Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಂಡ್ಲೂರು-ಸೌಕೂರು ರಸ್ತೆಗಿಲ್ಲ ದುರಸ್ತಿ ಭಾಗ್ಯ. ಗ್ರಾಮಸ್ಥರ ಆಕ್ರೋಶ
    Recent post

    ಕಂಡ್ಲೂರು-ಸೌಕೂರು ರಸ್ತೆಗಿಲ್ಲ ದುರಸ್ತಿ ಭಾಗ್ಯ. ಗ್ರಾಮಸ್ಥರ ಆಕ್ರೋಶ

    Updated:10/07/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ವರದಿ
    ಕುಂದಾಪುರ: ತಾಲೂಕಿನ ಪ್ರಸಿದ್ಧ ಸೌಕೂರು ದೇವಸ್ಥಾನಕ್ಕೆ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಕಾವ್ರಾಡಿ ಹಾಗೂ ಗುಲ್ವಾಡಿ ಗ್ರಾ.ಪಂ. ವ್ಯಾಪ್ತಿಯ ರಸ್ತೆ ದುರಸ್ತಿ ಕಾಣದೇ ವರ್ಷಗಳೇ ಸಂದಿದ್ದು ಸಂಪೂರ್ಣ ಹದಗೆಟ್ಟಿದೆ. ಈ ಮಾರ್ಗದಲ್ಲಿ ಸಂಚಾರವೇ ದುಸ್ತರವಾಗಿದ್ದು ಜನಪ್ರತಿನಿಧಿಗಳಿಗೆ ಮನವಿ ನೀಡಿದರೂ ಸಮಸ್ಯೆಯ ಪರಿಹಾರಕ್ಕೆ ಇನ್ನೂ ಕಾಲ ಕೂಡಿಬಂದಿಲ್ಲ.

    Click Here

    Call us

    Click Here

    ಸಂಪೂರ್ಣ ಹದಗೆಟ್ಟಿರುವ ರಸ್ತೆಯಲ್ಲಿ ಸಂಚಾರ ಮಾಡುವುದಕ್ಕೆ ವಾಹನ ಸವಾರರು ಪರಿತಪಿಸುವಂತಾಗಿದೆ. ಕಂಡ್ಲೂರಿನಿಂದ ಸೌಕೂರಿಗೆ ಸಾಗುವ ಸುಮಾರು 1.5 ಕಿ.ಮೀ ಡಾಮರು ರಸ್ತೆ ಸಂಪೂರ್ಣ ಮಾಯವಾಗಿ ಕೆಸರು ಮಯವಾಗಿದೆ. ಮಳೆಗಾಳದಲ್ಲಿ ಸಂಚರಿಸುವುದೇ ಕಷ್ಟಕರವಾಗಿದೆ. ಈ ಹಿಂದೆ ಬಸ್ಸು ಸಂಪರ್ಕವನ್ನು ಹೊಂದಿದ್ದು ರಸ್ತೆಯ ಅವ್ಯವಸ್ಥೆಯನ್ನು ಕಂಡು ಕಳೆದ ಒಂದೂವರೆ ವರ್ಷದಿಂದ ಬಸ್ಸುಗಳೂ ಸಹ ಬರುವುದನ್ನು ನಿಲ್ಲಿಸಿವೆ. ಇಲ್ಲಿನ ಜನರು ಮುಖ್ಯ ರಸ್ತೆಯನ್ನು ತಲುಪಬೇಕಾದರೆ ನಡೆದುಕೊಂಡೇ ಸಾಗಬೇಕಾಗಿದೆ. ದ್ವಿಚಕ್ರ ವಾಹನ ಸವಾರರಿಗೆ ಕಷ್ಟಕರವಾದರೆ ರಸ್ತೆ ಸಮಸ್ಯೆಯಿಂದ ಆಟೋ ರಿಕ್ಷಾ ಚಾಲಕರು ಈ ರಸ್ತೆಯಲ್ಲಿ ಸಂಚರಿಸುವುದಕ್ಕೆ ಇಷ್ಟು ಪಡುತ್ತಿಲ್ಲ.

    ಈವರೆಗೆ ಜನಪ್ರತಿನಿಧಿಗಳು ರಸ್ತೆ ದುರಸ್ತಿಯ ಬಗ್ಗೆ ತಲೆಕೆಡಿಸಿಕೊಳ್ಳದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಜೂನ್ ತಿಂಗಳ ಕೊನೆಯಲ್ಲಿ ಪ್ರತಿಭಟನೆಯನ್ನು ನಡೆಸಿದ್ದರು. ಗ್ರಾಮಸ್ಥರ ಸಮಸ್ಯೆಯನ್ನು ಕಂಡು ಸ್ಥಳೀಯ ಕಾವ್ರಾಡಿ ಗ್ರಾ.ಪಂ. ಹೊಂಡ ಗುಂಡಿಗಳಿಗೆ ಜಲ್ಲಿ ಹುಡಿಗಳನ್ನು ಹಾಕುವ ಮೂಲಕ ತಾತ್ಕಾಲಿಕವಾಗಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ ಹಾಗೆಯೇ ಸೌಕೂರು ಟೆಂಪಲ್ ಫ್ರೆಂಡ್ಸ್ನವರು ರಸ್ತೆ ಹೊಂಡಗಳನ್ನು ಮುಚ್ಚುವಲ್ಲಿ ಶ್ರಮಿಸಿದ್ದರು. ಆದರೆ ಈ ಭಾಗದ ರಸ್ತೆ ಶಾಶ್ವತ ಕಾಂಕ್ರೀಟೀಕರಣ ಆದರೆ ಮಾತ್ರ ಪರಿಹಾರ ಕಾಣಲು ಸಾಧ್ಯವಿದೆ. ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಬೇಕಿದೆ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024
    Leave A Reply Cancel Reply

    16 + 16 =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.