Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಂಡರ್‌ಪಾಸ್‌ ನಿರ್ಮಾಣಕ್ಕೆ ನಾವುಂದ ಗ್ರಾಮಸಭೆಯಲ್ಲಿ ಪರ-ವಿರೋಧ ಚರ್ಚೆ
    ಊರ್ಮನೆ ಸಮಾಚಾರ

    ಅಂಡರ್‌ಪಾಸ್‌ ನಿರ್ಮಾಣಕ್ಕೆ ನಾವುಂದ ಗ್ರಾಮಸಭೆಯಲ್ಲಿ ಪರ-ವಿರೋಧ ಚರ್ಚೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಬೈಂದೂರು: ನಾವುಂದ ಪಂಚಾಯತ್‌ ಗ್ರಾಮಸಭೆ ಗ್ರಾ.ಪಂ ಅಧ್ಯಕ್ಷ ನರಸಿಂಹ ದೇವಾಡಿಗ ಅಧ್ಯಕ್ಷತೆಯಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ನಾವುಂದ ಅಂಡರ್‌ಪಾಸ್‌ ಪರ ಮತ್ತು ವಿರೋಧದಿಂದ ಸಾಕಷ್ಟು ಗೊಂದಲ ಉಂಟಾಯಿತು.ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಉಪನಿರೀಕ್ಷಕ ಬಿರ್ತಿರಾಜ್‌ 1 ಎಕರೆಗೆ 400 ಗಿಡಗಳನ್ನು ಅರಣ್ಯ ಇಲಾಖೆಯಿಂದ ನೀಡುವುದಾಗಿ ತಿಳಿಸಿದರು.

    Click Here

    Call us

    Click Here

    ನಾವುಂದದಲ್ಲಿ ಡಿಪೋ ಮಾಡ ಬೇಕೆಂದು ಸಾರ್ವಜನಿಕರು ಆಗ್ರಹಿಸಿ ದರು. ಕಾರ್ಯಕ್ರಮದಲ್ಲಿ ಅರೆಹೊಳೆ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ| ಹೇಮಲತಾ ಸಮಯೋಚಿತವಾಗಿ ಮಾತನಾಡಿದರು.ಮತ್ತು ನೋಡೆಲ್‌ ಅಧಿಕಾರಿ ಇಬ್ರಾಹಿಂ ಅವರು ಪ್ರಶ್ನೆಗಳಿಗೆ ಉತ್ತರಿಸಿದರು.ಗ್ರಾ.ಪಂ. ಅಧ್ಯಕ್ಷ ನರಸಿಂಹ ದೇವಾಡಿಗ, ಉಪಾಧ್ಯಕ್ಷೆ ಜಯಂತಿ.ಡಿ, ತಾ.ಪಂ. ಸದಸ್ಯರಾದ ಮಹೇಂದ್ರ ಪೂಜಾರಿ, ಜಗದೀಶ ಪೂಜಾರಿ, ಪಶು ವೈದ್ಯ ಅರುಣ ಕುಮಾರ್‌, ಪಂ. ಸದಸ್ಯರು ಉಪಸ್ಥಿತರಿದ್ದರು. ಪಿಡಿಒ ಸ್ವಾಗತಿಸಿ, ರಾಜು ಪೂಜಾರಿ ವಂದಿಸಿದರು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ

    21/08/2026

    56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ

    20/08/2026

    ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ

    20/08/2026
    Leave A Reply Cancel Reply

    eighteen + 10 =

    Call us

    Click Here

    Call us

    Call us

    Call us
    Highest Viewed Recently
    • ಹಿಂದುಳಿದ ವರ್ಗದವರ ಏಳಿಗೆಗೆ ಧ್ವನಿಯಾದವರು ದಿ. ದೇವರಾಜ ಅರಸು: ಎಂ.ಎ. ಗಫೂರ್
    • ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ
    • 56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ
    • ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ
    • ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.