Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತ್ರಿಮಧುರ – ಗಾನ – ನೃತ್ಯ – ಅಭಿನಯದ ಸಮ್ಮಿಲನ
    ಊರ್ಮನೆ ಸಮಾಚಾರ

    ತ್ರಿಮಧುರ – ಗಾನ – ನೃತ್ಯ – ಅಭಿನಯದ ಸಮ್ಮಿಲನ

    Updated:18/01/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ತ್ರಿಮಧುರ – ಗಾನ – ನೃತ್ಯ – ಅಭಿನಯದ ಸಮ್ಮಿಲನ – ಸಾಧನ ಕಲಾ ಸಂಗಮ ರಿ, ಕುಂದಾಪುರ ಪ್ರಸ್ತುತಪಡಿಸಿದ ಈ ಕಾರ್ಯಕ್ರಮವು ರೋ| ಲಕ್ಷ್ಮಿ ನರಸಿಂಹ ಕಲಾಮಂದಿರ, ಬೋರ್ಡ ಹ್ಯಸ್ಕೂಲ್, ಕುಂದಾಪುರದಲ್ಲಿ ನಡೆಯಿತು.

    Click Here

    Call us

    Click Here

    ಈ ಕಾರ್ಯಕ್ರಮವನ್ನು ೨೦೧೫- ೨೦೧೬ರ ಸಾಲಿನ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಖ್ಯಾತ ಹಿನ್ನೆಲೆ ಗಾಯಕಿ ಕೆ. ಎಸ್. ಸುರೇಖಾ ಅವರು ಉದ್ಘಾಟಿಸಿ ಮಾತನಾಡಿ ಲಲಿತ ಕಲೆಗಳ ಮೂಲಕ ಯುವ ಪ್ರತಿಭೆಗಳಿಗೆ ಬೆಳಗಲು ಅವಕಾಶ ಮಾಡಿಕೊಡುತ್ತಿರುವ ಸಾಧನ ಕಲಾ ಸಂಗಮವನ್ನು ಅಭಿನಂದಿಸಿದರು. ನಿರಂತರ ಪ್ರಯತ್ನದಿಂದಷ್ಟೆ ಕಲೆಯಲ್ಲಿ ದೊಡ್ಡ ಸಾಧನೆ ಮಾಡಬಹುದು, ಅಂತಃವರಿಗೆ ಮಾರ್ಗದರ್ಶಕರಾಗಲು ಅನುದಿನವು ನಾವಿದ್ದವೆ ಎಂದು ಭರವಸೆ ನೀಡಿದರು.

    ಈ ಸಂದರ್ಭದಲ್ಲಿ ವಿದ್ವಾನ್ ಕೆ. ವಿ. ರಮಣ, ಕುಂದಗನ್ನಡದ ನಟರಾದ ಓಂ ಗುರು, ವಿಜಯ ಹಾಗು ಕ್ಷೇತ್ರ ಸಂಪ್ನಮೂಲ ವ್ಯಕ್ತಿಗಳಾದ ಸದಾನಂದ ಬೈಂದೂರು ಉಪಸ್ಥಿತರಿದ್ದರು. ಸಂಸ್ಥೆಯ ರೂವಾರಿ ನಾರಾಯಣ ಐತಾಳ್ ಸ್ವಾಗತಿಸಿದರು, ಸುಧೀಂದ್ರ ವಂದಿಸಿದರು. ಸಭಾ ಕಾರ್ಯಕ್ರಮದ ನಂತರ ಸಾಧನದ ವಿದ್ಯಾರ್ಥಿಗಳಿಂದ ಭರತನಾಟ್ಯ, ಸುಮಧುರ ಸಂಗೀತ ಲಹರಿ ಹಾಗು ಮಕ್ಕಳ ನಗೆ ನಾಟಕ “ಅಂಧೇರ್ ನಗರ್ – ಚೌಪಟ್ ರಾಜ” ಮೂಡಿ ಬಂತು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಚಾಂಪಿಯನ್‌ಶಿಪ್ ರೆಕಾರ್ಡ್ ಕ್ರಿಯೇಟ್‌ಗೈದ ಮಂಜುನಾಥ ಅವರಿಗೆ ಪ್ರಶಸ್ತಿ ಪ್ರದಾನ

    08/12/2025

    ಕುಂದಾಪುರದ ರಚಿತಾಗೆ ಕರ್ನಾಟಕ 19 ವರ್ಷದೊಳಗಿನ ಮಹಿಳಾ ಏಕದಿನ ಕ್ರಿಕೆಟ್ ಟೂರ್ನಿ ನಾಯಕತ್ವ

    08/12/2025

    ಕುಂದಾಪುರ: ಡಿ.15ರಿಂದ ಅಣಬೆ ಮತ್ತು ಜೇನು ಕೃಷಿ ತರಬೇತಿ

    08/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಚಾಂಪಿಯನ್‌ಶಿಪ್ ರೆಕಾರ್ಡ್ ಕ್ರಿಯೇಟ್‌ಗೈದ ಮಂಜುನಾಥ ಅವರಿಗೆ ಪ್ರಶಸ್ತಿ ಪ್ರದಾನ
    • ಕುಂದಾಪುರದ ರಚಿತಾಗೆ ಕರ್ನಾಟಕ 19 ವರ್ಷದೊಳಗಿನ ಮಹಿಳಾ ಏಕದಿನ ಕ್ರಿಕೆಟ್ ಟೂರ್ನಿ ನಾಯಕತ್ವ
    • ಕುಂದಾಪುರ: ಡಿ.15ರಿಂದ ಅಣಬೆ ಮತ್ತು ಜೇನು ಕೃಷಿ ತರಬೇತಿ
    • ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ವರ್ಷದ ಪರಿನಿರ್ವಾಣ ದಿನ
    • ಸ್ವಚ್ಛತೆ ಎಂಬುವುದು ಮನೆಮನಗಳನ್ನು ತಲುಪಲಿ: ಸಂಸದ ಕೋಟ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d