ಬೈಂದೂರಿನಿಂದ ಕೊಲ್ಲೂರು ಶಿವಮೊಗ್ಗ ಮಾರ್ಗದ ಬೆಂಗಳೂರು ಬಸ್ಸು ಸೇವೆಗೆ ಚಾಲನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರಿಂದ ಬೆಂಗಳೂರಿಗೆ ಸಂಚರಿಸಲಿರುವ ನೂತನ ಕೆಎಸ್‌ಆರ್‌ಟಿಸಿ ಬಸ್ ಸೇವೆಗೆ ಕೆಎಸ್‌ಆರ್‌ಟಿಸಿ ಕುಂದಾಪುರ ಘಟಕ ವ್ಯವಸ್ಥಾಪಕ ತಾರನಾಥ್ ಚಾಲನೆ ನೀಡಿದರು.

Call us

Click Here

ಈ ಸಂದರ್ಭದಲ್ಲಿ ಜಿಲ್ಲಾ ಕೆಡಿಪಿ ಸದಸ್ಯ ಎಸ್. ರಾಜು ಪೂಜಾರಿ, ತಾಲೂಕು ಪಂಚಾಯತ್ ಸದಸ್ಯ ಜಗದೀಶ ದೇವಾಡಿಗ, ಗ್ರಾ.ಪಂ ಸದಸ್ಯರುಗಳಾದ ಮಾಣಿಕ್ಯ ಹೋಬಳಿದಾರ್, ಬೈಂದೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ನಾಗರಾಜ ಗಾಣಿಗ, ಬೈಂದೂರು ನಾಗರಿಕ ವೇದಿಕೆಯ ಅಧ್ಯಕ್ಷ ಜಗದೀಶ ಪಟವಾಲ್, ರವೀಂದ್ರ ಶ್ಯಾನುಭೋಗ್, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕೆ.ವಿ, ನರಸಿಂಹ ಹಳಗೇರಿ, ವಿಠ್ಠಲ್ ಮಯ್ಯಾಡಿ, ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು. ನೂತನ ಬಸ್ಸು ರಾತ್ರಿ 8 ಗಂಟೆಗೆ ಬೈಂದೂರು ಕೊಲ್ಲೂರು, ಹೊಸನಗರ, ಶಿವಮೊಗ್ಗ ಮಾರ್ಗವಾಗಿ ಬೆಂಗಳೂರಿಗೆ ತೆರಳಲಿದೆ.

Leave a Reply