Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜ 19-20: ಪ್ರೇರಣಾ ಯುವ ವೇದಿಕೆ ನೈಕಂಬ್ಳಿಯ ಪ್ರೇರಣಾ ಪ್ರಣಮ್ಯ 2017
    ವಿಶೇಷ ವರದಿ

    ಜ 19-20: ಪ್ರೇರಣಾ ಯುವ ವೇದಿಕೆ ನೈಕಂಬ್ಳಿಯ ಪ್ರೇರಣಾ ಪ್ರಣಮ್ಯ 2017

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಲೇಖನ
    ಕುಂದಾಪುರ: ಮೂರು ವರ್ಷಗಳ ಹಿಂದೆ ಸಮಾನ ಮನಸ್ಕರೆಲ್ಲರು ಸೇರಿ ಸಾಮಾಜಿಕ ಕಳಕಳಿಯೊಂದಿಗೆ ಹುಟ್ಟುಹಾಕಿದ ಸಂಸ್ಥೆ ಪ್ರೇರಣಾ ಯುವ ವೇದಿಕೆ ನೈಕಂಬ್ಳಿ ಚಿತ್ತೂರು. ಗ್ರಾಮೀಣ ಪ್ರದೇಶದ ಜನರ ಅಗತ್ಯಗಳಿಗೆ ಅನುಗುಣವಾಗಿ ಯಶಸ್ವಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾ ಸುತ್ತಲಿನ ಪರಿಸರದಲ್ಲಿ ಜನಮನ್ನಣೆ ಗಳಿಸಿದ ನಮ್ಮ ಹೆಮ್ಮೆ ಸಂಸ್ಥೆಯದ್ದು.

    Click Here

    Call us

    Click Here

    ಸಂಸ್ಥೆಯ ಕಾರ್ಯಕ್ರಮಗಳು:

    • ಸಾವಯವ ಕೃಷಿಯ ಕುರಿತು ಸಮಗ್ರ ಮಾಹಿತಿ ತೆಂಗು ಮತ್ತು ಅಡಿಕೆ ಬೆಳೆಗಳಿಗೆ ಮಾರಕವಾದ ಕೆಂಪುಮೂತಿಯ ಹುಳಗಳಿಗೆ ಉಚಿತ ಮೋಹಕ ಬಲೆ ವಿತರಣೆ, ಕಿಸಾನ್ ಕಾರ್ಡ್ ನೋಂದಣಿ.
    • ಆಧಾರ್ ಕಾರ್ಡ್ ನೋಂದಣಿ ಮತ್ತು ವಿತರಣೆ.
    • ಉಚಿತ ಹೃದಯ ಸಂಬಂಧಿತ ತಪಾಸಣೆ ಮತ್ತು ಉಚಿತ ವೈದ್ಯಕೀಯ ನೆರವು
    • ಔದ್ಯೋಗಿಕ ಪ್ರಪಂಚದಲ್ಲಿ ಇಂಗ್ಲಿಷ್ ಅಗತ್ಯತೆ ಅರಿತು ಹತ್ತಿರದ ನೈಕಂಬ್ಳಿ ಸರ್ಕಾರಿ ಶಾಲೆಗೆ ಇಂಗ್ಲಿಷ್ ಟೀಚರ್ ನಿಯೋಜಿಸಿ ವೇದಿಕೆ ವತಿಯಿಂದ ಸಂಬಳ ನೀಡುತ್ತಿದ್ದೇವೆ. ಮತ್ತು ಕಂಪೌಂಡ್ ಗೇಟ್, ಶಾಲಾ ಮಕ್ಕಳಿಗೆ ಉಚಿತ ನೋಟ್, ನೀರಿನ ಫಿಲ್ಟರ್, ಐಡಿ ಕಾರ್ಡ್ ವಿತರಣೆ.
    • ಕೃಷಿ ಆರೋಗ್ಯ ಸಮಸ್ಯೆಯಿಂದ ನೊಂದಿರುವ ಶಾರದಾ ಪೂಜಾರ್ತಿಯವರಿಗೆ ಆರ್ಥಿಕ ನೆರವು.
    • ಸ್ವಚ್ಛ ಪರಿಸರ, ಸ್ವಚ್ಛ ಜಾತ್ರೆ, ಕಸ ಮುಕ್ತ ಮಾರಣಕಟ್ಟೆ ಜಾತ್ರೆಯ ಆಶಯದೊಂದಿಗೆ ನಿರಂತರ ಮೂರು ವರ್ಷಗಳಿಂದ ಮೂವತ್ತಕ್ಕೂ ಹೆಚ್ಚು ಜಾಗ್ರತಿ ಬರಹದ ಬ್ಯಾನರ್ ಅಳವಡಿಕೆ, ಐವತ್ತಕ್ಕೂ ಹೆಚ್ಚು ಕಸದ ಬುಟ್ಟಿ ಇರಿಸಿ ಮರುದಿನ ಸ್ವಚ್ಛತಾ ಅಭಿಯಾನ ಮಾಡುತ್ತಿದ್ದೆವೆ.
    • ಕೃಷಿ ಜೀರ್ಣೋದ್ಧಾರದ ನಿರೀಕ್ಷೆಯಲ್ಲಿರುವ ನೈಕಂಬ್ಳಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಪ್ರಥಮ ಬಾರಿಗೆ ಕಾರ್ತಿಕ ದೀಪೋತ್ಸವ ಪ್ರಾರಂಭ, ಶಿವರಾತ್ರಿಯಂದು ಭಜನೆ ಪ್ರಾರಂಭಿಸಲಾಯಿತು.
    • ಇನ್ನು ಹತ್ತು ಹಲವು ಕಾರ್ಯಕ್ರಮ ಆಯೋಜಿಸಿ ಜನರಲ್ಲಿ ಸಾಮರಸ್ಯ ಮೂಡಿಸುವಲ್ಲಿ ನಿರತವಾಗಿದೆ.

    ನಾಲ್ಕನೆಯ ವರ್ಷದ ಸಂಭ್ರಮ – ಪ್ರೇರಣಾ ಪ್ರಣಮ್ಯ 2017ರ ಕಾರ್ಯಕ್ರಮಗಳು

    • ಜನವರಿ 19 ಸಾರ್ವಜನಿಕರಿಗೆ ಮತ್ತು ವಂಡ್ಸೆ ಹೋಬಳಿ ಮಟ್ಟದ ಅಂತರ ಶಾಲಾ ಕೆಸರುಗದ್ದೆ ಕ್ರೀಡೋತ್ಸವ
    • ಜನವರಿ 20 ಬೆಳಿಗ್ಗೆ ಉಚಿತ ನೇತ್ರ ಪರೀಕ್ಷೆ, ಉಚಿತ ನೇತ್ರ ಶಸ್ತ್ರಚಿಕಿತ್ಸೆ , ಉಚಿತ ಲೆನ್ಸ್ ಅಳವಡಿಕೆ, ಉಚಿತ ಕನ್ನಡಕ ವಿತರಣೆ, ನೇತ್ರ ಶಿಬಿರ
    • ಪ್ರೇರಣಾ ಗುರು ಸಮ್ಮಾನ – ಸುಮತಿ ಟೀಚರ್ ಇಪ್ಪತ್ತು ವರ್ಷಗಳ ಹಿಂದೆ ನೈಕಂಬ್ಳಿ ಶಾಲೆಯಲ್ಲಿ ಸೇವೆಸಲ್ಲಿಸಿದ ಪ್ರಥಮ ಶಿಕ್ಷಕಿ.
    • ದಕ್ಷಿಣ ಏಷ್ಯಾ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿ ಚಿನ್ನದ ಪಧಕ ಪಡೆದ ಗುರುರಾಜ್ ಪೂಜಾರಿ ಚಿತ್ತೂರು ಅವರಿಗೆ ಪ್ರೇರಣಾ ಪ್ರತಿಭಾ ಸಮ್ಮಾನ
    • ರಂಗಸ್ಥಳ ರಾಜ ಖ್ಯಾತಿಯ ಐರಬೈಲ್ ಆನಂದ ಶೆಟ್ಟಿಯವರಿಗೆ ಪ್ರೇರಣಾ ಕಲಾ ಸಮ್ಮಾನ
    • ಪ್ರೇರಣಾ ಹಿರಿಯ ನಾಗರಿಕ ಸಮ್ಮಾನ – -ಹಿರಿಯ ಪ್ರಗತಿಪರ ಕೃಷಿಕರಾದ ಶೇಖರ ಶೆಟ್ಟಿ ಕೊಳೂರು ಮತ್ತು ಬಡಿಯಣ್ಣ ಶೆಟ್ಟಿ ಕೆಳಾಮನೆ
    • ಪ್ರೇರಣಾ ಸದಸ್ಯರು ಮತ್ತು ಊರಿನವರಿಂದ ಯಕ್ಷಗಾನ – ರಾಮಾಶ್ವಮೇಧ
    • ಪ್ರೇರಣಾ ಪ್ರೋತ್ಸಾಹಕ ಬಂಧುಗಳ ಉಪಸ್ಥಿತಿಯಲ್ಲಿ ಜನವರಿ ೨೦ಸಂಜೆ ೦೭ರಿಂದ ಸಭಾ ಕಾರ್ಯಕ್ರಮ

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d