Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಾವುಂದ: ಪುಷ್ಕರಿಣಿ ಪುನರುತ್ಥಾನ ಗುದ್ದಲಿ ಪೂಜೆ
    ಊರ್ಮನೆ ಸಮಾಚಾರ

    ನಾವುಂದ: ಪುಷ್ಕರಿಣಿ ಪುನರುತ್ಥಾನ ಗುದ್ದಲಿ ಪೂಜೆ

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮರವಂತೆ: ನಾವುಂದದ ಬೊಬ್ಬರ್ಯನ ಹಿತ್ಲು ಪದ್ಮಾವತಿ ಅಮ್ಮನವರ ಪುಷ್ಕರಿಣಿಯನ್ನು ಸಣ್ಣ ನೀರಾವರಿ ಇಲಾಖೆಯ ರೂ. ೪೫ ಲಕ್ಷ ಅನುದಾನದಲ್ಲಿ ಪುನರುತ್ಥಾನಗೊಳಿಸುವ ಕಾಮಗಾರಿಗೆ ಶಾಸಕ ಕೆ. ಗೋಪಾಲ ಪೂಜಾರಿ ಭಾನುವಾರ ಗುದ್ದಲಿಪೂಜೆ ನೆರವೇರಿಸಿದರು. ಮಾತನಾಡಿದ ಅವರು ಹಿಂದುಳಿದ ಕ್ಷೇತ್ರ ಎಂಬ ಹಣೆಪಟ್ಟಿ ಪಡೆದಿದ್ದ ಬೈಂದೂರು ವಿಧಾನ ಸಭಾ ಕ್ಷೇತ್ರದಲ್ಲಿ ತಮ್ಮ ನಾಲ್ಕು ಶಾಸಕತ್ವ ಅವಧಿಗಳಲ್ಲಿ ಕಂಡುಕೇಳರಿಯದ ರೀತಿಯಲ್ಲಿ ಅಭಿವೃದ್ಧಿ ಕೆಲಸಗಳು ಆಗಿವೆ. ಪ್ರಸಕ್ತ ಅವಧಿಯ ಉಳಿದೊಂದು ವರ್ಷಾವಧಿಯಲ್ಲೂ ಅದರ ವೇಗ ಇನ್ನಷ್ಟು ಹೆಚ್ಚಲಿದೆ. ಈ ದೇವಸ್ಥಾನದ ಅನ್ಯ ಕೆಲಸಗಳಿಗೂ ಅನುದಾನ ಒದಗಿಸಲಾಗುವುದು. ಮುಂದಿನ ತಿಂಗಳಿನಲ್ಲಿ ನಡೆಯುವ ವಿಧಾನ ಸಭೆಯ ಬಜೆಟ್ ಅಧಿವೇಶನದಲ್ಲಿ ಬೈಂದೂರು ತಾಲೂಕು ಆರಂಭದ ಘೋಷಣೆ ಮಾಡುವಂತೆ ಮುಖ್ಯ ಮಂತ್ರಿಗಳ ಮೇಲೆ ಒತ್ತಡ ತರಲಾಗಿದೆ ಎಂದರು.

    Click Here

    Call us

    Click Here

    ಗ್ರಾಮ ಪಂಚಾಯತ್ ಅಧ್ಯಕ್ಷ ಎನ್. ನರಸಿಂಹ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದವಾಡಿಗ, ತಾಲೂಕು ಪಂಚಾಯತ್ ಸದಸ್ಯರಾದ ಶ್ಯಾಮಲಾ ಕುಂದರ್, ಜಗದೀಶ ಪೂಜಾರಿ, ಗ್ರಾ.ಪಂ ಉಪಾಧ್ಯಕ್ಷೆ ಜಯಂತಿ ಪುತ್ರನ್, ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ನಾರಾಯಣ ಖಾರ್ವಿ, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರವೀಣ್, ಸಹಾಯಕ ಇಂಜಿನಿಯರ್ ಆಲ್ವಿನ್ ಉಪಸ್ಥಿತರಿದ್ದರು. ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಅಶೋಕಕುಮಾರ ಶೆಟ್ಟಿ ಸ್ವಾಗತಿಸಿದರು. ಜತೆ ಕಾರ್ಯದರ್ಶಿ ಆನಂದ ತೋಳಾರ್ ವಂದಿಸಿದರು. ರಾಜ್ಯ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಶಾಸಕರನ್ನು ಸನ್ಮಾನಿಸಲಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಟೇಬಲ್ ಟೆನ್ನಿಸ್‌ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

    22/08/2026

    ಎಲೆಯಲ್ಲಿ ಅನ್ನವನ್ನು ಬಿಟ್ಟರೆ ವ್ಯರ್ಥ, ಹೆಚ್ಚಾಗಿ ತಿಂದರೆ ಅನರ್ಥ: ಶ್ರೀ ರಾಘವೇಶ್ವರ

    22/08/2026

    ಕೋಟ: ಅಡಿಕೆ ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

    22/08/2026
    Leave A Reply Cancel Reply

    5 − 2 =

    Call us

    Click Here

    Call us

    Call us

    Call us
    Highest Viewed Recently
    • ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಟೇಬಲ್ ಟೆನ್ನಿಸ್‌ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
    • ಎಲೆಯಲ್ಲಿ ಅನ್ನವನ್ನು ಬಿಟ್ಟರೆ ವ್ಯರ್ಥ, ಹೆಚ್ಚಾಗಿ ತಿಂದರೆ ಅನರ್ಥ: ಶ್ರೀ ರಾಘವೇಶ್ವರ
    • ಎಂ.ಜಿ.ಎಂ ಸಂಧ್ಯಾ ಕಾಲೇಜು: ವಾಣಿಜ್ಯ ಮತ್ತು ನಿರ್ವಹಣಾ ಕ್ಲಬ್ ಉದ್ಘಾಟನೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ
    • ಕೋಟ: ಅಡಿಕೆ ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು
    • ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಸರಕಾರಿ ಸೇವೆಯಿಂದ ಅಮಾನತು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.