Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೇ.30: ಕುಂದಾಪುರದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ರಿಸರ್ವೇಶನ್ ಚಿತ್ರ ಪ್ರದರ್ಶನ
    ಊರ್ಮನೆ ಸಮಾಚಾರ

    ಮೇ.30: ಕುಂದಾಪುರದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ರಿಸರ್ವೇಶನ್ ಚಿತ್ರ ಪ್ರದರ್ಶನ

    Updated:28/05/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ರಾಷ್ಟ್ರ ಪ್ರಶಸ್ತಿ ವಿಜೇತ ರಿಸರ್ವೇಶನ್ ಕನ್ನಡ ಸಿನೆಮಾ ಮೇ.30ರ ಮಂಗಳವಾರ ಕೋಟೇಶ್ವರ ಯುವ ಮೆರಿಡಿಯನ್‌ನಲ್ಲಿ ಸಂಜೆ 6:30ಕ್ಕೆ ಪ್ರದರ್ಶನಗೊಳ್ಳಲಿದೆ. ಸಿನೆಮಾ ಪ್ರಿಯರು ಮುಕ್ತವಾಗಿ ಪಾಲ್ಗೊಂಡು ಸಿನೆಮಾ ಪ್ರದರ್ಶನ ಹಾಗೂ ಚರ್ಚೆಯಲ್ಲಿ ಪಾಲ್ಗೊಳ್ಳಬಹುದಾಗಿದೆ.

    Click Here

    Call us

    Click Here

    ಗುಲ್ವಾಡಿ ಟಾಕೀಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡ ಕುಂದಗನ್ನಡದ ಸೊಗಡಿನ, ಮೀಸಲಾತಿಯ ಹಿಂದಿನ ತಲ್ಲಣಗಳನ್ನು ತೆರೆದಿಟ್ಟ ಪ್ರಾದೇಶಿಕ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ದೊರೆತಿರುವುದು ಕುಂದನಾಡಿಗರ ಸಾಧನೆಯ ಮುಕುಟದಲ್ಲೊಂದು ಗರಿ ಮೂಡಿದಂತಾಗಿದೆ.

    ಜಾತಿ ಹಾಗೂ ಮೀಸಲಾತಿ ವ್ಯವಸ್ಥೆಯು ಮಧ್ಯಮ ವರ್ಗದ ಕುಟುಂಬದ ಮೇಲೆ ಬೀರಬಹುದಾದ ಪ್ರಭಾವ – ತಲ್ಲಣಗಳು ಹಾಗೂ ಅದರಾಚೆಗಿನ ಪರಿಣಾಮವನ್ನು ಕಥಾವಸ್ತುವಾಗಿಸಿಕೊಂಡ ’ರಿಸರ್ವೆಶನ್’ ಕಲಾತ್ಮಕ ಚಿತ್ರವನ್ನು ಖ್ಯಾತ ನಿರ್ದೇಶಕ ನಿಖಿಲ್ ಮಂಜು ನಿರ್ದೇಶಿಸಿದ್ದರು. ಗುಲ್ವಾಡಿ ಟಾಕೀಸ್ ಬ್ಯಾನರ್‌ನಲ್ಲಿ ನಟ, ಸಾಹಿತಿ ಯಾಕೂಬ್ ಖಾದರ್ ಗುಲ್ವಾಡಿ ಚಿತ್ರ ನಿರ್ಮಾಣ ಮಾಡಿದ್ದರು. ಶ್ರೀಲಲಿತೆ ಅವರ ಕಥೆಯನ್ನಾಧರಿಸಿದ ಚಿತ್ರಕ್ಕೆ ಬಿ. ಶಿವಾನಂದ್ ಸಂಭಾಷಣೆ ಬರೆದಿದ್ದರೇ, ಪ್ರದೀಪ್ ಶೆಟ್ಟಿ ಕೆಂಚನೂರು, ನಿಖಿಲ್ ಮಂಜು ಹಾಗೂ ಬಿ. ಶಿವಾನಂದ ಚಿತ್ರಕಥೆ ಬರೆದಿದಾರೆ. ಪಿವಿಆರ್ ಸ್ವಾಮಿ ಅವರ ಛಾಯಾಗ್ರಹಣ, ಸಮೀರ್ ಅವರ ಸಂಗೀತದಲ್ಲಿ ಮಾನಸಿ ಸುಧೀರ್ ಸೇರಿದಂತೆ ಹಲವರು ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು.

    ಯುವ ಮೆರಿಡಿಯನ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದೂರದರ್ಶನ ಕೇಂದ್ರದ ಹೆಚ್ಚುವರಿ ಮಹಾನಿರ್ದೇಶಕ ಮಹೇಶ್ ಜೋಶೀ ಚಿತ್ರ ಪ್ರದರ್ಶನದ ಪೋಸ್ಟರ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಬೆಂಗಳೂರು ದೂರದರ್ಶನ ಕೇಂದ್ರದ ಉಪ ಮಹಾನಿರ್ದೇಶಕ ಎನ್. ಚಂದ್ರಶೇಖರ್, ಕಸಪಾ ಜಿಲ್ಲಾ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಉಪನ್ಯಾಸಕ ಪ್ರದೀಪ್ ಶೆಟ್ಟಿ ಕೆಂಚನೂರು, ಕುಂದಾಪುರ ಮಾತಾ ಆಸ್ಪತ್ರೆ ನಿರ್ದೇಶಕ ಡಾ. ಸತೀಶ್ ಪೂಜಾರಿ, ಮೊದಲಾದವರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ► ಮೀಸಲಾತಿ ತಲ್ಲಣ ತೆರೆದಿಟ್ಟ ‘ರಿಸರ್ವೇಶನ್’ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಗರಿ – http://kundapraa.com/?p=22563
    ► ಇದನ್ನೂ ಓದಿ: ಗುಲ್ವಾಡಿ ಟಾಕೀಸ್ ನಿರ್ಮಾಣದ ‘ರಿಸರ್ವೆಶನ್’ ಚಿತ್ರ ಮುಹೂರ್ತ, ಚಿತ್ರೀಕರಣಕ್ಕೆ ಚಾಲನೆ – http://kundapraa.com/?p=18420
    ► ಎಲ್ಲರನ್ನೂ ಒಗ್ಗೂಡಿಸಿ ಮುನ್ನಡೆಯುವ ಕಾರ್ಯ ದೊಡ್ಡದು: ಎಸ್. ಜಿ. ಸಿದ್ಧರಾಮಯ್ಯ – http://kundapraa.com/?p=22599

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    two × four =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.