Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಟೋ ರಿಕ್ಷಾ ಮತ್ತು ವಾಹನ ಚಾಲಕರ ಸಂಘ (ಸಿಐಟಿಯು): ವಿದ್ಯಾರ್ಥಿ ವೇತನ ವಿತರಣೆ
    ಕುಂದಾಪುರ

    ಆಟೋ ರಿಕ್ಷಾ ಮತ್ತು ವಾಹನ ಚಾಲಕರ ಸಂಘ (ಸಿಐಟಿಯು): ವಿದ್ಯಾರ್ಥಿ ವೇತನ ವಿತರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ತಾಲೂಕು ಆಟೋ ರಿಕ್ಷಾ ಮತ್ತು ವಾಹನ ಚಾಲಕರ ಸಂಘ (ಸಿಐಟಿಯು) ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಕಾರ್ಮಿಕರ ಭವನದಲ್ಲಿ ನಡೆಯಿತು.

    Click Here

    Call us

    Click Here

    ಕುಂದಾಪುರ ಪೋಲಿಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ನಾಸೀರ್ ಹುಸೇನ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿ, ಇಂದು ಚಾಲಕರ ಮಕ್ಕಳು ತಮ್ಮಂತೆ ಚಾಲಕರಾಗಬೇಕೆಂದು ಯಾವ ತಣದೆಯು ಆಸೆ ಪಡೋದಿಲ್ಲ ಆದರೆ ಉನ್ನತ ಹುದ್ದೆಯಲ್ಲಿರುವ ತಂದೆ ತಾಯಿಯರು ತಮ್ಮ ಮಕ್ಕಳು ತಮ್ಮಂತೆ ಉನ್ನತ ಹುದ್ದೆಗೇರ ಬೇಕು ಎಂದು ಆಶೆ ಪಡುತ್ತಾರೆ.ಹಾಗಾಗಿ ಚಾಲಕರ ಮಕ್ಕಳಾದ ನೀವು ಒಳ್ಳೆಯ ವಿದ್ಯಾಭ್ಯಾಸ ಕಲಿತು ಮುಂದೆ ಒಳ್ಳೆಯ ಉದ್ಯೋಗದಲ್ಲಿ ಕೂರುವಂತಾರಗಬೇಕು ಮತ್ತು ಕ್ರೀಡೆಗಳಲ್ಲೂ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

    ಕೆ.ಲಕ್ಷಮಣ ಬರೇಕಟ್ಟು ಅಧ್ಯಕ್ಷತೆ ವಹಿಸಿದ್ದರು. ಸಮುದಾಯ ಕುಂದಾಪುರ ಅಧ್ಯಕ್ಷ ಉದಯ ಗಾಂವ್ಕರ್, ಸಂಘ ಗೌರವಾಧ್ಯಕ್ಷ ಎಚ್.ಕರುಣಕರ, ಸಲಹೆಗಾರ ಚಂದ್ರ ವಿ., ವಿದ್ಯಾರ್ಥಿ ವೇತನ ಸಮಿತಿಯ ಸಂಚಾಲಕ ಮಲ್ಲಿಕಾರ್ಜುನ ಶೆಟ್ಟಿಗಾರ್, ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ ವಿ., ಶೇಖರ ವಿ. ದೋಣಿಮ ಉಪಸ್ಥಿತರಿದ್ದರು. ರವಿ ವಿ.ಎಂ. ಸ್ವಾಗತಿಸಿದರು, ರಾಘವೇಂದ್ರ ನಿರೂಪಿಸಿ, ಕೋಶಾಧಿಕಾರಿ ಸಂತೋಷ ಕಲ್ಲಾಗರ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಟೇಬಲ್ ಟೆನ್ನಿಸ್‌ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

    22/08/2026

    ಎಲೆಯಲ್ಲಿ ಅನ್ನವನ್ನು ಬಿಟ್ಟರೆ ವ್ಯರ್ಥ, ಹೆಚ್ಚಾಗಿ ತಿಂದರೆ ಅನರ್ಥ: ಶ್ರೀ ರಾಘವೇಶ್ವರ

    22/08/2026

    ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಸರಕಾರಿ ಸೇವೆಯಿಂದ ಅಮಾನತು

    21/08/2026
    Leave A Reply Cancel Reply

    three × 3 =

    Call us

    Click Here

    Call us

    Call us

    Call us
    Highest Viewed Recently
    • ವಿದ್ಯಾರ್ಥಿಗಳನ್ನು ಶ್ರುತಿ ಬದ್ಧಗೊಳಿಸುವುದೇ ಶಿಕ್ಷಣದ ಮುಖ್ಯ ಉದ್ದೇಶ: ಡಾ. ಆಳ್ವ ಅಭಿಮತ
    • ಕಾಲೇಜಿನಲ್ಲಿ ವಿದ್ಯಾರ್ಥಿಗಳು ಸಮಯ ಮತ್ತು ಶಿಸ್ತನ್ನು ಪಾಲನೆ ಮಾಡಬೇಕು: ಕವಿತಾ ಎಂ.ಸಿ
    • ಉಡುಪಿ: ಕಲಾವಿದರಿಂದ ಅರ್ಜಿ ಆಹ್ವಾನ
    • ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಡಿಸಿಸಿ ಬ್ಯಾಂಕ್‌ ಪ್ರಶಸ್ತಿ ಪ್ರದಾನ
    • ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಟೇಬಲ್ ಟೆನ್ನಿಸ್‌ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.