Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಂಗಳಯಾನ 2ವರ್ಷ ವಿಳಂಬ
    ವಿಜ್ಞಾನ

    ಮಂಗಳಯಾನ 2ವರ್ಷ ವಿಳಂಬ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಮಂಗಳನ ಅಂಗಳಕ್ಕೆ ಮಾನವನನ್ನು ಕಳುಹಿಸುವ ಉದ್ದೇಶ ಹೊಂದಿರುವ ಮಾರ್ಸ್ ಒನ್ ಏಕಮುಖಿ ಯಾನ ಎರಡು ವರ್ಷ ವಿಳಂಬವಾಗಲಿದೆ. ಮೊದಲ ಮಾನವ ಯಾನ 2024ರ ಬದಲಾಗಿ 2026 ರಲ್ಲಿ ಹೊರಟು ಎಲ್ಲವೂ ಲೆಕ್ಕಾಚಾರದಂತೆ ನಡೆದರೆ 2027ರಲ್ಲಿ ಅಂಗಾರಕನ ಅಂಗಳದಲ್ಲಿ ಕಾಲೂರಲಿದೆ.

    Click Here

    Call us

    Click Here

    ಮಾನವನ ಉಳಿವಿಗೆ ಅನುಕೂಲಕರ ಪರಿಸ್ಥಿತಿ ಇದೆಯೇ ಎಂಬುದನ್ನು ಪರೀಕ್ಷೆಗೆ ಒಳಪಡಿಸಲು 2018ರಲ್ಲಿ ರೊಬಾಟಿಕ್ ಯಾನವನ್ನು ಯೋಜಿಸಲಾಗಿತ್ತು ಆದರೆ ಹಣಕಾಸಿನ ಮುಗ್ಗಟ್ಟಿನಿಂದಾಗಿ ಇದು ಎರಡು ವರ್ಷ ವಿಳಂಬವಾಗಿದೆ. ಈ ಹಿನ್ನೆಲೆಯಲ್ಲಿ ಯಾನದ ಎಲ್ಲಾ ಕಾರ‌್ಯಗಳೂ 2 ವರ್ಷ ಮುಂದಕ್ಕೆ ಹೋಗಿವೆ ಎಂದು ನೆದರ್‌ಲ್ಯಾಂಡ್ ಮೂಲದ ಎನ್‌ಜಿಒ ಮಾರ್ಸ್ ಒನ್ ತಿಳಿಸಿದೆ.

    ಮಂಗಳನೆಡೆಗಿನ ಏಕಮುಖ ಪ್ರಯಾಣಕ್ಕೆ ಭಾರತದ ಮೂವರು ಸೇರಿದಂತೆ ಒಟ್ಟು 100 ಮಂದಿ ಆಯ್ಕೆಯಾಗಿದ್ದು, ಅದರಲ್ಲಿ 24 ಮಂದಿಗೆ ತರಬೇತಿ ನೀಡಲಾಗುವುದು. ಆದರೆ ಕಡೆಯದಾಗಿ ನಾಲ್ಕು ಮಂದಿ ಮಂಗಳನತ್ತ ಪ್ರಯಾಣ ಬೆಳೆಸಲಿದ್ದಾರೆ.

    ಸೆಂಟ್ರಲ್ ಫ್ಲೋರಿಡಾದಲ್ಲಿ ಕಂಪ್ಯೂಟರ್ ಸೈನ್ಸ್ ಅಧ್ಯಯನ ಮಾಡುತ್ತಿರುವ ತರಣ್ಜೀತ್ ಸಿಮಗ್ ಭಾಟಿಯಾ (29), ದುಬೈನಲ್ಲಿ ವಾಸಿಸುತ್ತಿರುವ ರಿತಿಕಾ ಸಿಂಗ್ (29) ಮತ್ತು ಕೇರಳದ ಶಾರದಾ ಪ್ರಸಾದ್ (19) ಮಂಗಳನ ಅಂಗಳಕ್ಕೆ ಹೋಗುವ ಏಕಮುಖ ಪ್ರಯಾಣಕ್ಕೆ ಆಯ್ಕೆಯಾದ 100 ಮಂದಿಯ ಪಟ್ಟಿಯಲ್ಲಿರುವ ಭಾರತೀಯರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಕುವೈತ್ಕನ್ನಡಕೂಟ- 2020ರ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು

    24/02/2020

    ಅಂಗಡಿ ಮುಂದೆ ಮಾಟ ಮಂತ್ರ. ವಿಜ್ಞಾನ ಶಿಕ್ಷಕನ ಮುಂದೆ ನಡೆಯಲಿಲ್ಲ ತಂತ್ರ

    30/04/2015

    ಮೊದಲ ಬಾರಿಗೆ ರುಂಡ ಕಸಿ ಚಿಕಿತ್ಸೆಗೆ ತಯಾರಿ

    16/04/2015

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರಿಯಾಂಶ್ ಶಂಕರ್‌ಗೆ ಚಿನ್ನದ ಪದಕ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d