Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಿಎ-ಸಿಪಿಟಿ ಫಲಿತಾಂಶ: ತವಿಶಿ ದೇಚಮ್ಮ ರಾಜ್ಯಕ್ಕೆ ಪ್ರಥಮ. ಆಳ್ವಾಸ್ ಅಗ್ರಸ್ಥಾನ
    alvas nudisiri

    ಸಿಎ-ಸಿಪಿಟಿ ಫಲಿತಾಂಶ: ತವಿಶಿ ದೇಚಮ್ಮ ರಾಜ್ಯಕ್ಕೆ ಪ್ರಥಮ. ಆಳ್ವಾಸ್ ಅಗ್ರಸ್ಥಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ: ರಾಷ್ಟ್ರೀಯಮಟ್ಟದಲ್ಲಿ ನಡೆದ ಸಿಎ-ಸಿಪಿಟಿ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಶೇ. 80.76 ಫಲಿತಾಂಶ ದಾಖಲಿಸುವುದರೊಂದಿಗೆ ರಾಜ್ಯದಲ್ಲಿ ಅಗ್ರಸ್ಥಾನಿಯಾಗಿ ಮೂಡಿಬಂದಿದೆ.
    ರಾಷ್ಟ್ರಮಟ್ಟದಲ್ಲಿ 200ರಲ್ಲಿ 192 ಅಂಕವನ್ನು ಪಡೆದ ಇಂದೋರ್ನ ವಿದ್ಯಾರ್ಥಿ ಪ್ರಥಮಸ್ಥಾನಿಯಾಗಿದ್ದು, ಆಳ್ವಾಸ್ನ ವಿದ್ಯಾರ್ಥಿನಿ ತವಿಶಿ ದೇಚಮ್ಮ 191(ಶೇ.95.50)ಅಂಕಗಳನ್ನು ಪಡೆಯುವುದರೊಂದಿಗೆ ದೇಶದಲ್ಲಿ ದ್ವಿತೀಯ, ರಾಜ್ಯದಲ್ಲೇ ಪ್ರಥಮ ಸ್ಥಾನಿಯಾಗಿದ್ದಾಳೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

    Click Here

    Call us

    Click Here

    ಆಳ್ವಾಸ್ ಪದವಿಪೂರ್ವ ಕಾಲೇಜಿನ 130 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 105 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 61 ಮಂದಿ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಮೂಲತಃ ಮಡಿಕೇರಿಯ ತವಿಶಿ ದೇಚಮ್ಮ ಅವರು ಪಿಯುಸಿಯಲ್ಲೂ ಉತ್ತಮ ಸಾಧನೆ ಮಾಡಿದ್ದು, 591 ಅಂಕಗಳನ್ನು ಪಡೆದ್ದರು. ಶ್ರದ್ಧಾ ಎಂ.ಎನ್ 185(ಶೇ.92.5), ಶೃಂಗೇರಿ ಮೂಲದ ಅವಳಿ ಸಹೋದರಿಯರಾದ ಸ್ವಾತಿ ಹೆಗ್ಡೆ 186(93ಶೇ), ಭವ್ಯಶ್ರೀ ಎನ್.ಹೆಗ್ಡೆ 184(ಶೇ.92) ಅಂಕಗಳೊಂದಿಗೆ ಸಾಧನೆ ಮಾಡಿದ್ದಾರೆ. ಸುಕೇಶ್ ಟಿ.ಎಸ್ 176, ಅಭಯಕಾಂತ್ 175, ಪ್ರಖ್ಯಾತ್ ಶೆಟ್ಟಿ 174, ಅದಿತಿ ಎಸ್.ಹೆಗ್ಡೆ 174, ನಾಗೇಂದ್ರ 173, ನಿಖಿಲಾ ಆಶ್ರಿತ್ 172, ಅನಿತಾ ಕೆ.ಹೆಗ್ಡೆ 172 ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ದತ್ತು ಸ್ವೀಕಾರ ಯೋಜನೆಯಡಿ ಉಚಿತ ಶಿಕ್ಷಣ ಪಡೆಯುತ್ತಿರುವ ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆಯ ವಿಕಲಚೇತನ ದೀಕ್ಷಿತ್ ಶೆಟ್ಟಿ 127 ಅಂಕಗಳನ್ನು ಪಡೆಯುವುದರೊಂದಿಗೆ ಸಾಧನೆ ಮಾಡಿದ್ದಾರೆ ಈತ ದ್ವಿತೀಯ ಪಿಯುಸಿಯಲ್ಲಿ ಶೇ.95 ಅಂಕಗಳನ್ನು ಗಳಿಸಿದ್ದರು. ಪದವಿಯಲ್ಲಿ 24 ಮಂದಿ ಸಿಎ-ಸಿಪಿಟಿ ಉತ್ತೀರ್ಣರಾಗಿದ್ದಾರೆ. ಆಳ್ವಾಸ್ ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ಸಾಧನೆ ಮಾಡಿರುವುದು ಸಂತಸ ತಂದಿದೆ. ಇದಕ್ಕೆ

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ

    21/04/2026
    Leave A Reply Cancel Reply

    fourteen − 9 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.