Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಡಿ: ಯುವ ರೆಡ್‌ಕ್ರಾಸ್ ಘಟಕ ಉದ್ಘಾಟನೆ ಮತ್ತು ಉಪನ್ಯಾಸ
    ಕ್ಯಾಂಪಸ್ ಕಾರ್ನರ್

    ಕೋಡಿ: ಯುವ ರೆಡ್‌ಕ್ರಾಸ್ ಘಟಕ ಉದ್ಘಾಟನೆ ಮತ್ತು ಉಪನ್ಯಾಸ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕೋಡಿ ಬ್ಯಾರೀಸ್ ಯುವ ರೆಡ್ ಕ್ರಾಸ್ ಘಟಕ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಕೋಡಿ ಕುಂದಾಪುರ ಇದರ ವತಿಯಿಂದ ಆರೋಗ್ಯಕರ ಜೀವನ ಶೈಲಿ ಎಂಬ ವಿಷಯದ ಬಗ್ಗೆ ಉಪನ್ಯಾಸವ ಬ್ಯಾರೀಸ್ ಕನ್‌ವೆನ್ಶನ್ ಹಾಲ್‌ನಲ್ಲಿ ಏರ್ಪಡಿಸಲಾಯಿತು.

    Click Here

    Call us

    Click Here

    ಕಾರ್ಯಕ್ರಮದ ಮುಖ್ಯ ಆತಿಥಿಯಾಗಿ ಭಾಗವಹಿಸಿದ ಡಾ. ಸೋನಿ ಮೆಡಿಕಲ್ ಪ್ರಾಕ್ಟೀಶನರ್ ಕುಂದಾಪುರ ಇವರು ವಿದ್ಯಾರ್ಥಿಗಳಿಗೆ ಆರೋಗ್ಯಕರ ಜೀವನಕ್ಕಾಗಿ ಯಾವ ರೀತಿಯ ಮಾರ್ಗವನ್ನು ಅನುಸರಿಸಬೇಕು ಎಂಬ ಕುರಿತಾಗಿ ಮಾಹಿತಿಯನ್ನು ನೀಡದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಹಾಜಿ. ಮಾಸ್ಟರ್ ಮಹಮ್ಮೂದ್ ಇವರು ವಹಿಸಿದರು. ಅಥಿತಿಗಳಾಗಿ ಎಸ್. ಜಯಕರ ಶೆಟ್ಟಿ, ಅಧ್ಯಕ್ಷರು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಕುಂದಾಪುರ, ಸೀತಾರಾಮ ಶೆಟ್ಟಿ ಕಾರ್ಯದರ್ಶಿ ಯುವ ರೆಡ್‌ಕ್ರಾಸ್ , ಶಿವರಾಮ ಶೆಟ್ಟಿ ಕೋಶಾಧಿಕಾರಿ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಮತ್ತು ಗಣೇಶ್ ಆಚಾರ್ಯ, ಮುತ್ತಯ್ಯ ಶೆಟ್ಟಿ ಹಾಗೂ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಶಮೀರ್ ಉಪಸ್ಥಿತರಿದ್ದರು. ಬ್ಯಾರೀಸ್ ಯುವ ರೆಡ್‌ಕ್ರಾಸ್ ಘಟಕದ ನೋಡಲ್ ಆಫೀಸಿರ್ ಹಾಗೂ ವಾಣಿಜ್ಯ ಉಪನ್ಯಾಸಕರಾದ ಮಹಮ್ಮದ್ ಮುಸ್ತಫ ಇವರು ಸ್ವಾಗತಿಸಿದರು. ವಿದ್ಯಾರ್ಥಿ ಮೊಹಮ್ಮದ್ ಆದಿಲ್ ತೃತೀಯ ಬಿ.ಸಿ.ಎ ವಂದಿಸಿದರು, ಶಬನಮ್ ಬೇಗಂ ತೃತೀಯ ಬಿ.ಕಾಂ ಕಾರ್ಯಕ್ರಮವನ್ನು ನಿರೂಪಿಸಿದರು. ‘

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ

    04/07/2026

    ಜುಲೈ 6ರಂದು ಯಡಾಡಿ – ಮತ್ಯಾಡಿಯಲ್ಲಿ ಕುಂದಾಪ್ರ ಕನ್ನಡ ʼವಾಲ್ಬೆಲ್ಲʼ ಕಾರ್ಯಕ್ರಮ

    04/07/2026

    ಸಿಎ ಫೌಂಡೇಶನ್ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್  ಕಾಲೇಜಿನ 14 ವಿದ್ಯಾರ್ಥಿಗಳು ತೇರ್ಗಡೆ

    04/07/2026
    Leave A Reply Cancel Reply

    nineteen + 20 =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ
    • ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ
    • ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಕೆ.ಎಸ್. ಅವರಿಗೆ ಅಭಿನಂದನೆ
    • ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.