Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೊಯ್ಲಿ ಸರಸ್ವತಿ ಸಮ್ಮಾನಕ್ಕೆ ಅರ್ಹರು: ಎ.ಎಸ್.ಎನ್ ಹೆಬ್ಬಾರ್
    ಕುಂದಾಪ್ರದ್ ಸುದ್ಧಿ

    ಮೊಯ್ಲಿ ಸರಸ್ವತಿ ಸಮ್ಮಾನಕ್ಕೆ ಅರ್ಹರು: ಎ.ಎಸ್.ಎನ್ ಹೆಬ್ಬಾರ್

    Updated:19/04/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ‘ಸರಸ್ವತಿ ಸಮ್ಮಾನ್’ ಕನ್ನಡ ಸಾಹಿತ್ಯಕ್ಕೆ ದೊರೆತರೂ ಸಂಭ್ರಮಿಸದಿರುವುದು ದುರಂತ

    Click Here

    Call us

    Click Here

    ಕುಂದಾಪುರ: ದೇಶದ ಅತ್ಯುನ್ನತ ಪುರಸ್ಕಾರಗಳಲ್ಲೊಂದಾದ ಸರಸ್ವತಿ ಸಮ್ಮಾನ್ ಕನ್ನಡ ಸಾಹಿತ್ಯಕ್ಕೆ ದೊರೆತಿರುವುದು ಹೆಮ್ಮೆಯ ವಿಚಾರ. ಕನ್ನಡಿಗರು ಸಂಭ್ರಮಿಸಬೇಕಾದ ಹೊತ್ತಿನಲ್ಲಿ ಮಹಾಕಾವ್ಯ ಬರೆದ ಲೇಖಕನನ್ನು ಲೇಖಕನೇ ಅಲ್ಲ, ಮಹಾಕಾವ್ಯದಲ್ಲಿರುವುದು ಅವರ ಬರಹವೇ ಅಲ್ಲ ಎಂದು ದೂಷಿಸುವುದರ ಕುರಿತು ಉಡುಪಿ ಜಿಲ್ಲಾ ಮಾಜಿ ಕಸಾಪ ಅಧ್ಯಕ್ಷ ಎ.ಎಸ್.ಎನ್ ಹೆಬ್ಬಾರ್ ವಿಷಾದ ವ್ಯಕ್ತಪಡಿಸಿದರು

    ಅವರು ಕುಂದಪ್ರಭ ಟ್ರಸ್ಟ್ ನ ಆಶ್ರಯದಲ್ಲಿ ಜ್ಯೂನಿಯರ್ ಕಾಲೇಜಿನ ಕಲಾಮಂದಿರದಲ್ಲಿ ಜರುಗಿದ ‘ಮಡಿಕೆ ಮಾರುವ ಹುಡುಗ’ ಕವನ ಸಂಕಲನವನ್ನು ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ವೀರಪ್ಪ ಮೊಯ್ಲಿ ಒಬ್ಬ ಉತ್ತಮ ಬರಹಗಾರ ಎಂಬುದನ್ನು ಕಾಲೇಜು ದಿನಗಳಿಂದಲೂ ಚನ್ನಾಗಿ ಬಲ್ಲೆ. ಅವರ ‘ಶ್ರೀ ರಾಮಾಯಣ ಮಹಾನ್ವೇಷಣಂ’ ಮಹಾಕಾವ್ಯಕ್ಕೆ ಪ್ರಶಸ್ತಿ ಒಲಿದು ಬಂದಾಗ ಸಾಹಿತ್ಯಲೋಕ ಸಂಭ್ರಮಿಸಬೇಕಿತ್ತು. ಬದಲಿಗೆ ಅವರ ದೂಷಣೆಗೆ ನಿಂತು ಸರಳ ಹಾಗೂ ಆಧುನಿಕ ದೃಷ್ಟಿಕೋನವನ್ನೊಳಗೊಂಡಿರುವ ಅವರ ಕಾವ್ಯದ ಬಗ್ಗೆ ಅಪಪ್ರಚಾರ ಮಾಡಿದರು. ವಿಶಾಲ ಮನಸ್ಸಿನ ಕನ್ನಡಿಗರು ಬರಹಗಾರನೊಬ್ಬನನ್ನು ಈ ರೀತಿಯಲ್ಲಿ ಹೀಗೆಳೆಯುವುದು ತನಗೆ ಸರಿ ಕಾಣಲಿಲ್ಲ ಎಂದರು.

    ಕನ್ನಡ ಭಾಷೆಯನ್ನು ಯಾರೋ ಬಂದು ಉಳಿಸುವುದಿಲ್ಲ. ಎಲ್ಲಿಯೇ ಇದ್ದರೂ ಕೂಡ ತಮ್ಮ ಮಕ್ಕಳಿಗೆ ಕನ್ನಡ ಭಾಷೆಯನ್ನು ಕಲಿಸಬೇಕಾದ ಜವಾಬ್ದಾರಿ ತಂದೆತಾಯಿಗಳು ಯಾಕೆ ಮರೆಯುತ್ತಾರೆ ಎಂದು ಪರಭಾಷಾ ಮೋಹಿಗಳನ್ನು ತಿವಿದರು.

    Click here

    Click here

    Click here

    Call us

    Call us

    ಸಮಾರಂಭವನ್ನು ಸಿರಿ ಸೌಂದರ್ಯ ಕನ್ನಡ ಮಾಸಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕ ಸುರೇಶ್ ಚಿಕ್ಕಣ್ಣ ಉದ್ಘಾಟಿಸಿದರು. ಉಪನ್ಯಾಸಕಿ ಡಾ| ರೇಖಾ ವಿ. ಬನ್ನಾಡಿ ಮಡಿಕೆ ಮಾರುವ ಹುಡುಗ ಕೃತಿಯನ್ನು ಲೋಕಾರ್ಪಣೆಗೊಳಿಸಿದರು. ಅತಿಥಿಗಳಾಗಿ ಹಿರಿಯ ಸಾಹಿತಿ ಕೋ. ಶಿವಾನಂದ ಕಾರಂತ, ಕರ್ನಾಟಕ ಬ್ಯಾಂಕ್ ನ ನಿರ್ದೇಶಕ ರಾಮಮೋಹನ್, ಸಾಹಿತಿ ಡಾ| ರಂಜಿತಕುಮಾರ್ ಶೆಟ್ಟಿ, ನಟ ನಿರ್ದೇಶಕ ಕಾಸರಗೋಡು ಚಿನ್ನಾ ಉಪಸ್ಥಿತರಿದ್ದರು.

    ಕುಂದಪ್ರಭ ಟ್ರಸ್ಟ್ ನ ಯು,ಎಸ್. ಶೆಣೈ ಸ್ವಾಗತಿಸಿ, ಕೃತಿಕಾರ ಸಂದೀಪ್ ಶೆಟ್ಟಿ ಹೆಗ್ಗದ್ದೆ ಪ್ರಾಸ್ತಾವಿಕ ಮಾತುಗಳನ್ನಾಡಿದರು, ನ್ಯಾಯವಾದಿ ರವಿಕುಮಾರ್ ಗಂಗೊಳ್ಳಿ ಧನ್ಯವಾದಗೈದರು, ಲೇಖಕ ಜಯವಂತ ಪೈ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಆತಿಥ್ಯ ನೀಡುವುದರಲ್ಲಿ ಬಂಟ ಸಮುದಾಯ ಪ್ರಸಿದ್ಧಿ: ಬೆಳಗಾವಿ ಬಂಟರ ಭವನ ಉದ್ಘಾಟಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

    15/06/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.