Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕರಾವಳಿ ಜನರ ಅನಕೂಲಕ್ಕಾಗಿ ಹವಾನಿಯಂತ್ರಿತ ಬಸ್ಸು ಸೇವೆ: ಗೋಪಾಲ ಪೂಜಾರಿ
    ಊರ್ಮನೆ ಸಮಾಚಾರ

    ಕರಾವಳಿ ಜನರ ಅನಕೂಲಕ್ಕಾಗಿ ಹವಾನಿಯಂತ್ರಿತ ಬಸ್ಸು ಸೇವೆ: ಗೋಪಾಲ ಪೂಜಾರಿ

    Updated:27/03/2017No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ : ಕರಾವಳಿ ಭಾಗದಿಂದ ಪ್ರತಿನಿತ್ಯ ಬೆಂಗಳೂರಿಗೆ ತೆರಳುವ ನೂರಾರು ಜನರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಗಂಗೊಳ್ಳಿ-ಬೆಂಗಳೂರು ನಡುವೆ ಸ್ಕ್ಯಾನಿಯಾ ಹವಾನಿಯಂತ್ರಿತ ಬಸ್ ಸೇವೆ ಆರಂಭಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ, ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಗಂಗೊಳ್ಳಿ-ಬೆಂಗಳೂರು ನಡುವೆ ಆರಂಭಿಸಿದ ನೂತನ ಸ್ಕ್ಯಾನಿಯಾ ಬಸ್ಸುಗಳಿಗೆ ಗಂಗೊಳ್ಳಿಯ ರಥಬೀದಿ ವಠಾರದಲ್ಲಿ ಚಾಲನೆ ನೀಡಿ ಮಾತನಾಡಿದರು.

    ಬೈಂದೂರು-ಬೆಂಗಳೂರು ಮತ್ತು ಗಂಗೊಳ್ಳಿ-ಬೆಂಗಳೂರು ನಡುವೆ ಪ್ರತಿನಿತ್ಯ ಈ ಬಸ್ಸುಗಳು ಸಂಚಾರ ನಡೆಸಲಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಬಸ್ಸುಗಳನ್ನು ಈ ಮಾರ್ಗದಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳಿಂದ ಆರಂಭಿಸಲು ಚಿಂತನೆ ನಡೆಸಲಾಗಿದೆ. ಪ್ರಯಾಣಿಕರ ಅಗತ್ಯತೆ ಹಾಗೂ ನಾಗರಿಕರ ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡು ಐಶರಾಮಿ ಬಸ್ಸುಗಳನ್ನು ಓಡಿಸಲು ಸರಕಾರ ಬದ್ಧವಾಗಿದೆ ಎಂದರು.

    ಗಂಗೊಳ್ಳಿ-ಕುಂದಾಪುರ ನಡುವೆ ಮಂಜೂರಾಗಿರುವ ಎರಡು ಸರಕಾರಿ ಬಸ್ಸುಗಳನ್ನು ಓಡಿಸಲು ಕ್ರಮಕೈಗೊಳ್ಳಲಾಗಿದೆ. ಗ್ರಾಮೀಣ ಪ್ರದೇಶಗಳ ಸಂಪರ್ಕಕ್ಕೆ ಅನುಕೂಲವಾಗುವಂತೆ ಮಿನಿ ಬಸ್ಸುಗಳನ್ನು ಪ್ರಾರಂಭಿಸಲು ಕ್ರಮಕೈಗೊಳ್ಳಲಾಗಿದ್ದು, ಮಿನಿ ಬಸ್ ಬಂದ ಬಳಿಕ ಗಂಗೊಳ್ಳಿ-ಕುಂದಾಪುರ ಹಾಗೂ ಇನ್ನಿತರ ಅವಶ್ಯಕ ಇರುವ ಕಡೆಗಳಿಗೆ ಸರ್ಕಾರಿ ಬಸ್ ಸಂಚಾರ ಆರಂಭಿಸಲು ಸಂಬಂಧಪಟ್ಟ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸರ್ಕಾರಿ ಬಸ್ ವೇಳಾಪಟ್ಟಿ ಬದಲಾವಣೆ ಹಾಗೂ ಖಾಸಗಿ ಬಸ್ಸುಗಳಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಕ್ರಮಕೈಗೊಳ್ಳುವಂತೆ ಅವರು ಈ ಸಂದರ್ಭದಲ್ಲಿ ಸೂಚನೆ ನೀಡಿದರು.

    ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ವಿವೇಕಾನಂದ ಹೆಗಡೆ, ವಿಭಾಗೀಯ ಸಂಚಲನಾಧಿಕಾರಿ ಜೈಶಾಂತ್ ಕುಮಾರ್, ಜಿಲ್ಲಾ ಕೆಡಿಪಿ ಸದಸ್ಯ ರಾಜು ಪೂಜಾರಿ, ತಾಪಂ ಸದಸ್ಯರಾದ ಸುರೇಂದ್ರ ಖಾರ್ವಿ ಗಂಗೊಳ್ಳಿ, ರಾಜು ದೇವಾಡಿಗ, ಕುಂದಾಪುರ ಘಟಕ ವ್ಯವಸ್ಥಾಪಕ ತಾರಾನಾಥ, ಕೆಎಸ್‌ಆರ್‌ಟಿಸಿ ಅಧಿಕಾರಿಗಳಾದ ಮಂಜುನಾಥ, ಉದಯ ಶೆಟ್ಟಿ, ಪತ್ರಕರ್ತ ಬಿ.ರಾಘವೇಂದ್ರ ಪೈ, ತ್ರಾಸಿ ಗ್ರಾಪಂ ಅಧ್ಯಕ್ಷ ವೆಂಕಟ ಪೂಜಾರಿ, ಗಂಗೊಳ್ಳಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ದುರ್ಗರಾಜ್ ಪೂಜಾರಿ, ಗಂಗೊಳ್ಳಿ ಗ್ರಾಪಂ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    three × 1 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.