Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ವಲಯ ಧ್ವನಿ ಬೆಳಕು ಸಂಯೋಜಕರ ಸಂಘದ 6ನೇ ವಾರ್ಷಿಕೋತ್ಸವ
    ಕುಂದಾಪುರ

    ಕುಂದಾಪುರ ವಲಯ ಧ್ವನಿ ಬೆಳಕು ಸಂಯೋಜಕರ ಸಂಘದ 6ನೇ ವಾರ್ಷಿಕೋತ್ಸವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಯಾವುದೇ ಸಮಾರಂಭ ಸುಂದರವಾಗಿ ಮೂಡಿಬರಬೇಕಾದರೆ ಕಾರ್ಯಕ್ರಮ ಸಂಯೋಜಕರ ಜತೆ ಧ್ವನಿ ಬೆಳಕು ಸಂಯೋಜಕರ ಶ್ರಮ ಮತ್ತು ಕೌಶಲ್ಯ ಮಹತ್ವದ ಪಾತ್ರ ವಹಿಸಿ ಸಮಾರಂಭದ ಯಶಸ್ವಿಗೆ ಕಾರಣವಾಗುತ್ತದೆ ಎಂದು ಕುಂದಾಪುರದ ಟಾರ್ಪೋಡೊಸ್ ಸ್ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷರಾದ ಗೌತಮ ಶೆಟ್ಟಿ ಹೇಳಿದರು.

    Click Here

    Call us

    Click Here

    ಅವರು ಕುಂದಾಪುರ ವಲಯ ಧ್ವನಿ ಬೆಳಕು ಸಂಯೋಜಕರ ಸಂಘದ ೬ನೇ ವಾರ್ಷಿಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

    ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರಾದ ಎಚ್ ಉದಯ ಆಚಾರ್, ಕಾರ್ಯದರ್ಶಿ ದಾಮೋದರ, ಉಪಾಧ್ಯಕ್ಷರಾದ ಬಾಲಕೃಷ್ಣ ಪೂಜಾರಿ, ಕುಂದಾಪುರ ವಲಯದ ಗೌರವಾಧ್ಯಕ್ಷರಾದ ಸತೀಶ, ಕೋಶಾಧಿಕಾರಿ ರಾಜ್‌ಗೋಪಾಲ, ಬ್ರಹ್ಮಾವರ ವಲಯದ ಅಧ್ಯಕ್ಷರಾದ ಪುಂಡಲೀಕ ಕಾಮತ್, ಬೈಂದೂರು ವಲಯದ ಅಧ್ಯಕ್ಷರಾದ ಶಶಿಧರ ಶಣೈ, ಉಡುಪಿ ವಲಯದ ಅಧ್ಯಕ್ಷರಾದ ಅನಿಲ ಕುಮಾರ್, ಕುಂದಾಪುರ ವಲಯದ ಅಧ್ಯಕ್ಷರಾದ ರೋನಿ ಬೆರಟ್ಟೊ, ಕುಂದಾಪುರ ವಲಯ ಪ್ರತಿನಿಧಿಗಳಾದ ಪಾಂಡುರಂಗ ಜೋಗಿ, ಸರ್ದಾರ ,ನಿಕಟಪೂರ್ವ ಕಾರ್ಯದರ್ಶಿ ಭರತ ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ಇದೇ ಸಂದರ್ಭದಲ್ಲಿ ಕಳೆದ ಹಲವು ವರ್ಷಗಳಿಂದ ಉತ್ತಮ ಸೇವೆ ಸಲ್ಲಿಸುತ್ತಿರುವ ವಿವಿಧ ಧ್ವನಿ ಬೆಳಕು ಸಂಸ್ಥೆಗಳ ಮಾಲೀಕರಾದ ಸತೀಶ, ರಾಘು ಪೂಜಾರಿ, ಪಿ.ವಿ.ನರಸಿಂಹ, ಕೃಷ್ಣನಂದ ಶ್ಯಾನುಭಾಗ, ನಾರಾಯಣ.ಕೆ, ಹಾಗೂ ನೌಕರರಾದ ಶ್ರೀನಿವಾಸ ಖಾರ್ವಿಯವರನ್ನ ಸನ್ಮಾನಿಸಲಾಯಿತು.ಕುಂದಾಪುರ ಕಲಾಕ್ಷೇತ್ರದ ಅಧ್ಯಕ್ಷರಾದ ಕಿಶೋರ ಕುಮಾರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿದರು. ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸದಸ್ಯ ನರಸಿಂಹ ಇವರಿಗೆ ಸಂಸ್ಥೆಯ ವತಿಯಿಂದ ೨೫ ಸಾವಿರ ಧನ ಸಹಾಯ ವಿತರಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿ ಶಂಕರ ಕಂಚುಗಾರ ಸ್ವಾಗತಿಸಿದರು, ವಿಶ್ವನಾಥ ಕಾರ್ಯಕ್ರಮವನ್ನು ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026
    Leave A Reply Cancel Reply

    11 − three =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.