Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎಸ್‌ಎಸ್‌ಎಲ್‌ಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿನಿಗೆ ಸ್ಕೂಟಿ ಕೊಡುಗೆ
    ಊರ್ಮನೆ ಸಮಾಚಾರ

    ಎಸ್‌ಎಸ್‌ಎಲ್‌ಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿನಿಗೆ ಸ್ಕೂಟಿ ಕೊಡುಗೆ

    Updated:19/05/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಸ್ಪಷ್ಟ ಗುರಿಯಿದ್ದರೆ ಯಶಸ್ವು ಸಾಧ್ಯ: ಎನ್. ಕೆ ಬಿಲ್ಲವ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ವಿದ್ಯಾರ್ಥಿಗಳು ಉನ್ನತ ಗುರಿಯಿಟ್ಟುಕೊಂಡು ಅಭ್ಯಾಸ ಮಾಡಿದಾಗ ಯಶಸ್ಸು ಸಾಧ್ಯವಿದೆ. ಬಡತನದಲ್ಲಿ ಹುಟ್ಟುವುದು ಸಹಜ ಆದರೆ ಬಡತನದಲ್ಲಿ ಬದುಕು ಅಂತ್ಯವಾಗಬಾರದು. ಪ್ರತಿಭೆಗೆ ಯಾವುದೇ ಬಡತನವಿಲ್ಲ. ಅದನ್ನು ಸದುಪಯೋಗಪಡಿಸಿಕೊಳ್ಳುವ ಚಾಕಚಕ್ಯತೆಯನ್ನು ಕರಗತಗೊಳಿಸಿಕೊಳ್ಳಬೇಕು ಎಂದು ಶಾಲಾ ಕಿರಿಮಂಜೇಶ್ವರ ಶುಭದಾ ಆಂಗ್ಲ ಮಾಧ್ಯಮ ಸಂಸ್ಥಾಪಕ ಎನ್.ಕೆ. ಬಿಲ್ಲವ ಹೇಳಿದರು.

    ಅವರು ಕಿರಿಮಂಜೇಶ್ವರ ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೬೧೬ ಅಂಕ ಪಡೆದ ವಿದ್ಯಾರ್ಥಿನಿ ಶ್ವೇತಾ ನಾಗಪ್ಪ ಹೆಬ್ಬಾರ್ ಅವರಿಗೆ ದ್ವಿಚಕ್ರ ವಾಹನವನ್ನು ಕೊಡುಗೆಯಾಗಿ ನೀಡಲಾಯಿತು.

    ಶಾಲಾ ಸಮಯದಲ್ಲಿ ಆಯಾ ದಿನದ ಪಠ್ಯ ಕ್ರಮವನ್ನು ಅದೇ ದಿನವೇ ಅಭ್ಯಾಸ ನಡೆಸುವುದರಿಂದ ಪರೀಕ್ಷೆಯನ್ನು ಎದುರಿಸಲು ಸುಲಭವಾಗುತ್ತದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಇಂದಿನ ಪೈಪೋಟಿಯುತ ಶೈಕ್ಷಣಿಕ ವ್ಯವಸ್ಥೆಯಲ್ಲಿ ಅತ್ಯವಶ್ಯವಾಗಿದೆ. ನಮ್ಮ ಸಂಸ್ಥೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇನ್ನಷ್ಟು ಪ್ರೋತ್ಸಾಹಗಳನ್ನು ಮಾಡುವ ವಿನೂತನ ಯೋಜನೆಗಳನ್ನು ರೂಪಿಸಿದೆ ಎಂದರು.

    ಕಾರ್ಯಕ್ರಮದಲ್ಲಿ ಶುಭದಾ ಸಂಸ್ಥೆಯ ಶುಭದಾ ಎನ್. ಬಿಲ್ಲವ, ತಾ.ಪಂ. ಸದಸ್ಯೆ ಶ್ಯಾಮಲ ಕುಂದರ್, ಜಿ.ಪಂ. ಮಾಜಿ ಅಧ್ಯಕ್ಷ ಎಸ್.ರಾಜು ಪೂಜಾರಿ, ಗುರುನಿತ್ಯಾನಂದ ಕ್ರೆಡಿಟ್ ಕೋ-ಅಪರೇಟಿವ್ ಉಪಾಧ್ಯಕ್ಷ ತೇಜಪ್ಪ ಶೆಟ್ಟಿ , ಟ್ರಸ್ಟಿ ಮಂಜು ಪೂಜಾರಿ, ಎ. ಪುಂಡಲೀಕ ನಾಯಕ್, ಗರಡಿ ಅಧ್ಯಕ್ಷ ಮುತ್ತ ಬಿಲ್ಲವ, ಕಾರ್ಯದರ್ಶಿ ಶೇಖರ ಪೂಜಾರಿ, ಶಂಕರ ಪೂಜಾರಿ, ಎ.ಬಿ.ಪೂಜಾರಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಶಾಲಾ ಶಿಕ್ಷಕ ಗೋವಿಂದ ರಾಜು ಸ್ವಾಗತಿಸಿ, ವಂದಿಸಿದರು. ಶಿಕ್ಷಕಿ ರೇಷ್ಮಾ ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Click here

    Click Here

    Call us

    Call us

    ► ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಆಶಾಕಿರಣ ಕಿರಿಮಂಜೇಶ್ವರದ ಶುಭದಾ ಆಂಗ್ಲಮಾಧ್ಯಮ ಶಾಲೆ  – http://kundapraa.com/?p=14712

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    3 + eight =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.