Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಜ್ಞಾತವಾಸ ಮುಗಿಸಿ ದಿಲ್ಲಿಗೆ ಮರಳಿದ ರಾಹುಲ್‌ ಗಾಂಧಿ
    ದೇಶ

    ಅಜ್ಞಾತವಾಸ ಮುಗಿಸಿ ದಿಲ್ಲಿಗೆ ಮರಳಿದ ರಾಹುಲ್‌ ಗಾಂಧಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಕಛೇರಿ ವರದಿ

    Click Here

    Call us

    Click Here

    ಹೊಸದಿಲ್ಲಿ: ಕಳೆದ 56 ದಿನಗಳ ಕಣ್ಮರೆಯಾಗಿದ್ದ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್ ಗಾಂಧಿ ಗುರುವಾರ ದಿಲ್ಲಿಗೆ ವಾಪಸಾಗಿದ್ದಾರೆ. ನಿಗೂಡವಾಗಿ ರಜೆಯಲ್ಲಿ ತೆರಳಿದ್ದ ಕಾಂಗ್ರೆಸ್ ರಾಜಕುವರ ಇಂದು ಬ್ಯಾಂಕಾಕ್‌ನಿಂದ ಥಾಯ್‌ ಏರ್‌ವೇಸ್‌ ಮೂಲಕ ಬೆಳಗ್ಗೆ 11.15ಕ್ಕೆ ದಿಲ್ಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿದರು.

    ರಾಹುಲ್ ಅವರನ್ನು ಆಹ್ವಾನಿಸಲು ಕಾಂಗ್ರೆಸ್‌ ಅಧ್ಯಕ್ಷೆಯಾಗಿರುವ ತಾಯಿ ಸೋನಿಯಾ ಗಾಂಧಿ, ಹಾಗೂ ಸಹೋದರಿ ಪ್ರಿಯಾಂಕಾ ಬೆಳಗ್ಗೆ 11 ಗಂಟೆಗೆ ಮೊದಲೇ ರಾಹುಲ್‌ ಗಾಂಧಿಯವರ ತುಘಲಕ್‌ ರಸ್ತೆಯ ನಿವಾಸಕ್ಕೆ ಆಗಮಿಸಿದ್ದರು.

    ಫೆ.23ರಂದು ಆರಂಭವಾದ ಬಜೆಟ್‌ ಅಧಿವೇಶನದ ದಿನವೇ ರಾಹುಲ್‌ ಗಾಂಧಿಯ ರಜೆ ವಿಷಯವನ್ನು ಕಾಂಗ್ರೆಸ್‌ ಘೋಷಿಸಿತ್ತು. ಇದು ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ಜತೆಗೆ ಅವರ ರಜೆ ಪಡೆದ ಸಮಯದ ಬಗ್ಗೆ ಕಾಂಗ್ರೆಸ್ ನಾಯಕರೇ ಅಸಮಾಧಾನ ವ್ಯಕ್ತಪಡಿಸಿದ್ದರು. ಇತ್ತೀಚಿನ ಚುನಾವಣೆಗಳಲ್ಲಿ ಸರಣಿ ಸೋಲು, ಪಕ್ಷದ ಭವಿಷ್ಯದ ಬಗ್ಗೆ ಚಿಂತನೆ ನಡೆಸಲು ಹಾಗೂ ಸದ್ಯದಲ್ಲೇ ನಡೆಯಲಿರುವ ಪಕ್ಷದ ಉನ್ನತ ಮಟ್ಟದ ಸಭೆಗೆ ತಯಾರಿ ನಡೆಸುವ ಸಲುವಾಗಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ರಜೆ ಪಡೆದಿದ್ದರು ಎನ್ನಲಾಗಿದೆ. ರಾಹುಲ್‌ ಗೈರು ಹಾಜರಿ ಪಕ್ಷವನ್ನು ತೀವ್ರ ಮುಜುಗರಕ್ಕೆ ಈಡುಮಾಡಿತ್ತು. ಅವರು ಇರುವ ಸ್ಥಳ ಹಾಗೂ ಯಾವಾಗ ವಾಪಸಾಗುತ್ತಾರೆ ಎಂಬ ಪ್ರಶ್ನೆಗಳಿಗೆ ಪಕ್ಷ ಪ್ರತಿನಿತ್ಯ ಉತ್ತರಿಸಬೇಕಾದಂಥ ಪರಿಸ್ಥಿತಿ ನಿರ್ಮಾಣವಾಗಿತ್ತು. ರಾಹುಲ್‌ ಆಗಮನದಿಂದ ಪಕ್ಷ ಈಗ ನಿರಾಳವಾಗಿದೆ.

    ಚಿತ್ರ: ಇಂಡಿಯನ್ ಎಕ್ಸ್ಪ್ರೆಸ್

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಡಿ.ಎಲ್‌ ಪಡೆಯಲು ಜೂನ್ 1ರಿಂದ ಹೊಸ ಕಾನೂನು, ದಂಡದ ಪ್ರಮಾಣವೂ ಹೆಚ್ಚಳ

    23/05/2024

    2,000 ರೂ. ಮುಖಬೆಲೆಯ ನೋಟ್ ಬ್ಯಾನ್ ಮಾಡಿದ ಆರ್.ಬಿ.ಐ

    19/05/2023

    ದೀಪಾವಳಿ ಗಿಫ್ಟ್ – ಪೆಟ್ರೋಲ್ ರೂ. 5, ಡೀಸೆಲ್ ರೂ.10 ಬೆಲೆಯಲ್ಲಿ ಇಳಿಕೆ

    03/11/2021

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ
    • ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d