Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜು.16ಕ್ಕೆ ಬೆಂಗಳೂರು ಕಲಾಕ್ಷೇತ್ರದಲ್ಲಿ ಜೋಡಾಟ. ಮೀಸ್ ಮಾಡದೇ ನೋಡಿ
    Recent post

    ಜು.16ಕ್ಕೆ ಬೆಂಗಳೂರು ಕಲಾಕ್ಷೇತ್ರದಲ್ಲಿ ಜೋಡಾಟ. ಮೀಸ್ ಮಾಡದೇ ನೋಡಿ

    Updated:15/06/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೆಂಗಳೂರು: ಬೆಂಗಳೂರಿನ ಯಕ್ಷಪ್ರೇಮಿಗಳಿಗೆ ಅಪರೂಪಕ್ಕೊಮ್ಮೆ ಜೋಡಾಟ ನೋಡುವ ಅವಕಾಶ. ಜೂನ್ 16ರ ಶುಕ್ರವಾರ ರಾತ್ರಿ 10ರಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷ ದಿಗ್ಗಜರ ಸಮಾಗಮದೊಂದಿಗೆ ಮೂರು ಪೌರಾಣಿಕ ಪ್ರಸಂಗಗಳನ್ನು ಕಣ್ತುಂಬಿಕೊಳ್ಳಬಹುದು.

    Click Here

    Call us

    Click Here

    ಕಲಾದರ ಯಕ್ಷರಂಗ ಬಳಗ ಜಲವಳ್ಳಿ ಹಾಗೂ ಪ್ರಸಿದ್ಧ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ, ಕಲಾಕ್ಷೇತ್ರ ಯಕ್ಷಮಿತ್ರ ಬಳಗ ಬೆಂಗಳೂರು ಸಂಯೋಜನೆಯಲ್ಲಿ ಭೀಷ್ಮ ಪ್ರತಿಜ್ಞೆ – ವೀರ ವೃಷಸೇನ – ವೀರ ಮಾರುತಿ ಎಂಬ ಮೂರು ಪ್ರಸಂಗಗಳು ಪ್ರದರ್ಶನ ಕಾಣಲಿವೆ.

    ಕೊಳಗಿ, ಹಿಲ್ಲೂರು, ಬಾಳ್ಕಲ್ ಗಾನ ಸಾರಥ್ಯದಲ್ಲಿ

    ಪ್ರಥಮಬಾರಿಗೆ ದೇವವೃತನಾಗಿ ಜಲವಳ್ಳಿ
    ಅಶೋಕ್ ಭಟ್ – ಶಂತನು
    ಯಲಗುಪ್ಪ – ಯೋಜನಗಂಧಿ
    ಹಳ್ಳಾಡಿ – ಕಂದರ
    ಸು.ಚಿಟ್ಟಾಣಿ – ಮಾರುತಿ
    ಯಾಜಿ – ಬಲರಾಮ
    ಕಾರ್ತಿಕ ಚಿಟ್ಟಾಣಿ – ಕೃಷ್ಣ

    ಭಾಗವತಿಕೆ :- ನಾಗರಕೊಡಿಗೆ ಗಣೇಶ್ ಹೆಬ್ರಿ
    ಚಂಡೆ : ಶ್ರೀನಿವಾಸ ಪ್ರಭು ಕುಮಾರ್ ಕೊಕ್ಕರ್ಣೆ
    ವೃಷಸೇನ : ಹೆನ್ನಾಬೈಲ್ ನಿತೀನ್ ಶೆಟ್ಟಿ
    ಅರ್ಜುನ : ಐರ್ ಬೈಲ್ ಕಟ್ಟೆ
    ಸೋಮಪ್ರಭೆ :ನಾಗೂರು ಉಪ್ಪುರು

    Click here

    Click here

    Click here

    Click Here

    Call us

    Call us

    • ಸಂಪರ್ಕ : 8722176308, 9986821251, 8971331401

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸುಖ – ದುಃಖಗಳ ಸಮನ್ವಯದ ಪ್ರತೀಕ ಯುಗಾದಿ

    13/04/2021

    ಇತಿಹಾಸ ಪ್ರಸಿದ್ಧ ತಗ್ಗರ್ಸೆ ಕಂಬಳ, ಎಷ್ಟೊಂದು ಸುಂದರ

    05/12/2019

    ರಾಜ್ಯದ ನೆರೆ ಸಂತ್ರಸ್ತರಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ 50 ಲಕ್ಷ ಪರಿಹಾರ ಘೋಷಣೆ

    01/10/2019
    Leave A Reply Cancel Reply

    11 − five =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.