯುವಂತಾಗಲಿ ಎಂದು ಹಾರೈಸಿದರು ಹಾಗೂ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಭಾಗವಹಿಸಿದ ಕೆ. ಹರೀಶ್ ಕುಮಾರ್ (ಇಂಜಿನಿಯರ್ ಉಡುಪಿ) ಅವರು ಮಾತನಾಡಿ ಮಾನಸಿಕ ಸಮಸ್ಯೆಗಳನ್ನು ಮುಚ್ಚಿಡದೆ ಆದಷ್ಟು ಶ್ರೀಘ್ರದಲ್ಲಿ ವೈದ್ಯರಿಗೆ ತೋರಿಸಿ ಚಿಕಿತ್ಸೆ ಪಡೆದುಕೊಳ್ಳುವುದು ಉತ್ತಮ ಎಂದು ಅಭಿಪ್ರಾಯ ಪಟ್ಟರು.

    ಪರಿವರ್ತನ ಕೇಂದ್ರದ ವೈದ್ಯಕೀಯ ನಿದೇರ್ಶಕ ಡಾ. ಪ್ರಕಾಶ ಸಿ. ತೋಳರ್ ರವರು ಮಾತನಾಡಿ, ಈ ಶಿಬಿರವನ್ನು ಪ್ರತಿ ತಿಂಗಳು ಆಯೋಜಿಸಲಾಗುತ್ತಿದೆ. ಬಡ ರೋಗಿಗಳು ಔಷಧ ಮುಂದುವರಿಸಲು ಮತ್ತು ಇದರ ಸದುಪಯೋಗವನ್ನು ಪಡೆದುಕೊಳ್ಳಲು ತಿಳಿಸಿದರು.

    ಪರಿವರ್ತನ ಕೇಂದ್ರದ ನಿರ್ದೇಶಕ ಡಾ. ಸತೀಶ ಪೂಜಾರಿ ಅವರು ಪ್ರಾಸ್ತಾವಿಕವಾಕವಾಗಿ ಮಾತನಾಡಿದರು. ಮನಸ್ಮಿತ ಫೌಂಡೇಶನನ ನಿರ್ದೇಶಕರಾದ ಸವಿತಾ. ಪಿ ತೋಳಾರ್, ನೇಹಾ ಎಸ್ ಪೂಜಾರಿ ಇವರು ಉಪಸ್ಥಿತರಿದ್ದರು. ಆಪ್ತ ಸಮಾಲೋಚಕರಾದ ಅನುಷಾ ಶೆಟ್ಟಿ ಸ್ವಾಗತಿಸಿದರು. ಸಂಸ್ಥೆಯ ನಿರ್ದೇಶಕರಾದ ಸವಿತಾ ಪಿ. ತೋಳಾರ್ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026

    ಸಾಲಿಗ್ರಾಮದಲ್ಲಿ ಬೃಹತ್ ಹಿಂದೂ ಸಂಗಮ, ಶೋಭಾಯಾತ್ರೆ

    04/02/2026
    Leave A Reply Cancel Reply

    19 − 7 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.