Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರೋಟರಿಯಿಂದ ಜೀವನಾಧಾರವಾಗುವ ನೆರವು ನೀಡುವುದು ಶ್ಲಾಘನೀಯ: ಜಿಲ್ಲಾ ಗವರ್ನರ್ ಡಿ.ಎಸ್ ರವಿ
    ಉಡುಪಿ ಜಿಲ್ಲೆ

    ರೋಟರಿಯಿಂದ ಜೀವನಾಧಾರವಾಗುವ ನೆರವು ನೀಡುವುದು ಶ್ಲಾಘನೀಯ: ಜಿಲ್ಲಾ ಗವರ್ನರ್ ಡಿ.ಎಸ್ ರವಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಉಡುಪಿ: ಒಬ್ಬರಿಗೆ ಒಂದು ದಿನದ ಆಹಾರ ನೀಡಿ ಸಹಾಯ ಮಾಡುವುದಕ್ಕಿಂತ ಆತನ ಜೀವನ ಪರ್ಯಂತ ಸುಖಮಯ ಜೀವನ ನಡೆಸಲು ಸಾಧ್ಯ ವಾಗುವಂತಹ ಅವಕಾಶಗಳನ್ನು ಕಲ್ಪಿಸಿಕೊಡುವ ಮೂಲಕ ಆತನ ಇಡೀ ಸಂಸಾರಕ್ಜೆ ಆಧಾರಸ್ತಂಭವಾಗಿ ನಿಲ್ಲಲು ರೋಟರಿಯಂತಹ ಸೇವಾ ಸಂಸ್ಥೆ ಆಸರೆಯಾಗುತ್ತದೆ ಎಂದು ರೋಟರಿ ಜಿಲ್ಲಾ ಗವರ್ನರ್ ರೊ.ಡಿ.ಎಸ್ ರವಿ ಅಭಿಪ್ರಾಯ ಪಟ್ಟರು. ರೋಟರಿ ಉಡುಪಿ ಮಣಿಪಾಲ ಸಂಸ್ಥೆಗೆ ಜಿಲ್ಲಾ ಗವರ್ನರ್ ರವರ ಅಧಿಕೃತ ಭೇಟಿ ಸಂದರ್ಭದಲ್ಲಿ ಮಣಿಪಾಲದ ರೋಟರಿ ಸಭಾಂಗಣದಲ್ಲಿ ಸುಮಾರು ಇಪ್ಪತ್ತು ಹೊಲಿಗೆ ಮೆಷೀನ್ ಗಳನ್ನು ವಿತರಿಸುತ್ತಾ ಮಹಿಳಾ ಸಬಲೀಕರಣ ಬರೀ ಮಾತಿನಲ್ಲಿ ಉಳಿಯದೆ ಕೃತಿಯಲ್ಲಿ ಕಂಡುಬಂದಿದ್ದು ಮಹಿಳೆ ಹಾಗು ಮಕ್ಕಳ ಏಳಿಗೆಗೆ ಜಾಸ್ತಿ ಪ್ರಾಮುಖ್ಯತೆ ಕೊಡುತ್ತಿರುವ ಸಂಸ್ಥೆಯನ್ನು ಶ್ಲಾಘಿಸಿದರು.

    Click Here

    Call us

    Click Here

    ಈ ಸಂದರ್ಭದಲ್ಲಿ ಪಂಚನಬೆಟ್ಟು ಅಂಗನವಾಡಿಗೆ ಸುಮಾರು ೫೦೦೦೦ ರೂಗಳನ್ನು ಶೌಚಾಲಯ ನಿರ್ಮಾಣಕ್ಕೆ ಹಾಗು ಸುಮಾರು ೨೦೦೦೦ ರೂಗಳ ವೆಚ್ಚದಲ್ಲಿ ಪುಟಾಣಿಗಳಿಗೆ ಶಾಲಾ ಸಮವಸ್ತ್ರ ವಿತರಿಸಲಾಯಿತು. ಸುತ್ತುಮುತ್ತಲಿನ ಇಂಟರ‍್ಯಾಕ್ಟ್ ಮಕ್ಕಳಿಗೆ ೫೦೦೦೦ ರೂಗಳ ವಿದ್ಯಾರ್ಥಿ ವೇತನ, ಸರಕಾರಿ ಆಸ್ಪತ್ರೆಗೆ ಕ್ಷಯರೋಗ ತಪಾಸಣಾ ಸಲಕರಣೆಗಳ ನೀಡಿಕೆ, ರೋಟರಿ ಅಂತರಾಷ್ಟ್ರೀಯ ದತ್ತುನಿಧಿಗೆ ದೊಡ್ಡ ಮೊತ್ತದ ದೇಣಿಗೆ ಹೀಗೆ ಹತ್ತಿ ಹಲವು ಜನಹಿತ ಕಾರ್ಯಗಳನ್ನು ಹಮ್ಮಿಕೊಂಡಿತ್ತು.

    ರಾಷ್ಟ್ರೀಯ ಮಟ್ಟದ ವಾಲಿಬಾಲ್ ಆಟದಲ್ಲಿ ರಜತ ಪದಕ ಪಡೆದ ಆನೆಟ್ ಪ್ರಜ್ಞಾ ಕೊಡವೂರು ಇವರನ್ನು ಅಭಿನಂದಿಸಲಾಯಿತು. ಸಹಾಯಕ ಗವರ್ನರ್ ರೊ. ಸುಬ್ರಹ್ಮಣ್ಯ ಬಾಸ್ರಿ ಕ್ಲಬ್ ನ ಮುಖವಾಣಿ ಕಾಂಚ್ ನ್ನು ಬಿಡುಗಡೆಗೊಳಿಸಿದರು.ರೋಟರಿ ಉಡುಪಿ ಮಣಿಪಾಲದ ಅಧ್ಯಕ್ಷ ರೊ.ಶ್ರೀಕಾಂತ್ ಪ್ರಭು ಸ್ವಾಗತಿಸಿ ,ಕಾರ್ಯದರ್ಶಿ ರೊ.ಬಾಲಕೃಷ್ಣ ಮಡ್ಡೋಡಿ ಕ್ಲಬ್ ನ ಸಾಧನೆಗಳ ಪರಿಚಯ ಮಾಡಿಕೊಟ್ಟರು.ರೊ.ಜಯ್ ರಾಜ್ ಶೆಟ್ಟಿ ವಂದಿಸಿದರು.ರೊ. ಶುಭಾ ರಾವ್ ಕಾರ್ಯಕ್ರಮ ನಿರೂಪಿಸಿದರು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026

    ಕೆಎಂಡಿಸಿ ಸಾಲ: ಒಟಿಎಸ್ ಮೂಲಕ ಬಡ್ಡಿ ಮನ್ನಾ

    20/05/2026

    ಪ್ರಾಕೃತಿಕ ವಿಕೋಪಗಳನ್ನು ನಿರಾಯಾಸವಾಗಿ ನಿಭಾಯಿಸಲು ಮುಂದಾಗಿ: ಜಿಲ್ಲಾಧಿಕಾರಿ ಸೂಚನೆ

    20/05/2026
    Leave A Reply Cancel Reply

    13 + five =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.