Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೆಂಗಳೂರು ಬಿಲ್ಲವ ಸಂಘ ಮಹಿಳಾ ದಿನಾಚರಣೆ
    ರಾಜ್ಯ

    ಬೆಂಗಳೂರು ಬಿಲ್ಲವ ಸಂಘ ಮಹಿಳಾ ದಿನಾಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಬೈಂದೂರು: ಬಿಲ್ಲವ ಅಸೋಸಿಯೇಶನ್‌ ಬೆಂಗಳೂರು ಇದರ ಬನ್ನೇರುಘಟ್ಟ ರಸ್ತೆಯಲ್ಲಿರುವ ಬಿಲ್ಲವ ಭವನದಲ್ಲಿ ಆಯೋಜಿಸಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಮಹಿಳಾ ದಿನಾಚರಣೆಯನ್ನು ಬೆಂಗಳೂರು ಮಹಾನಗರ ಪಾಲಿಕೆಯ ಮಹಾಪೌರರಾದ ಜಿ. ಪದ್ಮಾವತಿ ಉದ್ಘಾಟಿಸಿದರು.

    Click Here

    Call us

    Click Here

    ಈ ಸಂದರ್ಭ ಅವರು ಮಾತನಾಡಿ, ಮಹಿಳೆಯರ ಸಶಕ್ತೀಕರಣವನ್ನು ಮುಂದುವರಿಸಿಕೊಂಡು ಹೋಗಬೇಕಾದ ಅಗತ್ಯವನ್ನು ತಿಳಿಸಿದರು. ಮಹಿಳೆಯರ ಶಕ್ತಿ ಅವರಿಗೆ ಅಧಿಕಾರ ಕೊಟ್ಟಾಗಲೇ ತಿಳಿಯುವುದು. ಮಹಿಳೆ ಯರು ಸಹನಾಶೀಲರು, ಬದ್ಧತೆ ಇರುವ ಶ್ರಮಜೀವಿಗಳು ಎಂದರು. ಬಿಲ್ಲವ ಅಸೋಸಿಯೇಶನ್‌ನ ಅಧ್ಯಕ್ಷ ಎಂ. ವೇದಕುಮಾರ್‌ ಅವರು ಸ್ವಾಗತಿಸಿ ಮಾತನಾಡಿ, ಬಿಲ್ಲವ ಮಹಿಳಾ ಘಟಕದೊಂದಿಗೆ ಬಿಲ್ಲವ ಅಸೋಸಿಯೇಶನ್‌ನ ಕಾರ್ಯ ಚಟುವಟಿಕೆ ಬಗ್ಗೆ ತಿಳಿಸಿದರು.ಬನ್ನೇರುಘಟ್ಟ ರಸ್ತೆಯಲ್ಲಿರುವ ಜೆ.ಡಿ. ಮರ ಜಂಕ್ಷನ್‌ಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರನ್ನಿಡುವಂತೆ ಮಾಡಿದ ಮನವಿಗೆ ಮಹಾ ಪೌರರು ಪೂರಕವಾಗಿ ಸ್ಪಂದಿಸಿದರು.

    ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಸತೀಶ್‌ ರೆಡ್ಡಿ ಅವರು ಬಿಲ್ಲವ ಮಹಿಳೆಯರು ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿ ಸಾಮಾ ಜಿಕ ಜವಾಬ್ದಾರಿ ನಿಭಾಯಿಸುತ್ತಿರುವು ದನ್ನು ಶ್ಲಾಘಿಸಿದರು.

    ಅರೆಕೆರೆ ವಾರ್ಡಿನ ಪಾಲಿಕೆ ಸದಸ್ಯರಾದ ಭಾಗ್ಯಲಕ್ಷ್ಮೀ ಮುರಳಿ, ಸಂಘದ ಹಿರಿಯ ಉಪಾಧ್ಯಕ್ಷ ಎಂ. ರಮೇಶ್‌ ಬಂಗೇರ, ಉಪಾಧ್ಯಕ್ಷ ಕೇಶವ ಪೂಜಾರಿ, ಪ್ರಧಾನ ಕಾರ್ಯದರ್ಶಿ ಭಾಸ್ಕರ ಪೂಜಾರಿ ಜತೆ ಕಾರ್ಯದರ್ಶಿ ರಾಜೇಶ್‌ ಕುಮಾರ್‌, ಖಜಾಂಚಿ ಮಾಚ ಬಿಲ್ಲವ, ಸಂಘಟನಾ ಕಾರ್ಯದರ್ಶಿ ಉದಯ ಕುಮಾರ್‌, ಮಹಿಳಾ ಘಟಕದ ಅಧ್ಯಕ್ಷೆ ರತ್ನಾಜಯರಾಮ್‌, ನಳಿನಾಕ್ಷಿ ಸಣ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.

    ಸಂದರ್ಭ ಬಿಲ್ಲವ ಮಹಿಳಾ ಘಟಕ ದಲ್ಲಿ ಉತ್ತಮ ಸೇವೆ ಸಲ್ಲಿಸಿದ ಭವಾನಿ ನಾರಾಯಣ್‌, ವೀಣಾ ವಿಶ್ವನಾಥ ಮತ್ತು ಪೂರ್ಣಿಮಾ ಬಾಬು ಅವರನ್ನು ಸಮ್ಮಾನಿಸಲಾಯಿತು. ರಂಜಿತಾ ಮತ್ತು ಶಾವಿಲಿ ಕಾರ್ಯ ಕ್ರಮ ನಿರ್ವಹಿಸಿದರು. ಜಲಜಾ ಶೇಖರ್‌ ವಂದಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಆತಿಥ್ಯ ನೀಡುವುದರಲ್ಲಿ ಬಂಟ ಸಮುದಾಯ ಪ್ರಸಿದ್ಧಿ: ಬೆಳಗಾವಿ ಬಂಟರ ಭವನ ಉದ್ಘಾಟಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

    15/06/2025

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ

    08/04/2025
    Leave A Reply Cancel Reply

    5 × 4 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.