ಸನ್‌ರೈಸ್ ಪ್ರೊಡಕ್ಷನ್‌ನ ‘ಯಾರೇ ನೀನು’ ಆಲ್ಬಂ ಸಾಂಗ್ ಬಿಡುಗಡೆ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕ್ರೀಯಾಶೀಲ ವ್ಯಕ್ತಿತ್ವದ ಯುವಕರ ತಂಡದಿಂದ ಉತ್ತಮ ಕಾರ್ಯಗಳು ಕೈಗೂಡಲಿದೆ. ಮಾಡುವ ಕೆಲಸದಲ್ಲಿ ಶ್ರದ್ಧೆ ಹಾಗೂ ವಿಶ್ವಾಸವಿದ್ದರೆ ಯಶಸ್ಸು ಸದಾ ಹಿಂಬಾಲಿಸಲಿದೆ ಎಂದು ಕುಂದಾಪುರ ಎಜುಕೇಶನ್ ಸೊಸೈಟಿ ಅಧ್ಯಕ್ಷ ಬಿ. ಎಂ. ಸುಕುಮಾರ್ ಶೆಟ್ಟಿ ಹೇಳಿದರು. ಅವರು ವಂಡ್ಸೆಯ ನಿವಾಸದಲ್ಲಿ ಯುವ ಪ್ರತಿಭೆಗಳಾದ ರವೀಂದ್ರ ಶ್ರೀಯಾನ್ ನಿರ್ದೇಶಿಸಿ ಹಾಡಿರುವ, ದಿವ್ಯಾಧರ ಶೆಟ್ಟಿ ಕೆರಾಡಿ ಸಾಹಿತ್ಯ ನೀಡಿರುವ ’ಯಾರೇ ನೀನು’ ಆಲ್ಬಂ ಸಾಂಗ್ ಬಿಡುಗಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

Call us

Click Here

Click here

Click Here

Call us

Visit Now

Click here

ಬೈಂದೂರು ಬಿಜೆಪಿ ಕ್ಷೇತ್ರಾಧ್ಯಕ್ಷ ಸದಾನಂದ ಉಪ್ಪಿನಕುದ್ರು ಸಾಂಗ್ ಅಪ್ಲೋಡ್ ಮಾಡಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಸದಾನಂದ ಬಳ್ಕೂರು, ಶರತ್ ಶೆಟ್ಟಿ ಉಪ್ಪುಂದ, ರಾಘವೇಂದ್ರ ನೆಂಪು, ರವಿ ಗಾಣಿಗ, ಸುಹಾಸ್ ಶೆಟ್ಟಿ ಹಾಡಿನಲ್ಲಿ ನಟಿಸಿರುವ ರಾಘುವೇಂದ್ರ ಹುಲಿಕಲ್, ನಿಧಿ ಶೆಣೈ, ಧೀರಜ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು. ಪ್ರದೀಪ್ ಶೆಟ್ಟಿ ಬೆಳ್ಳಾಲ ಕಾರ್ಯಕ್ರಮ ನಿರೂಪಿಸಿದರು.

ಸನ್‌ರೈಸ್ ಪ್ರೊಡಕ್ಷನ್ ಸಂಸ್ಥೆಯಿಂದ ನಿರ್ಮಾಣಗೊಂಡಿರುವ ‘ಯಾರೇ ನೀನು’ ಆಲ್ಬಂ ಸಾಂಗ್‌ನ್ನು ರವೀಂದ್ರ ಶ್ರೀಯಾನ್ ತಲ್ಲೂರು ನಿರ್ದೇಶಿಸಿ, ಸ್ವತಃ ಹಾಡಿದ್ದು, ಉಪನ್ಯಾಸಕ ದಿವ್ಯಾಧರ ಶೆಟ್ಟಿ ಕೆರಾಡಿ ಸಾಹಿತ್ಯ ನೀಡಿದ್ದಾರೆ. ಆರು ನಿಮಿಷಗಳ ಆಲ್ಬಂ ಸಾಂಗ್ ಕುಂದಾಪುರ ಪರಿಸರದಲ್ಲಿಯೇ ಚಿತ್ರೀಕರಣಗೊಂಡಿದ್ದು, ಬಿಡುಗಡೆಗೆ ಮುನ್ನವೇ ಉತ್ತಮ ಸ್ಪಂದನೆ ದೊರಕಿತ್ತು.

Leave a Reply

Your email address will not be published. Required fields are marked *

nine + 3 =