Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿದ್ಯಾರ್ಥಿಗಳಿಗೆ ಮಾರ್ಕ್ಸ್ ಜೊತೆಯಲ್ಲಿ ಉತ್ತಮ ರಿಮಾರ್ಕ್ಸ್ ಬೇಕು: ವಿಠಲ ನಾಯ್ಕ್
    ಊರ್ಮನೆ ಸಮಾಚಾರ

    ವಿದ್ಯಾರ್ಥಿಗಳಿಗೆ ಮಾರ್ಕ್ಸ್ ಜೊತೆಯಲ್ಲಿ ಉತ್ತಮ ರಿಮಾರ್ಕ್ಸ್ ಬೇಕು: ವಿಠಲ ನಾಯ್ಕ್

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಮಾರ್ಕ್ಸ್ ಒಂದೇ ಮುಖ್ಯವಲ್ಲ ಅದರ ಜೊತೆಯಲ್ಲಿ ರಿಮಾರ್ಕ್ಸ್ ಅಗತ್ಯವಾಗಿದೆ. ಇತ್ತೀಚಿನ ಮಕ್ಕಳು ತಮ್ಮ ತಂದೆ-ತಾಯಿಯಂದಿರ ಮಾತು ಕೇಳುವಷ್ಟು ತಾಳ್ಮೆಯನ್ನು ಕಳೆದುಕೊಂಡಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಗೂ ಹಾಗೂ ಪೋಷಕರಿಗೂ ತಾಳ್ಮೆ ಮುಖ್ಯ. ನಮ್ಮ ಮಕ್ಕಳಿಗೆ ಆಸ್ತಿ ಮಾಡುವುದರಕ್ಕಿಂತ ಮಕ್ಕಳೇ ಆಸ್ತಿ ಎಂದು ಭಾವಿಸಬೇಕು ಎಂದು ವಿಠಲ ನಾಯ್ಕ್ ವಿಟ್ಲ ಹೇಳಿದರು.

    Click Here

    Call us

    Click Here

    ರಾಜರಾಜೇಶ್ವರಿ ಸಭಾಭವನ ಜರುಗಿದ ಸರಕಾರಿ ಪದವಿ ಪೂರ್ವ ಕಾಲೇಜು ಬೈಂದೂರಿನ ಪ್ರೌಡಶಾಲೆ ವಿಭಾದ ಪೋಷಕರ ಸಭೆಯಲ್ಲಿ ವಿಶೇಷ ಉಪನ್ಯಾಸ ನೀಡಿದರು. ಮಕ್ಕಳು ಯಾವುದನ್ನು ಕಲಿಯಬೇಕು, ಯಾವುದನ್ನು ಕೇಳಿಸಿಕೊಳ್ಳಬೇಕು, ಯಾವುದನ್ನು ನೋಡಬೇಕು, ಎನ್ನುವುದು ಮಕ್ಕಳ ಮನಸ್ಸಿನಲ್ಲಿ ಬರಬೇಕು. ಆದರೆ ಮಕ್ಕಳ ಮನಸ್ಸುಗಳು ಇತ್ತೀಚ್ಛಿಗೆ ತತ್ರಜ್ಞಾನಗಳು ಬಂದ ನಂತರ ಸಂಬಂಧಗಳು ಕಡಿಮೆಯಾಗುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಕೇವಲ ಓದು ಓದು ಎಂದು ಹೇಳಿದರೆ, ಮಕ್ಕಳ ಮನಸ್ಸುಗಳು ಕೇವಲ ಓದುದರಲ್ಲಿ ಮಾತ್ರ ಸೀಮಿತವಾಗಿರುತ್ತಾರೆ. ವಿದ್ಯಾರ್ಥಿಗಳಿಗೆ ಓದುದರ ಜೊತೆಯಲ್ಲಿ ಸಾಂಸ್ಕೃತಿಕಗಳಲ್ಲಿ ಭಾಗವಹಿಸುವ ಕಾರ್ಯವನ್ನು ಪೋಷಕರು ಮಾಡಬೇಕು.ಬಹಳ ಮುಖ್ಯವಾಗಿ ಮಕ್ಕಳು ತಮ್ಮ ತಂದೆ-ತಾಯಿಯಂದಿರ ಆರ್ಥಿಕ ಪರಿಸ್ಥೀತಿಗಳನ್ನು ನೋಡಬೇಕು ಎಂದರು.

    ಈ ಸಂದರ್ಭದಲ್ಲಿ ಬೈಂದೂರಿನ ಶಾಸಕರಾದ ಹಾಗೂ ಕರ್ನಾಟಕ ಸಾರಿಗೆ ನಿಮಗದ ನೂತನ ಅಧ್ಯಕ್ಷರಾದ ಕೆ.ಗೋಪಾಲ ಪೂಜಾರಿಯವರಿಗೆ ಸಮ್ಮಾನಿಸಲಾಯಿತು. ಪಾಲಕರಿಗೆ ಮತ್ತು ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದ ವಿಠಲ ನಾಯ್ಕ ವಿಟ್ಲ ಇವರಿಗೂ ಈ ಸಂದರ್ಭದಲ್ಲಿ ಗೌರವಿಸಲಾಯಿತು. ಪ್ರೌಡಶಾಲಾ ವಿಭಾಗದ ಪ್ರಾಂಶುಪಾಲರಾದ ಜ್ಯೋತಿ ಶ್ರೀನಿವಾಸ, ಉಡುಪಿ ಜಿಲ್ಲಾ ಕೆಡಿಪಿ ಸದಸ್ಯರಾದ ಎಸ್. ರಾಜು ಪೂಜಾರಿ, ಶಾಲಾ ಎಸ್.ಡಿ.ಎಮ್.ಸಿ ಸದಸ್ಯಗಳಾದ ನಾಗರಾಜ್ ಗಾಣಿಗ, ಆನಂದ ಶೆಟ್ಟಿ ನಾಕಟ್ಟೆ, ವಸಂತ ಹೆಗ್ಡೆ ಅರೆಶಿರೂರು, ಮಣಿಕಂಠ ದೇವಾಡಿಗ,ಮೊದಲಾದವರು ಉಪಸ್ಥಿತಿದ್ದರು. ಜ್ಯೋತಿ ಶ್ರೀನಿವಾಸ ಸ್ವಾಗತಿಸಿ, ನಾರಾಯಣ ರಾಜು ಇವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದ್ದರು.

    Govt pre-university college byndoor

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು

    06/07/2026

    ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಗ್ರಾಜುಯೇಷನ್ ಡೇ

    06/07/2026

    ಕೋಟ: ಉದ್ಯೋಗ ಸಂಕಲ್ಪ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಕ್ರಮ

    06/07/2026
    Leave A Reply Cancel Reply

    1 + eleven =

    Call us

    Click Here

    Call us

    Call us

    Call us
    Highest Viewed Recently
    • ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಗ್ರಾಜುಯೇಷನ್ ಡೇ
    • ಕೋಟ: ಉದ್ಯೋಗ ಸಂಕಲ್ಪ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಕ್ರಮ
    • ಗಂಗೊಳ್ಳಿ ಎಸ್‌.ವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
    • ಭಾರತೀಯ ಸಂಘಟನೆಗಳ ಒಗ್ಗಟ್ಟು, ಪರಸ್ಪರ ಸಹಕಾರ ಮತ್ತು ಸಮನ್ವಯತೆಯ ಮೂಲಕ ಸಾಂಸ್ಕೃತಿಕ ವೈವಿಧ್ಯತೆಯ ಪ್ರಚಾರ ಸಾಧ್ಯ: ಉಪ ರಾಯಭಾರಿ ಸಂದೀಪ್ ಕುಮಾರ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.