Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಿಯಾದ್: ಐಎಫ್‌ಎಫ್ ಸ್ನೇಹಕೂಟ
    ಗಲ್ಫ್

    ರಿಯಾದ್: ಐಎಫ್‌ಎಫ್ ಸ್ನೇಹಕೂಟ

    Updated:16/04/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ರಿಯಾದ್:  ಇಂಡಿಯಾ ಫ್ರೆಟರ್ನಿಟಿ ಫೋರಂ ರಿಯಾದ್ ಕರ್ನಾಟಕ ಘಟಕದ ವತಿಯಿಂದ ಬೃಹತ್ ಸಾರ್ವಜನಿಕ ಕಾರ್ಯಕ್ರಮ ಸ್ನೇಹಕೂಟ-2015, ಮಾರ್ಚ್ 26 ರ ಶುಕ್ರವಾರ ರಾತ್ರಿ ಇಲ್ಲಿನ ಅಲ್-ರುಶೇದ್ ರೆಸೋರ್ಟ್‌ನಲ್ಲಿ ನಡೆಯಿತು.

    Click Here

    Call us

    Click Here

    News gulf riyad

    ಈ ಪ್ರಯುಕ್ತ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಐಎಫ್‌ಎಫ್ ರಿಯಾದ್ ಕರ್ನಾಟಕ ಘಟಕದ ಅಧ್ಯಕ್ಷರಾದ ಜ! ಹಾರೀಸ್ ಅಂಗರಗುಂಡಿಯವರು ವಹಿಸಿದ್ಧು, ಐಎಫ್‌ಎಫ್ ರಿಯಾದ್ ರೀಜಿಯನ್ ಅಧ್ಯಕ್ಷರಾದ ಜ! ಇಲ್ಯಾಸ್ ಕೇರಳ ರವರು ಉದ್ಘಾಟನೆಯನ್ನು ನೆರವೇರಿಸಿದರು.

    News gulf riyad1

    ತನ್ನ ಉಧ್ಘಾಟನಾ ಭಾಷಣದಲ್ಲಿ ಐಎಫ್‌ಎಫ್ ನಡೆಸಿಕೊಂಡು ಬರುತ್ತಿರುವ ಸಾಮಾಜಿಕ ಸೇವಾ ಕೆಲಸಗಳ ಬಗೆಗೆ ವಿವರಿಸುತ್ತಾ , ಮುಂದಿನ ದಿನಗಳಲ್ಲಿ ಸಂಘಟನೆಗೆ ಸಾರ್ವಜನಿಕರ ಸಹಕಾರದ ಅಗತ್ಯತೆಯನ್ನು ತಿಳಿಸಿದರು. ಮುಖ್ಯ ಭಾಷಣ ಮಾಡಿದ ಪೊಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಜ!ಅಬ್ದುಲ್ ರಝಾಕ್ ಕೆಮ್ಮಾರ , ಭಾರತ ದೇಶದ ಹಿಂದುಳಿದ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಪೊಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕೈಗೊಳ್ಳುತ್ತಿರುವ ಕೆಲಸ ಕಾರ್ಯಗಳ ಬಗೆಗೆ ವಿವರಿಸುತ್ತಾ, ಈ ಸಮುದಾಯಗಳ ಸಬಲೀಕರಣಕ್ಕಾಗಿ ಏಕತೆಯ ಅಗತ್ಯತೆಯನ್ನು ಸ್ಪಷ್ಟ ಮಾತುಗಳಿಂದ ವಿವರಿಸಿದರು. ಇಂಡಿಯನ್ ಸೊಷಿಯಲ್ ಫಾರಂ ರಿಯಾದ್ ಕರ್ನಾಟಕ ರಾಜ್ಯ ಸಮಿತಿ ಅಧ್ಯಕ್ಷರಾದ ಜ! ಸಮೀರ್ ಎರ್ಮಾಳ್ ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ಧರು.

    Click here

    Click here

    Click here

    Call us

    Call us

    ಐಎಫ್‌ಎಫ್ ರಿಯಾದ್ ಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಜ! ಇಸ್ಮಾಯಿಲ್ ಇನೋಳಿ ಅತಿಥಿಗಳನ್ನು ಸ್ವಾಗತಿಸಿದರು. ಜ! ರವೂಫ್ ಕಳಾಯಿ ಧನ್ಯವಾದಗೈದರು. ಶರೀಫ್ ಕಬಕ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಕರ್ನಾಟಕ ಸಂಘ ಶಾರ್ಜಾ: ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಅಧಿಕಾರ ಸ್ವೀಕಾರ

    01/07/2026

    ದುಬೈನಲ್ಲಿ ಅದ್ದೂರಿಯಾಗಿ ಜರುಗಿದ ಅಂತರಾಷ್ಟ್ರೀಯ ಜಾನಪದ ಉತ್ಸವ – 25

    12/09/2025

    ಜು.24ರಂದು ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

    21/07/2025
    Leave A Reply Cancel Reply

    four × 4 =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ
    • ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ
    • ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಕೆ.ಎಸ್. ಅವರಿಗೆ ಅಭಿನಂದನೆ
    • ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.